SUDDIKSHANA KANNADA NEWS/DAVANAGERE/DATE:14_12_2025
ದಾವಣಗೆರೆ: ಬಾಪೂಜಿ ಸಂಸ್ಥೆಯ ಮುಖ್ಯಸ್ಥರು, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರು, ಹಾಲಿ ಶಾಸಕರು ಹಾಗೂ ಮಾಜಿ ಸಚಿವರು ಆದಂತಹ ಡಾ. ಶಾಮನೂರು ಶಿವಶಂಕರಪ್ಪನವರ ನಿಧನದ ಪ್ರಯುಕ್ತ ವಿಶ್ವವಿದ್ಯಾನಿಲಯದಿಂದ ಸಂತಾಪ ಸೂಚಿಸಲಾಗಿದೆ.
ವಿಶ್ವವಿದ್ಯಾನಿಲಯ ಶಿವಗಂಗೋತ್ರಿ, ಸ್ನಾತಕೋತ್ತರ ಕೇಂದ್ರ ಜಿ. ಆರ್. ಹಳ್ಳಿ, ಚಿತ್ರದುರ್ಗ ಹಾಗೂ ಎಲ್ಲಾ ಘಟಕ ಕಾಲೇಜುಗಳಿಗೆ ಡಿಸೆಂಬರ್ 15ರಂದು ರಜೆ ಘೋಷಿಸಲಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಎಸ್. ಎ. ಘಂಟಿ ತಿಳಿಸಿದ್ದಾರೆ.





Leave a comment