Home ಕ್ರೀಡೆ ಕೆ. ವೈ. ಸೃಷ್ಟಿಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕ್ರೀಡೆದಾವಣಗೆರೆ

ಕೆ. ವೈ. ಸೃಷ್ಟಿಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share
Share

SUDDIKSHANA KANNADA NEWS/DAVANAGERE/DATE:08_12_2025

ದಾವಣಗೆರೆ: ಹರಿಹರದ ಬಾಲಯೋಗಪಟು ಕೆ. ವೈ. ಸೃಷ್ಟಿ ಅವರಿಗೆ ಕಲಾಶ್ರೀ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ಐಸಿಡಿಎಸ್ ಯೋಜನೆ ಆರಂಭಗೊಂಡ 50 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಳಾಕರ್ ಅವರು ದಾವಣಗೆರೆ ಜಿಲ್ಲೆಯ ಬಾಲ ಯೋಗ ಪಟು, ಸಂತೇಬೆನೂರು ಚೈತನ್ಯ ಗುರುಕುಲ ಶಾಲೆಯ ವಿದ್ಯಾರ್ಥಿನಿ ಹರಿಹರದ ಕು. ಕೆ.ವೈ.ಸೃಷ್ಠಿ ಅವರಿಗೆ ಕಲಾಶ್ರೀ ರಾಜ್ಯಮಟ್ಟದ ಪ್ರಶಸ್ತಿ,ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಇದೇ ವೇಳೆ ರಾಜ್ಯದಲ್ಲಿಯೇ ಅತೀ ಹೆಚ್ಚು ಕಾರ್ಯಕ್ರಮಗಳನ್ನು ಉತ್ತಮವಾಗಿ ಆಯೋಜಿಸಿದ್ಧಾಕ್ಕಾಗಿ ಉತ್ತಮ ಕಾರ್ಯಕ್ರಮ ಸಂಯೋಜಕರು ಎಂದು ದಾವಣಗೆರೆ ಜಿಲ್ಲೆಯ ಕಾರ್ಯಕ್ರಮ ಸಂಯೋಜಕರಾದ ಶಿಲ್ಪ ಎಸ್. ಬಿ ಅವರಿಗೆ 2025ನೇ ಸಾಲಿನ ರಾಜ್ಯ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರದಲ್ಲಿ ಪುರಸ್ಕಾರ ನೀಡಲಾಯಿತು.

Share

Leave a comment

Leave a Reply

Your email address will not be published. Required fields are marked *