• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕಾಲ್ತುಳಿತಕ್ಕೆ 11 ಮಂದಿ ಬಲಿ: ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿ ಹಲವರ ಸಸ್ಪೆಂಡ್!

Editor by Editor
June 5, 2025
in ಕ್ರೈಂ ನ್ಯೂಸ್, ನವದೆಹಲಿ, ಬೆಂಗಳೂರು
0
ಕಾಲ್ತುಳಿತಕ್ಕೆ 11 ಮಂದಿ ಬಲಿ: ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿ ಹಲವರ ಸಸ್ಪೆಂಡ್!

SUDDIKSHANA KANNADA NEWS/ DAVANAGERE/ DATE-05-06-2025

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Next Post
RCB, DNA, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ, ಬಂಧನಕ್ಕೆ ಸೂಚನೆ!

RCB, DNA, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ, ಬಂಧನಕ್ಕೆ ಸೂಚನೆ!

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In