ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಿಷಿಕಾ ಪಾಟೀಲ್‌ಗೆ ಕಂಚಿನ ಪದಕ

On: December 12, 2024 8:55 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:12-12-2024

ದಾವಣಗೆರೆ: ವರ್ಷಿಣಿ ಯೋಗ ಎಜುಕೇಶನ್ ಆಂಡ್ ಕಲ್ಚುರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಥೈಲ್ಯಾಂಡ್‌ನಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಿಷಿಕಾ ಪಾಟೀಲ್ ಕಂಚಿನ ಪದಕ ಗೆದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕಂಸಾಗರ ಗ್ರಾಮದ ಪ್ರಶಾಂತ್ ಎಂ. ಪಾಟೀಲ್ ಇವರ ಮಗಳಾದ ದಾವಣಗೆರೆ ವಾಸಿ ಕುಮಾರಿ ರಿಷಿಕಾ ಪಾಟೀಲ್ ಇವರು ಭಾರತದಿಂದ ಪ್ರತಿನಿಧಿಸಿ ಕಂಚಿನ ಪದಕವನ್ನು ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಗ್ರಾಮಸ್ಥರು, ಹಿರಿಯರು, ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿ.ಪಿ. ಹರೀಶ್

ಎಸ್ಪಿ ಉಮಾ ಪ್ರಶಾಂತ್ ಬಗ್ಗೆ ಬಿ. ಪಿ. ಹರೀಶ್ ಅನುಚಿತ, ಅಗೌರವಕರ ಮಾತಾಡಿದ್ದಕ್ಕೆ ಹೆಚ್. ಮಲ್ಲಿಕಾರ್ಜುನ ವಂದಾಲಿ ಆಕ್ರೋಶ

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ ನಿರ್ಧಾರದಲ್ಲಿ ಬದಲಾವಣೆ ಇಲ್ಲವೇ ಇಲ್ಲ: ಡಿಸಿ ಗಂಗಾಧರ ಸ್ವಾಮಿ ಖಡಕ್ ಮಾತು!

Prabha Mallikarjun

“ಪೊಮೆರೇನಿಯನ್ ನಾಯಿ”ಗೆ ಎಸ್ಪಿ ಹೋಲಿಸಿದ್ದು ಬಿ. ಪಿ. ಹರೀಶ್ ಮನಸ್ಥಿತಿ ತೋರಿಸುತ್ತೆ: ಡಾ. ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು!

ಶಾಮನೂರು ಶಿವಶಂಕರಪ್ಪ

ಶಾಮನೂರು ಕುಟುಂಬದ ಬಗ್ಗೆ ಬಿ. ಪಿ. ಹರೀಶ್ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ಗಡಿಗುಡಾಳ್ ಮಂಜುನಾಥ್ ಎಚ್ಚರಿಕೆ

ದಾವಣಗೆರೆ ಅಭಿವೃದ್ಧಿ ಸಹಿಸಲಾಗದೇ ಬಿ. ಪಿ. ಹರೀಶ್ ರಿಂದ ಹತಾಶೆ ಮಾತು: ಗಜೇಂದ್ರ ಜಗನ್ನಾಥ ಕಿಡಿಕಿಡಿ

Davanagere

BIG BREAKING: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ “ಪೊಮೆರೇನಿಯನ್ ನಾಯಿ” ಎಂದಿದ್ದ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್ಪಿ ದೂರು!

Leave a Comment