ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

70 ವರ್ಷದ ವೃದ್ದೆ ಬಾವಿಗೆ ಬಿದ್ದು ದುರ್ಮರಣ

On: January 18, 2025 8:50 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-01-2025

ದಾವಣಗೆರೆ: ಆಕಸ್ಮಿಕವಾಗಿ ಬಾವಿಗೆ ಬಿದ್ದು 70 ವರ್ಷದ ವೃದ್ದೆ ಮೃತಪಟ್ಟಿರುವ ಘಟನೆ ಹೊನ್ನಾಳಿ – ನ್ಯಾಮತಿ ಪಟ್ಟಣದ ಗಾಂಧಿ ರಸ್ತೆಯ ಆಟೋ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.

ಕೂಗನಹಳ್ಳಿ ತಾಂಡಾದ ಗಂಗಮ್ಮ ದುರ್ಗಭೋವಿ (70) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಣ ಬಿಡಿಸಿಕೊಳ್ಳುವ ಸಲುವಾಗಿ ನ್ಯಾಮತಿ ಪಟ್ಟಣಕ್ಕೆ ವೃದ್ಧೆ ಬಂದಿದ್ದರು. ಬ್ಯಾಂಕ್ ನಿಂದ ಹಣ ಬಿಡಿಸಿಕೊಂಡು ಊರಿಗೆ ವಾಪಸ್ ಹೋಗಲು ಆಟೋಗೆ ಕಾಯುತ್ತಿದ್ದರು. ಈ ವೇಳೆ ಮೊಮ್ಮಗಳೂ ಇದ್ದಳು. ಆದ್ರೆ ಹಿಂಬದಿಯ ಖಾಲಿ ಜಾಗಕ್ಕೆ ಮೂತ್ರ ವಿಸರ್ಜನೆಗೆ ಹೋಗಿದ್ದಾರೆ. ಈ ವೇಳೆ ತುಂಬಾ ಹೊತ್ತಾದರೂ ವಾಪಸ್ ಬಾರದ ಕಾರಣ ಮೊಮ್ಮಗಳು ಹಿಂಬದಿಯ ಖಾಲಿ ಜಾಗಕ್ಕೆ ಹೋಗಿ ನೋಡಿದಾಗ ಬಾವಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ.

ಕೂಡಲೇ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾಳೆ. ಹೊನ್ನಾಳಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶವವನ್ನು ಹೊರತೆಗೆದರು. ಬಾವಿಯನ್ನು ಮುಚ್ಚದ ಮಾಲೀಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸುವಂತೆ ಮೃತ ವೃದ್ಧೆ ಪುತ್ರಿ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ಇಂದಿನಿಂದ ಶುರುವಾಯ್ತು ದಾವಣಗೆರೆಯಿಂದ ಶ್ರೀಶೈಲಂಗೆ ನಾನ್ ಎಸಿ “ಪಲ್ಲಕ್ಕಿ” ನೂತನ ಬಸ್: ಮಾರ್ಗ ವಿವರದ ಡೀಟೈಲ್ಸ್

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

ರೂಪದರ್ಶಿ

ಶವವಾಗಿ ಪತ್ತೆಯಾದ ರೂಪದರ್ಶಿ “ಖುಷಿ” ದೇಹದ ಮೇಲೆ ಗಾಯಗಳು: ಬಂಧಿತ ಗೆಳೆಯ ಖಾಸಿನ್ ಅಹ್ಮದ್ ಸುತ್ತ ಅನುಮಾನದ ಹುತ್ತ!

ಪ್ರಭಾ ಮಲ್ಲಿಕಾರ್ಜುನ್

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment