ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತುಂತುರು ನೀರಾವರಿ ಪರಿಕರಗಳಿಗೆ ಅರ್ಜಿ ಆಹ್ವಾನ

On: February 1, 2025 6:12 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-02-2025

ದಾವಣಗೆರೆ: ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್‍ಸೆಟ್ ಸರ್ಕಾರದ ಸಹಾಯಧನದಲ್ಲಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟಜಾತಿ ಫಲಾನುಭವಿಗಳು ಈ ಹಿಂದೆ ಪರಿಕರ ತೆಗೆದುಕೊಂಡಿದ್ದರೂ ಸಹ 3-21 ಎಕರೆಗಿಂತ ಹೆಚ್ಚಿರುವರು ಇನ್ನೊಂದು ಘಟಕಕ್ಕೆ ಅರ್ಜಿ ಸಲ್ಲಿಸಬಹುದು.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಸಬಾ ದೂ.ಸಂ: 8277931143, 9743056797,ಆನಗೋಡು ದೂ.ಸಂ: 8277931137,9148382913, ಮಾಯಕೊಂಡ ದೂ.ಸಂ: 8277931136,9620282104 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment