ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ- 14 ವರ್ಷದ ಬಾಲಕ ವಶಕ್ಕೆ

On: May 30, 2024 9:21 AM
Follow Us:
---Advertisement---

ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‍ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‍ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿದ್ದ ಸ್ಥಳವನ್ನು ಪತ್ತೆಹಚ್ಚಿದ್ದಾರೆ.

ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಧವಲ್ ಜೈಸ್ವಾಲ್ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿಪಿಎಲ್ ಕಾರ್ಡ್

ಬಡವರು, ಕೂಲಿಕಾರ್ಮಿಕರು, ಸ್ಲಂಜನರ ಬಿಪಿಎಲ್ ಕಾರ್ಡ್ ಗಳ ರದ್ಧು; ಹೋರಾಟದ ಎಚ್ಚರಿಕೆ ಕೊಟ್ಟ ಸ್ಲಂ ಜನಾಂದೋಲನ ಸಮಿತಿ!

ಆರ್‌ಎಸ್‌ಎಸ್

ಆರ್‌ಎಸ್‌ಎಸ್ ಎಷ್ಟು ದೊಡ್ಡದು? ನಿಷೇಧ ಸಾಧ್ಯವೇ: ಎಲ್ಲೂ ಇಲ್ಲದ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಪಾಕಿಸ್ತಾನ

ಶಾಶ್ವತ ಕದನ ವಿರಾಮ ಚೆಂಡು ‘ಅಫ್ಘಾನ್ ತಾಲಿಬಾನ್ ಅಂಗಳದಲ್ಲಿ’: ಪಾಕಿಸ್ತಾನ ಪಿಎಂ ಶೆಹಬಾಜ್ ಷರೀಫ್!

ಆರ್‌ಎಸ್‌ಎಸ್

ಸರ್ಕಾರಿ ಆವರಣದಲ್ಲಿ ಆರ್‌ಎಸ್‌ಎಸ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮ ತಡೆಗೆ ಮಸೂದೆ: ಕೈ ಮಾಸ್ಟರ್ ಪ್ಲ್ಯಾನ್ ಏನು?

ಅಬಕಾರಿ

4.42 ಕೆಜಿ ಚಿನ್ನ, 7.3 ಕೆಜಿ ಬೆಳ್ಳಿ, 1 ಕೋಟಿ ನಗದು, ಐಷಾರಾಮಿ ಕಾರುಗಳು ಪತ್ತೆ: ನಿವೃತ್ತ ಅಬಕಾರಿ ಅಧಿಕಾರಿ ಅಕ್ರಮ ಸಂಪತ್ತು 18 ಕೋಟಿ ರೂ.ಗೂ ಹೆಚ್ಚು!

KC Veerendra

ಬೆಳಕಿನ ಹಬ್ಬದ ವೇಳೆಯಲ್ಲೂ ಬರಲಲ್ಲ ಬೆಳಕು, ಕತ್ತಲಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ: ಚಿತ್ರದುರ್ಗ ಕಾಂಗ್ರೆಸ್ ಶಾಸಕನಿಗೆ ಶಾಕ್ ಮೇಲೆ ಶಾಕ್!

Leave a Comment