ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆಯಲ್ಲಿ ಇಂದು ಎಲ್ಲೆಲ್ಲಿ ಕರೆಂಟ್ ಇರೋಲ್ಲ ಗೊತ್ತಾ…?

On: August 3, 2023 3:26 AM
Follow Us:
No Current
---Advertisement---

SUDDIKSHANA KANNADA NEWS/ DAVANAGERE/ DATE:03-08-2023

ದಾವಣಗೆರೆ (Davanagere): ದಾವಣಗೆರೆ (Davanagere) ನಗರದ ಕೆಲವೆಡೆ ಇಂದು ವಿದ್ಯುತ್ ಇರುವುದಿಲ್ಲ.

66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜಲಸಿರಿ ಯೋಜನೆ ವತಿಯಿಂದ ಕೆ.ಐ.ಯು.ಡ.ಬ್ಲೂ.ಎಂ.ಐ.ಪಿ ಯೋಜನೆಯಡಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ
ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಈ ಸುದ್ದಿಯನ್ನೂ ಓದಿ: 

Regional Transport Office:26 ಬೈಕ್ ಗಳ ವಶ: ಆರ್ ಟಿಒ ಕಚೇರಿಯ ನಾಲ್ವರು ಸಹಾಯಕ ಸಿಬ್ಬಂದಿ ಸೇರಿ ಐವರ ಬಂಧಿಸಿದ್ಯಾಕೆ…?

ಎಫ್-9 ಪಿ.ಜೆ ಬಡಾವಣೆ ಫೀಡರ್ ವ್ಯಾಪ್ತಿಯ ಪೊಲೀಸ್ ವಸತಿ ಗೃಹ, ಡಿ.ಎ.ಪಿ.ಆರ್ ಆಫೀಸ್, ಅರುಣ ಟಾಕೀಸ್ ವೃತ್ತ, ಹಳೆ ವಾಣಿಹೊಂಡ ಶೋ ರೂಂ, ಪಶುಸಂಗೋಪನ ಆಸ್ಪತ್ರೆ, ಮಜಿದ್ ಮಸೀದಿ, ಸಿತಾರ ಹೋಟೆಲ್, ಜಿ.ಎಂ.ವಾಲ್, ಫಿಶ್ ಮಾರ್ಕೆಟ್, ಪಿಸಾಳೆ ಕಾಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Davanagere,

Davanagere News, 

Davanagere News Updates, 

Davanagere Suddi

Davanagere No Current

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment