ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೌನಕ್ಕೆ ಶರಣಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

On: December 21, 2024 10:11 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-12-2024

ಬೆಳಗಾವಿ: ವಿಕಾಸಸೌಧದಲ್ಲಿ ನಡೆದ ಬೆಳವಣಿಗೆಯಿಂದ ನೊಂದಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೌನಕ್ಕೆ ಶರಣಾಗಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ. ಟಿ. ರವಿ ಆಡಿದ್ದ ಆಕ್ಷೇಪಾರ್ಹ ಮಾತಿಗೆ ಸಿಡಿದೆದಿದ್ದರು. ಮಹಿಳೆಗೆ ಈ ರೀತಿಯ ಗೌರವ ನೀಡುತ್ತಾರೆಂದರೆ ಬಿಜೆಪಿಯವರ ಸಂಸ್ಕೃತಿ ತೋರಿಸುತ್ತದೆ. ಸಿ. ಟಿ. ರವಿ ಆಡಿದ ಮಾತಿಗೆ ನೋವಾಗಿದೆ. ನನ್ನ ಮನಸ್ಸಿಗೆ ಘಾಸಿಯಾಗಿದೆ ಎಂದು ಕಣ್ಣೀರು ಹಾಕಿದ್ದರು.

ಬೆಳಗಾವಿಯಲ್ಲಿ ಸಾರ್ವಜನಿಕರ ಭೇಟಿ ರದ್ದುಮಾಡಿದ್ದಾರೆ. ಗೃಹ ಕಚೇರಿ ಹಾಗೂ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳಿಂದ ಗಿಜಿಗುಡುತಿತ್ತು. ಆದ್ರೆ. ಮನೆಯಲ್ಲಿಯೇ ಮೌನಕ್ಕೆ ಶರಣಾಗಿದ್ದಾರೆ. ನಿತ್ಯವೂ ಜನರಿಂದ ಇರುತಿತ್ತು. ಈಗ ಕಚೇರಿ ಮತ್ತು ಮನೆ ಬಿಕೋ ಎನ್ನುತ್ತಿದೆ. ಅಭಿಮಾನಿಗಳು ಸಿ. ಟಿ. ರವಿ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment