ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆಯಲ್ಲಿ ಆಗಸ್ಟ್ 23ಕ್ಕೆ ವಾಕ್ ಇನ್ ಸಂದರ್ಶನ

On: August 20, 2023 5:19 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:20-08-2023

ದಾವಣಗೆರೆ (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್-ಇನ್-ಇಂಟರ್‍ವೀವ್(ಅಪ್ರೆಂಟಿಷಿಪ್)ಅನ್ನು ಆಯೋಜಿಸಲಾಗಿದೆ.

ಈ ಸುದ್ದಿಯನ್ನೂ ಓದಿ:

DAVANAGERE BIG NEWS: ಅಮೆರಿಕಾದಲ್ಲಿ ದಾವಣಗೆರೆ ಮೂಲದ ಮೂವರ ನಿಗೂಢ ಸಾವು: ತನಿಖೆಗೆ, ಮೃತರ ದೇಹ ತವರಿಗೆ ತರಿಸಿಕೊಡುವಂತೆ ಕುಟುಂಬಸ್ಥರ ಆಗ್ರಹ

 

ವಾಕ್-ಇನ್-ಇಂಟರ್‍ವೀವ್‍ನಲ್ಲಿ ಶಾ ಇನ್‍ಫ್ರಾಟವರ್ಸ್ ಪ್ರೈವೇಟ್ ಲಿ, ಇವರು ಭಾಗವಹಿಸುತ್ತಿದ್ದು, ಅಪ್ರೆಂಟಿಷಿಪ್ ತರಬೇತಿಗೆ ಐ.ಟಿ.ಐ.(ಫಿಟ್ಟರ್, ವೆಲ್ಡರ್, ಎಲೆಕ್ಟ್ರೀಷಿಯನ್, ಸಿಎನ್‍ಸಿ ಆಪರೇಟರ್) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಧಿತ ಸ್ಥಳ ಮತ್ತು ಸಮಯಕ್ಕೆ ಕನಿಷ್ಠ 2 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 6361550016, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment