ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದ ಜನರಿಗೆ ಬಿಗ್‌ ಶಾಕ್!‌ ಮತ್ತೆ ಪೆಟ್ರೋಲ್‌, ಡಿಸೇಲ್‌ ದರ ಶೀಘ್ರ ಏರಿಕೆ?

On: November 13, 2025 1:30 PM
Follow Us:
---Advertisement---

ಬೆಂಗಳೂರು: ರಾಜ್ಯದ ಜನರಿಗೆ ಬಿಗ್ ಶಾಕ್. ಮತ್ತೆ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗುವ ಸಾಧ್ಯತೆ ಇದೆ.

ಮಾಡುದೆಲ್ಲಾ ಅನಾಚಾರ ಮನೆಮುಂದೆ ಬೃಂದಾವನ ಎನ್ನುವಂತೆ ಮಿಸ್ಟರ್ ಲಾಡ್ ಲಬಕ್ ದಾಸ್ ಸಂತೋಷ್ ಲಾಡ್ ಅವರು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿ ಕಾರ್ಮಿಕ ಇಲಾಖೆ ಹೆಸರಲ್ಲಿ ಲೂಟಿಗೆ ವಾಮಮಾರ್ಗ ಹಿಡಿದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ರಾಜ್ಯ ಸರ್ಕಾರ ಮತ್ತೊಮ್ಮೆ ಪೆಟ್ರೋಲ್, ಡಿಸೇಲ್ ಸೆಸ್ ಹೆಚ್ಚಳ ಮಾಡಬೇಕು ಎಂದು ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ಕರ್ನಾಟಕದ ಜನತೆ ತತ್ತರಿಸಿ ಹೋಗಿದ್ದರೂ, ತನ್ನ ಖಜಾನೆ ತುಂಬಿಸಿಕೊಳ್ಳಬೇಕಷ್ಟೇ ಎನ್ನುವ ದುರಾಲೋಚನೆ ಕಾಂಗ್ರೆಸ್ ರಾಜ್ಯ ಸರ್ಕಾರದ್ದು ಎಂದು ಕಿಡಿಕಾರಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment