ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿಕಲಚೇತನರ ಪಾಲಿನ ದೇವತೆ” ಎಂ. ವಿಜಯಲಕ್ಷ್ಮೀಗೆ “ಉತ್ತಮ ಆರೈಕೆದಾರರ” ರಾಜ್ಯ ಪ್ರಶಸ್ತಿ ಹಿರಿಮೆ

On: October 31, 2025 7:01 PM
Follow Us:
ವಿಕಲಚೇತನರ
---Advertisement---

SUDDIKSHANA KANNADA NEWS/DAVANAGERE/DATE:31_10_2025

ದಾವಣಗೆರೆ: ವಿಕಲಚೇತನರ ಶ್ರೇಯೋಭಿವೃದ್ಧಿಗೆ ದುಡಿಯುತ್ತಿರುವ ರಾಜ್ಯ ವಿಕಲಚೇತನರ ಆರ್‌ಪಿಡಿ ಟಾಸ್ಕ್ಪೋರ್ಸ್ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ಎಂ. ವಿಜಯಲಕ್ಷ್ಮೀ ಅವರಿಗೆ ರಾಜ್ಯ ಸರ್ಕಾರವು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಆರೈಕೆದಾರರ ದಿನಾಚರಣೆಯಂದು ‘ಉತ್ತಮ ಆರೈಕೆದಾರರ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

READ ALSO THIS STORY: ಚಿನ್ನದ ಬೆಲೆ ಗಗನಕ್ಕೆೇರಿದ್ದರಿಂದ ಕಳ್ಳರಿಂದ ತಪ್ಪಿಸಿಕೊಳ್ಳಲು ಪೊಲೀಸರ ಈ ಸೂಚನೆಗಳ ಪಾಲಿಸಿದರೆ ಸಾಕು!

ಎಂ. ವಿಜಯಲಕ್ಷ್ಮೀ ಅವರು ತಮ್ಮ ಎರಡು ವಿಕಲಚೇತನ ಹೆಣ್ಣು ಮಕ್ಕಳ ಹೆಸರಿನಲ್ಲಿ ಸೇವಾ ಟ್ರಸ್ಟ್ ಆರಂಭಿಸಿರುವುದು ಮಾತ್ರವಲ್ಲದೇ, ಸುಮಾರು 8 ವರ್ಷಗಳಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ.

ಬಡ ಮತ್ತು ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಹಾಯ ಮಾಡುತ್ತಿದ್ದಾರೆ. ಈಗಾಗಲೇ ವಿಕಲಚೇತನರ ಕ್ಷೇತ್ರದಲ್ಲಿ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದನ್ನು ಸ್ಮರಿಸಿಬಹುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಗಾಂಜಾ

ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲೇ ಅಕ್ರಮ ಗಾಂಜಾ ಸೊಪ್ಪು ಸಾಗಾಟ: ಐವರು ಆರೋಪಿಗಳ ಬಂಧನ!

ದತ್ತಾತ್ರೇಯ ಹೊಸಬಾಳೆ

ಜನಸಂಖ್ಯಾ ಅಸಮತೋಲನ ಸಮಸ್ಯೆ ಪರಿಹಾರಕ್ಕೆ ಜನಸಂಖ್ಯಾ ನೀತಿ ಅಗತ್ಯ: ದತ್ತಾತ್ರೇಯ ಹೊಸಬಾಳೆ!

ಮಲ್ಲಿಕಾರ್ಜುನ ಖರ್ಗೆ

ಸಮಾಜ ಒಪ್ಪಿಕೊಂಡಿರುವ ಆರ್ ಎಸ್ ಎಸ್ ರಾಜಕೀಯ ಉದ್ದೇಶಕ್ಕೆ ನಿಷೇಧ ಸಾಧ್ಯವೇ ಇಲ್ಲ: ಮಲ್ಲಿಕಾರ್ಜುನ್ ಖರ್ಗೆಗೆ ದತ್ತಾತ್ರೇಯ ಹೊಸಬಾಳೆ ತಿರುಗೇಟು!

ಎಸ್. ಎಸ್. ಮಲ್ಲಿಕಾರ್ಜುನ್

“ಎಲ್ಲೆಲ್ಲಿ ಆಸ್ತಿ ಮಾಡಿದ್ದೇನೆಂದು ನನಗೆೇ ಗೊತ್ತಿಲ್ಲ, ಕಾರ್ ಕೊಡ್ತೇನೆ ಹೋಗಿ ನೋಡ್ಕಂಡು ಬರಲಿ”: ಬಿ. ಪಿ. ಹರೀಶ್ ಗೆ ಎಸ್. ಎಸ್. ಮಲ್ಲಿಕಾರ್ಜುನ್ ಸವಾಲ್!

ಎಸ್. ಎಸ್. ಮಲ್ಲಿಕಾರ್ಜುನ್

ಸಿದ್ದರಾಮಯ್ಯರ CM ಖುರ್ಚಿ ಗಟ್ಟಿ ಇದೆ, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ: ಎಸ್. ಎಸ್. ಮಲ್ಲಿಕಾರ್ಜುನ್

ಎಸ್. ಎಸ್. ಮಲ್ಲಿಕಾರ್ಜುನ್

ಕೈ ಹಚ್ಚಿದರೆ ಮೇಲೇಳಲು ಆಗಬಾರದು ಹಾಗೆ ಕೈ ಹಚ್ಚುತ್ತೀನಿ: ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಕೆಂಡಾಮಂಡಲ!

Leave a Comment