ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ವಿಕಲಚೇತನರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

On: October 18, 2023 1:44 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-10-2023

ದಾವಣಗೆರೆ (Davanagere): ಪ್ರಸಕ್ತ ಸಾಲಿಗೆ ಜಿಲ್ಲೆಯ ವಿವಿಧ ನಿಗಮಗಳಲ್ಲಿ ಸಾಲ-ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದೆ.

Read Also This Story:

M. P. Renukacharya: ಹಲವು ನಾಯಕರು ಬಿಜೆಪಿ ಪಕ್ಷ ಬಿಡ್ತಾರೆ: ಎಂ. ಪಿ. ರೇಣುಕಾಚಾರ್ಯ ಈ ಹೇಳಿಕೆ ಮರ್ಮವೇನು..? ಬ್ಲಾಕ್ ಮೇಲ್ ತಂತ್ರನಾ…?

ಈ ನಿಗಮಗಳಲ್ಲಿ ವಿಕಲಚೇತನರಿಗೆ ಮೀಸಲಿರಿಸಿದ ಶೇ.5ರ ಅನುದಾನದಡಿಯಲ್ಲಿ ವಿಕಲಚೇತನ ಫಲಾನುಭವಿ ಆಧಾರಿತ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬಹುದು. ಆನ್‍ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಅ.30 ಕೊನೆಯದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದೂ.ಸಂ: 08192-230934 ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment