• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, June 20, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

DAVANAGERE: ದಾವಣಗೆರೆಯಲ್ಲಿ ಬಡವರು, ಮಧ್ಯಮವರ್ಗದವರ ಕೈಗೆಟುಕುವ ದರದಲ್ಲಿ ಮನೆ, ಅಪಾರ್ಟ್ ಮೆಂಟ್ ಗಳ ನಿರ್ಮಾಣ!

Editor by Editor
June 3, 2025
in ದಾವಣಗೆರೆ, ಬೆಂಗಳೂರು
0
DAVANAGERE: ದಾವಣಗೆರೆಯಲ್ಲಿ ಬಡವರು, ಮಧ್ಯಮವರ್ಗದವರ ಕೈಗೆಟುಕುವ ದರದಲ್ಲಿ ಮನೆ, ಅಪಾರ್ಟ್ ಮೆಂಟ್ ಗಳ ನಿರ್ಮಾಣ!

SUDDIKSHANA KANNADA NEWS/ DAVANAGERE/ DATE-03-06-2025

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಾಗಿದ್ದು ಸ್ಮಾರ್ಟ್‍ಸಿಟಿಯಾಗಿದೆ. ಇಲ್ಲಿ ಬಡವರು, ಮಧ್ಯಮ ವರ್ಗದವರೂ ಕೈಗೆಟಕುವ ದರದಲ್ಲಿ ಮನೆಯನ್ನು ನಿರ್ಮಿಸಿಕೊಳ್ಳಲು ಮತ್ತು ವಾಸಿಸಲು ಅನುಕೂಲವಾಗುವಂತೆ ಪ್ರಾಧಿಕಾರದಿಂದ ಅಪಾರ್ಟ್‍ಮೆಂಟ್‍ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಅವರು ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೊದಲ ಹಂತದಲ್ಲಿ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಾಣ ಮಾಡಲು ಡಿಪಿಆರ್ ತಯಾರಿಸಲು ಸೂಚನೆ ನೀಡಲಾಗಿದೆ. ಮತ್ತು ಖಾಸಗಿಯವರ ಸಹಭಾಗಿತ್ವದಲ್ಲಿಯು ಪ್ರಾಧಿಕಾರದಿಂದ ಹೊಸ ಬಡಾವಣೆಗಳನ್ನು ನಿರ್ಮಿಸಲು ಸಹ ಉದ್ದೇಶಿಸಲಾಗಿದೆ ಎಂದು ಹೇಳಿದರು.

ಸುರಕ್ಷತೆಗೆ ಆದ್ಯತೆ:

ಸ್ಮಾರ್ಟ್‍ಸಿಟಿ ಯೋಜನೆಯಡಿ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ನಗರದಲ್ಲಿ ನಡೆಯುತ್ತಿದ್ದ ಅನೇಕ ಕಳ್ಳತನ ಪ್ರಕರಣಗಳು ಸೇರಿದಂತೆ ಅಪರಾಧ ಪ್ರಕರಣಗಳ ಇಳಿಕೆಯಾಗಲು ಕಾರಣವಾಗಿದೆ. ರಾಜ್ಯದಲ್ಲಿ 6 ನಗರಗಳಲ್ಲಿ ಎಐ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಸರ್ಕಾರ ಉದ್ದೇಶಿಸಿದ್ದು ಇದರಲ್ಲಿ ದಾವಣಗೆರೆಯು ಪ್ರಾಯೋಗಿಕ ಯೋಜನೆಯಲ್ಲಿ ಸೇರಿದೆ ಎಂದರು.

Next Post
18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡ ಆರ್ ಸಿಬಿ: 6 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮುತ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮ!

18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡ ಆರ್ ಸಿಬಿ: 6 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮುತ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮ!

Leave a Reply Cancel reply

Your email address will not be published. Required fields are marked *

Recent Posts

  • ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ: ಜೂ.23 ರಂದು ಮಿನಿ ಉದ್ಯೋಗ ಮೇಳ
  • ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ಸಮರ್ಥನೆ: SC-ST,OBC ವರ್ಗಗಳಿಗೆ ತೊಂದರೆಯಾಗಲ್ವಂತೆ ಸಿಎಂ ಸಿದ್ದರಾಮಯ್ಯರ ಪ್ರಕಾರ!
  • ಮುಸ್ಲಿಂರಿಗೆ ಶೇಕಡಾ 15ರಷ್ಟು ವಸತಿ ಯೋಜನೆಯಲ್ಲಿ ಮೀಸಲಾತಿ: ಏನೆಲ್ಲಾ ಸ್ಪಷ್ಟನೆ ಕೊಟ್ರು ಸಿಎಂ ಸಿದ್ದರಾಮಯ್ಯ?
  • ದುಡಿಮೆಯಲ್ಲಿ ಕಠಿಣ ಪರಿಶ್ರಮ- ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ್
  • ಸುಪ್ರೀಂ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ: 3 ತಿಂಗಳಲ್ಲಿ ಸರ್ವೇ ಪೂರ್ಣಗೊಳಿಸಲು ಸೂಚನೆ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In