ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಚಿರತೆ ಬಂತು ಚಿರಂತೆ..: ರಸ್ತೆಯಲ್ಲಿ ಅತ್ತಿಂದಿತ್ತ ಓಡಾಟ, ಜನರಿಗೆ ಆತಂಕ..!

On: October 16, 2024 10:33 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-10-2024

ದಾವಣಗೆರೆ: ನ್ಯಾಮತಿ ತಾಲೂಕಿನ ಯರಗನಾಳ್, ಕುದುರೆಕೊಂಡ ಗ್ರಾಮಕ್ಕೆ ಹೋಗುತ್ತಿದ್ದ ಕಾರೊಂದಕ್ಕೆ ಉಜ್ಜಿನಿ ಮಟ್ಟಿಯ ಸಮೀಪ ರಸ್ತೆಯಲ್ಲಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಮತ್ತೊಂದು ಕಡೆಗೆ ತೆರಳುವ ದೃಶ್ಯವನ್ನು ಕಾರು ಸವಾರರು ಸೋಮವಾರ ರಾತ್ರಿ ಸೆರೆ ಹಿಡಿದಿದ್ದಾರೆ. ಈ ಭಾಗದ ರೈತರು ಹಾಗು ಸಾರ್ವಜನಿಕರಿಗೆ ಆತಂಕ ಸೃಷ್ಟಿಸಿದೆ.

ಚಿರತೆ ಓಡಾಟದ ವಿಡಿಯೋ ವೈರಲ್ ಆದ ಹಿನ್ನಲೆ ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಾಗೂ ಜಮೀನಿನ ರೈತರು ಎಚ್ಚರಿಕೆಯಿಂದ ಓಡಾಡುವಂತೆ ಸಲಹೆ ನೀಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment