ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡಕ್ಕೆ ಸಲಹೆಗಾರರು, ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

On: October 21, 2024 9:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-10-2024

ದಾವಣಗೆರೆ: ಶಿವಮೊಗ್ಗ ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಸಲಹೆಗಾರರು 1 ಹುದ್ದೆ ವಿದ್ಯಾರ್ಹತೆ ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 2 ಹುದ್ದೆ ವಿದ್ಯಾರ್ಹತೆ ಬಿ.ಎಸ್.ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಆದ್ಯತೆ ನೀಡಲಾಗುತ್ತದೆ.

ಈ ನೇಮಕಾತಿಯು ದಿ: 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿAದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ವಿವರಿಸಿರುವ ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ/ಪ.ಪಂ/ಪ್ರವರ್ಗ-1 40 ವರ್ಷಗಳು. ಆಸಕ್ತರು ಅರ್ಜಿ ನಮೂನೆಯನ್ನು ಜಂಟಿ ನಿರ್ದೇಶಕರ ಕಚೇರಿ ಓ ಟಿ ರಸ್ತೆ ಶಿವಮೊಗ್ಗ ಇಲ್ಲಿಂದ ಅರ್ಜಿಯನ್ನು ಪಡೆದು ನ.05 ರೊಳಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರಿಗೆ ಸಲ್ಲಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಈ ರಾಶಿಯ ರಿಯಲ್ ಎಸ್ಟೇಟ್ ವ್ಯವಹಾರಸ್ತರು ಲಾಭದ ಮೇಲೆ ಲಾಭ ಗಳಿಸುವರು, ಈ ರಾಶಿಯವರ ಈ ಬಾರಿ ಎಂಗೇಜ್ಮೆಂಟ್ ಫಿಕ್ಸ್

ಪ್ರಿಯಾಂಕ್ ಖರ್ಗೆ

ನಿಮ್ಮ ಮಕ್ಕಳಿಗೆ ಗಣವೇಷ, ತ್ರಿಶೂಲ ದೀಕ್ಷೆ ಯಾವಾಗ? ಯಾವಾಗ ಗೋಮೂತ್ರ ಸೇವಿಸುತ್ತಾರೆ?: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ!

ಪ್ರಿಯಾಂಕ್ ಖರ್ಗೆ

1800 ಕೋಟಿ ರೂ. ಕಪ್ಪ ಕೊಟ್ಟಿದ್ದ ಪೂಜ್ಯ ತಂದೆಯವರ ಮಾತು ಕಿವಿಗೊಟ್ಟು ಕೇಳಿ ಬಿ. ವೈ ರಾಘವೇಂದ್ರ ಮಾತನಾಡಲಿ: ಪ್ರಿಯಾಂಕ್ ಖರ್ಗೆ ಟಾಂಗ್!

ದೀಪಾವಳಿ

ದೀಪಾವಳಿ ಹಬ್ಬದ ವೇಳೆ ನಿಷೇಧಿತ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಚ್ಚಬೇಡಿ: ಪೊಲೀಸ್ ಇಲಾಖೆ ಸೂಚನೆ

ದೀಪಾವಳಿ

ದೀಪಾವಳಿ ವೇಳೆ ಪಟಾಕಿ, ಸಿಡಿಮದ್ದು ಸಿಡಿಸುವಾಗ ಯಾವೆಲ್ಲಾ ಜಾಗ್ರತೆ ವಹಿಸಬೇಕು? ಕಣ್ಣಿಗೆ ಹಾನಿ ಆದ್ರೆ ಏನು ಮಾಡಬೇಕು?

ಸೈನಿಕ

ಎಸ್ ಎಸ್ ಎಲ್ ಸಿ, ಪಿಯುಸಿ ಓದಿದವರಿಗೆ ಭರ್ಜರಿ ಉದ್ಯೋಗಾವಕಾಶ: 1426 ಸೈನಿಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

Leave a Comment