ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪತ್ನಿ, ಮಕ್ಕಳ ಬಿಟ್ಟು ಹೋದ ಪತಿರಾಯ: ಪತ್ತೆಯಾದ್ರೆ ಈ ನಂಬರ್ ಗೆ ಕರೆ ಮಾಡಿ 9916279520

On: October 8, 2025 5:56 PM
Follow Us:
ಪತ್ನಿ
---Advertisement---

SUDDIKSHANA KANNADA NEWS/DAVANAGERE/DATE:08_10_2025

ಶಿವಮೊಗ್ಗ: ಪತ್ನಿ ಮತ್ತು ಮಕ್ಕಳನ್ನು ಪತಿ ಬಿಟ್ಟು ಹೋದ ಘಟನೆ ಶಿವಮೊಗ್ಗ ತಾಲೂಕಿನ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ.

READ ALSO THIS STORY: ಕುರುಬರಿಗೆ ಎಸ್ಟಿ ಮೀಸಲಾತಿ ನೀಡಿದರೆ ವಾಲ್ಮೀಕಿ ಸಮಾಜಕ್ಕೆ ಅನ್ಯಾಯವಾಗಲ್ಲ, ಊಹಾಪೋಹಕ್ಕೆ ಕಿವಿಗೊಡಬೇಡಿ: ಕಾಗಿನೆಲೆ ಶ್ರೀಗಳ ಮನವಿ!

ಬೆನವಳ್ಳಿ ಗ್ರಾಮದ ಉಮಾ ಮಹೇಶ್ ಕಾಣೆಯಾದ ವ್ಯಕ್ತಿ. ಕಳೆದ ಜುಲೈ 1 ರಂದು ಮನೆಯಿಂದ ಹೊರ ಹೋದ ಉಮಾ ಮಹೇಶ್ ಇದುವರೆಗೆ ವಾಪಸ್ ಮನೆಗೆ ಬಂದಿಲ್ಲ. ಇದರಿಂದ ಕುಟುಂಬದವರು, ಸಹೋದರರು, ಸ್ನೇಹಿತರು ಆತಂಕಕ್ಕೆ ಈಡಾಗಿದ್ದಾರೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಾಪಸ್ ಬಾರದಿರುವ ಬಗ್ಗೆ ಹಾಗೂ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಹುಡುಕಾಟ ಮುಂದುವರಿದಿದೆ.

ಚಹರೆ: ಹೆಸರು ಉಮಾ ಮಹೇಶ್, ವಯಸ್ಸು 41, ಕಪ್ಪು ಕೂದಲು, ದುಂಡನೆಯ ಮುಖ, ಸಾಧಾರಣ ಮೈಕಟ್ಟು, ಇಂಗ್ಲೀಷ್ ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಕಪ್ಪು ನೀಲಿ ನೈಟ್ ಪ್ಯಾಂಟ್ ಮತ್ತು ಬ್ರೌನ್ ಶರ್ಟ್ ಧರಿಸಿರುತ್ತಾರೆ.

ಉಮಾ ಮಹೇಶ್ ಬಗ್ಗೆ ಮಾಹಿತಿ ಇದ್ದರೆ, ನೋಡಿದರೆ ಧನಂಜಯ 9916279520, ಕುಮಾರ 9901878986 ನಂಬರ್ ಗೆ ಸಂಪರ್ಕಿಸುವಂತೆ ಕುಟುಂಬದವರು ಕೋರಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment