SUDDIKSHANA KANNADA NEWS/ DAVANAGERE/ DATE:04-03-2024
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.
ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,
7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.
7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.
7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.
[9:20 pm, 03/03/2024] My Airtel Personal: “ನಿಮ್ಮ ಮದುವೆಯ ಅಥವಾ ಸಪ್ತಪದಿ ಮಹತ್ವವೇನು?
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದಿರುತ್ತಾಳೆ. ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದಿರುತ್ತಾಳೆ . ಅದೇ ಹೆಣ್ಣು ಮದುವೆ ವಯಸ್ಸಿಗೆ ಬಂದಿದ್ದು ಮದುವೆ ಮಾಡಿಕೊಂಡು ಗಂಡನ ಮನೆಗೆ ಕಳಿಸುತ್ತಾರೆ. ಗಂಡನ ಮನೆಯಲ್ಲಿ ಎಲ್ಲರ ಪ್ರೀತಿಯ ಪ್ರೇಮಕ್ಕಿಂತ ಗಂಡನ ಪ್ರೀತಿ ಪ್ರೇಮ ಸುಖ ನೆಮ್ಮದಿ ಬಹಳ ಪ್ರಮುಖವಾದದ್ದು.
ಜಾತಕವನ್ನು ನೋಡದೆ ಆಗಿರುವ ಮದುವೆ ಕಾರ್ಯ ಅಥವಾ ಪರಸ್ಪರ ಪ್ರೀತಿಸಿ ಆದ ಮದುವೆ ಕಾರ್ಯದಲ್ಲಿ ಗಂಡ-ಹೆಂಡತಿ ಮಧ್ಯೆ ನಿರಂತರವಾಗಿ ಜಗಳ, ಕಿರಿಕಿರಿ ,ಮನಸ್ತಾಪ, ಅನುಮಾನ ಎದುರಿಸುವ ಪ್ರಸಂಗ ಬರುತ್ತದೆ.
ವಧು ವರರ ಸಾಲಾವಳಿ ಪರೀಕ್ಷಿಸುವಾಗ ಗಣ ಕೂಟ, ರಾಶಿ ಕೂಟ ,ನಾಡಿ ಇತ್ಯಾದಿ ತಾಳಿ ಆದರೆ ಸಾಕು, ಎಂದು ಜ್ಯೋತಿಷ್ಯಗಳು ವಿವಾಹ ನಿಶ್ಚಯಿಸಲು ಅನುಮತಿ ಕೊಡುತ್ತಾರೆ. ಜನ್ಮಂಗ ಲಗ್ನ ಕುಂಡಲಿ ಆಗಲಿ ನವಾಂಶ ಕುಂಡಲಿ ಆಗಲಿ ವಧು-ವರರ ಜಾತಕದಲ್ಲಿನ ದೋಷಗಳನ್ನು ಪರೀಕ್ಷಿಸುವುದಿಲ್ಲ. ಈ ರೀತಿಯಾದ ಮದುವೆ ಒಂದಿಲ್ಲೊಂದು ಕಷ್ಟಗಳನ್ನು ಎದುರಿಸುವ ಪ್ರಸಂಗ ಬರುತ್ತದೆ.
ವಧುವರರ ಜನ್ಮ ಕುಂಡಲಿಯಲ್ಲಿ ಮದುವೆ ವಿಚಾರ ಪರೀಕ್ಷಿಸುವ ಕುರಿತು.
ಲಗ್ನದಿಂದ ಸಪ್ತಮ ಸ್ಥಾನ ಬಹಳ ಮುಖ್ಯ ಅದುವೇ ಕಳತ್ರಸ್ಥಾನ( ಮದುವೆ ಸ್ಥಾನ)
ನಂತರ ಇಬ್ಬರ ಜನ್ಮ ಕುಂಡಲಿಯಲ್ಲಿ ಪಂಚಮ ಸ್ಥಾನವನ್ನು ಅದುವೇ ಸಂತಾನ ಸ್ಥಾನ.
ನಂತರ ಹೆಣ್ಣಿಗೆ ಲಗ್ನದಿಂದ ಅಷ್ಟಮ ಸ್ಥಾನ ಅದುವೇ ಆಯುಷ್ಯ ಸ್ಥಾನ ,ಕೂಡ ಬಹಳ ಪ್ರಮುಖವಾದದ್ದು ನಂತರ ನವಂಶ ಕುಂಡಲಿ ಕೂಡ ಪರೀಕ್ಷಿಸಬೇಕು. ಒಟ್ಟಾರೆ ಪರೀಕ್ಷಿಸಿ ಯೋಗ್ಯವಾದರೆ ಮದುವೆಗೆ ಸೂಕ್ತ ನಿರ್ದೇಶನ ನೀಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403