ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

KSRTC ನೌಕರರ ಮುಷ್ಕರದಿಂದ ತೊಂದರೆ ಆಗುತ್ತಿದೆಯಾ? ಹಾಗಾದ್ರೆ ಈ ಸಹಾಯವಾಣಿಗೆ ಕರೆ ಮಾಡಿ

On: August 5, 2025 9:10 AM
Follow Us:
ksrtc
---Advertisement---

SUDDIKSHANA KANNADA NEWS/ DAVANAGERE/DATE:05_08_2025

ದಾವಣಗೆರೆ: KSRTC ನೌಕರರ ಮುಷ್ಕರದಿಂದ ತೊಂದರೆ ಆಗುತ್ತಿದೆಯಾ. ಹಾಗಾದ್ರೆ ಈ ನಂಬರ್ ಗಳಿಗೆ ಕರೆ ಮಾಡಬಹುದು.

ಈ ಸುದ್ದಿಯನ್ನೂ ಓದಿ: ಖಾಸಗಿ ಕಂಪೆನಿಗೆ ಕಡಿಮೆ ಬೆಲೆಗೆ ಜಮೀನು ನೀಡಿರುವುದರ ಹಿಂದೆ ಸಚಿವ, ಸಂಸದರ ಕೈವಾಡ ಶಂಕೆ: ಯಶವಂತರಾವ್ ಜಾಧವ್ ಸ್ಫೋಟಕ ಆರೋಪ!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಇಂದು ಅನಿರ್ದಿಷ್ಟಾವಧಿ ಮುಷ್ಕರ ಕರೆ ನೀಡಿರುವುದರಿಂದ ಜಿಲ್ಲಾ ವ್ಯಾಪ್ತಿಯ ಸರ್ವಜನಿಕರಿಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ.

ಕೆ ಎಸ್ ಆರ್ ಟಿ ಸಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7022030175, ಪ್ರಾದೇಶಿಕ ಸಾರಿಗೆ ಕಚೇರಿ – 08192-259848, ಪೊಲೀಸ್ ಕಚೇರಿ ನಿಯಂತ್ರಣ ಕೊಠಡಿ – 9480803200 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ – 1077 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment