ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಡಿ. ಎಲ್. ಮಾಡಿಸ್ಬೇಕಾ… ಡಿ. ಎಲ್. ಸ್ಲಾಟ್ ಓಪನ್.. ಇಂದಿನಿಂದ ನಿಮಗೆ ಮೂರು ತಿಂಗಳ ಕಾಲ ಅವಕಾಶ…!

On: September 20, 2023 1:48 AM
Follow Us:
DL SLOT OPEN IN DAVANAGERE
---Advertisement---

SUDDIKSHANA KANNADA NEWS/ DAVANAGERE/ DATE:20-09-2023

ದಾವಣಗೆರೆ (Davanagere): ಡಿ. ಎಲ್. ಮಾಡಿಸಬೇಕು ಎಂದುಕೊಂಡಿದ್ದೀರಾ. ಹಾಗಿದ್ದರೆ ಇಂದಿನಿಂದ ಮೂರು ತಿಂಗಳ ಕಾಲ ಡಿ. ಎಲ್. ಸ್ಲಾಟ್ ತೆರೆಯಲಾಗಿದೆ.

ಈ ಸುದ್ದಿಯನ್ನೂ ಓದಿ: 

ಭದ್ರಾ ಡ್ಯಾಂ (Bhadra Dam) ನೀರು ಬಂದ್, ದಾವಣಗೆರೆಯಲ್ಲಿ ಮುಂದುವರಿದ ಆಕ್ರೋಶದ ಜ್ವಾಲೆ: ಒಮ್ಮತಕ್ಕೆ ಬರಲಿಲ್ಲ ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಸಭೆ

ಸೆಪ್ಟೆಂಬರ್ 20 ರಿಂದ ಮುಂದಿನ 3 ತಿಂಗಳ ಡಿ.ಎಲ್ ಸ್ಲಾಟ್ ಗಳನ್ನು ತೆರೆಯಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ. ಮಲ್ಲಾಡ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ 8 ಗಂಟೆಯಿಂದ ಸಾರಿಗೆ ಇಲಾಖೆಯ ವೆಬ್ ಸೈಟ್‍ನಲ್ಲಿ ಡಿ.ಎಲ್ ಟೆಸ್ಟ್ ಗೆ ಸಂಬಂಧಿಸಿದಂತೆ ತಮಗೆ ಬೇಕಾದ ದಿನಾಂಕವನ್ನು ಕಾಯ್ದಿರಿಸಿಕೊಳ್ಳಬಹುದು.

ತಾವು ಕಾಯ್ದಿರಿಸಿದ ದಿನಾಂಕದಂದು ಡಿ.ಎಲ್ ಟೆಸ್ಟ್‍ಗೆ ಹಾಜರಾಗಬೇಕು. ದಿನಾಂಕವನ್ನು ಬದಲಾಯಿಸಲು ಅವಕಾಶವಿರುವುದಿಲ್ಲ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ ಕೆ ಮಲ್ಲಾಡ ತಿಳಿಸಿದ್ದಾರೆ.

ಎಷ್ಟೋ ಮಂದಿ ಡಿ. ಎಲ್. ಪಡೆಯಲು ಅರ್ಜಿ ಹಾಕುವುದಕ್ಕಾಗಿ ಕಾಯುತ್ತಿದ್ದರು. ಟ್ರಾಫಿಕ್ ಪೊಲೀಸರು ಸಹ ಸಂಚಾರಿ ನಿಯಮಗಳನ್ನು ಬಿಗಿಗೊಳಿಸಿದ್ದಾರೆ. ಇಲ್ಲದಿದ್ದರೆ ದಂಡ ಬೀಳುತ್ತೆ ಎಂಬ ಭಯದಿಂದ ಡಿ. ಎಲ್. ಮಾಡಿಸುವವರು ಇದ್ದಾರೆ.

ಮುಂದಿನ 90 ದಿನಗಳ ಕಾಲ ಅವಕಾಶ ನೀಡಲಾಗಿದೆ. ಯಾರು ಚಾಲನಾ ಪರವಾನಗಿ ಹೊಂದಿಲ್ಲವೋ ಅಂಥವರು ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಿ ಡಿ. ಎಲ್. ಪಡೆಯಿರಿ. ಹೆಚ್ಚಿನ ಮಾಹಿತಿಗೆ ಸಾರಿಗೆ ಇಲಾಖೆ ಸಂಪರ್ಕಿಸಬಹುದಾಗಿದೆ. http://www.parivahan.sewasarathi ಈ ಲಿಂಕ್ ಕ್ಲಿಕ್ ಮಾಡಿ ಡಿಎಲ್ ಗೆ ಅರ್ಜಿ ಸಲ್ಲಿಸಿ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment