ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದು ಹರ್ ಘರ್ ತಿರಂಗ ಅಭಿಯಾನ ಯಾತ್ರೆಗೆ ಚಾಲನೆ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

On: August 13, 2024 9:20 AM
Follow Us:
---Advertisement---

ನವದೆಹಲಿ : ದೇಶದೆಲ್ಲೆಡೆ ಸ್ವಾತಂತ್ರ್ಯ ಹಬ್ಬಕ್ಕೆ ತಯಾರಿ ಶುರುವಾಗಿದೆ. ಸ್ವಾತಂತ್ಯ್ರೋತ್ಸ ಆಚರಣೆ ಅಂಗವಾಗಿರುವ ಹರ್ ಘರ್ ತಿರಂಗ ಅಭಿಯಾನ ಯಾತ್ರೆಗೆ ಇಂದು ಅಹಮದಾಬಾದ್​ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

ಆಗಸ್ಟ್ 11ರಿಂದ ಆರಂಭವಾಗಿರುವ ಈ ಅಭಿಯಾನದ ಭಾಗವಾಗಿ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸುವ ಗೌರವ ಸೂಚಿಸುವ ಸಲುವಾಗಿ ಈ ಯೋಜನೆ ಚಾಲನೆಗೆ ಬಂದಿದೆ.

ಅಹಮದಾಬಾದ್‌ನ ವಿರಾಟ್‌ನಗರ ಪ್ರದೇಶದಲ್ಲಿ ಇಂದು ಸಂಜೆ 4.30ರಿಂದ ಈ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು ಎಂದು ಹೇಳಲಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

india

ಕ್ಷಣಕ್ಷಣಕ್ಕೂ ರೋಚಕದಾಟ.. ವಿಜಯಮಾಲೆ ಹಾವು ಏಣಿ ಆಟ: ಇಂಗ್ಲೆಂಡ್ ವಿರುದ್ದ ಭಾರತಕ್ಕೆ 6 ರನ್ ರೋಚಕ ಜಯ!

D. K. Shivakumar

ಸೋನಿಯಾ ಗಾಂಧಿಯರದ್ದು ಸಾಟಿಯಿಲ್ಲದ ರಾಜಕೀಯ ತ್ಯಾಗ: ಡಿ. ಕೆ. ಶಿವಕುಮಾರ್ ಸ್ಫೋಟಕ ಮಾತು… ಮುಖ್ಯಮಂತ್ರಿ ಪಟ್ಟದ ಮೇಲಿನ ಕಣ್ಣು!

H. C. Mahadevappa

ಪುಣ್ಯತಿಥಿಯ ಸಂಸ್ಮರಣಾ ಕಾರ್ಯಕ್ರಮದಲ್ಲೇ ಅಪಮಾನ: ಇತಿಹಾಸ ತಿರುಚುವ ಕೆಲಸ ನಿಲ್ಲಿಸಿ ಹೆಚ್. ಸಿ. ಮಹಾದೇವಪ್ಪ!

Pahalgam

ವೋಟರ್ ಐಡಿ, ಕ್ಯಾಂಡಿಲ್ಯಾಂಡ್ ಚಾಕೊಲೇಟ್‌ಗಳು, ಜಿಪಿಎಸ್: ಪಹಲ್ಗಾಮ್ ದಾಳಿ ಉಗ್ರರು ಪಾಕಿಸ್ತಾನದವರೆಂದು ಸಾಬೀತು!

RAHUL GANDHI

ಭಾರತ – ಚೀನಾ ಗಡಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ!

ಕನ್ನಂಬಾಡಿ

ಕನ್ನಂಬಾಡಿ ಕಟ್ಟೆಗೆ ಅಡಿಪಾಯ ಹಾಕಿದ್ದು ಟಿಪ್ಪು: “ಹೆಚ್. ಸಿ. ಮಹಾದೇವಪ್ಪನವರೇ ರಾಜಮನೆತನದ ಕೊಡುಗೆ ಗೌರವಿಸಿ, ಇಲ್ಲದಿದ್ದರೆ ತೆಪ್ಪಗಿರಿ!”

Leave a Comment