ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕನ್ನಡದ ಹಾಡು, ಜಾಂಜ್ ಮೇಳದ ನಾದಕ್ಕೆ ಹೆಜ್ಜೆ ಹಾಕಿದ ವಿವಿ ಕುಲಪತಿ ಬಿ. ಬಿ. ಸರೋಜ

On: November 1, 2023 1:57 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-11-2023

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಕುಲಪತಿ ಪ್ರೊ.ಬಿ.ಡಿ.ಕುಂಬಾರ ಉದ್ಘಾಟಿಸಿದರು. ಡಾ.ಜೋಗಿನಕಟ್ಟೆ ಮಂಜುನಾಥ, ಡಾ.ಜಯರಾಮಯ್ಯ, ಡಾ.ಶಿವಶಂಕರ, ಬಿ.ಬಿ.ಸರೋಜ, ಪ್ರೊ.ಆರ್.ಶಶಿಧರ ಇದ್ದಾರೆ.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಕುಲಸಚಿವೆ ಬಿ.ಬಿ.ಸರೋಜ ಅವರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಕನ್ನಡ ಅಧ್ಯಯನ ವಿಭಾಗ ಮತ್ತು ಎಂಬಿಎ ವಿಭಾಗದ ವಿದ್ಯಾರ್ಥಿಗಳು ಕನ್ನಡದ ಗೀತೆಗಳನ್ನು ಹಾಡಿದರು.

ದಾವಣಗೆರೆ ವಿವಿಯಲ್ಲಿ ಕನ್ನಡ ರಾಜ್ಯೋತ್ಸವದ ರಂಗು: ಹೆಜ್ಜೆ ಹಾಕಿ ಸಂಭ್ರಮಿಸಿದ ಕುಲಸಚಿವೆ ಬಿ.ಬಿ.ಸರೋಜಾ ಅವರ ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೆಜ್ಜೆ ಹಾಕಿ ಖುಷಿಪಟ್ಟರು. ವಿವಿಯ ಆವರಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ಕನ್ನಡದ ಹಾಡು, ಜಾಂಜ್ ಮೇಳದ ನಾದಕ್ಕೆ ಎಲ್ಲರೂ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment