ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

On: October 14, 2025 6:01 PM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/DAVANAGERE/DATE:14_10_2025

ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರ ಸಭಾಂಗಣದ ನಿರ್ವಹಣೆಗಾಗಿ ಬಾಡಿಗೆ ದರವನ್ನು ರೂ.3000 ದಿಂದ ರೂ.10,000 ಕ್ಕೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

READ ALSO THIS STORY: ಡೊನಾಲ್ಡ್ ಟ್ರಂಪ್ ಊಸರವಳ್ಳಿ ಆಟ: ಒಮ್ಮೆ ಪಾಕ್ ಪ್ರಧಾನಿ, ಮುನೀರ್ ಹೊಗಳಿಕೆ, ಮಗದೊಮ್ಮೆ ಮೋದಿಗೆ ಶಹಬ್ಬಾಸ್ ಗಿರಿ!

ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣವನ್ನು ದುರಸ್ಥಿಪಡಿಸಲಾಗಿದೆ. ಹಿಂದೆ ನಿಗದಿಪಡಿಸಿರುವ ಬಾಡಿಗೆ ಮೊತ್ತ ಅತೀ ಕಡಿಮೆಯಾಗಿದ್ದು, ಇದರ ವಿದ್ಯುತ್ ವೆಚ್ಚ ಸೇರಿದಂತೆ ಇತರೆ ವೆಚ್ಚಗಳ ನಿರ್ವಹಣೆಗಾಗಿ ದರಪರಿಷ್ಕರಣೆ ಮಾಡಲಾಗಿದೆ.

ಆದ್ದರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಕಂದಾಯ ಇಲಾಖೆ ಹೊರತುಪಡಿಸಿ, ಇನ್ನುಳಿದ ಸರ್ಕಾರಿ, ಅರೆ ಸರ್ಕಾರಿ ಇಲಾಖೆ, ಸಂಘ-ಸಂಸ್ಥೆ, ಮಂಡಳಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ದಿನದ ಬಾಡಿಗೆ ಮೊತ್ತ ರೂ.10 ಸಾವಿರ ನಿಗಧಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment