• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Monday, May 19, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಈ ರಾಶಿಯವರು ಉದ್ಯೋಗದ ಸಮಸ್ಯೆಯಿಂದ ಕೋರ್ಟ್ ಕಚೇರಿ ಅಲೆದಾಟ, ಈ ರಾಶಿಯವರು ತಂದೆ ಆಗುವ ಸುದ್ದಿ ಕೇಳಿ ಸಂತಸ

Editor by Editor
April 30, 2025
in DINA BHAVISHYA, ದಾವಣಗೆರೆ, ಬೆಂಗಳೂರು
0
ಭಾನುವಾರದ ರಾಶಿ ಭವಿಷ್ಯ ಹೇಗಿದೆ? ಯಾರಿಗೆ ಒಳಿತು, ಯಾರಿಗೆ ಕೆಡುಕು?

SUDDIKSHANA KANNADA NEWS/ DAVANAGERE/ DATE-30-04-2025

ಬುಧವಾರದ ರಾಶಿ ಭವಿಷ್ಯ
30 ಏಪ್ರಿಲ್ 2025

ಸೂರ್ಯೋದಯ – 5:54 ಬೆ.
ಸೂರ್ಯಾಸ್ತ – 6:32 ಸಂಜೆ.

ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ವಸಂತ ಋತು,
ವೈಶಾಖ ಮಾಸ,
ತಿಥಿ – ತದಿಗೆ
ನಕ್ಷತ್ರ – ರೋಹಿಣಿ
ಯೋಗ – ಶೋಭನ
ಕರಣ – ಗರಜೆ
ಮಳೆ ನಕ್ಷತ್ರ :ಭರಣಿ

ರಾಹು ಕಾಲ -12:00 ದಿಂದ 01:30 ವರೆಗೆ
ಯಮಗಂಡ – 07:30 ದಿಂದ 09:00 ವರೆಗೆ
ಗುಳಿಕ ಕಾಲ – 10:30 ದಿಂದ 12:00 ವರೆಗೆ

ಬ್ರಹ್ಮ ಮುಹೂರ್ತ – 4:18 ಬೆ. ದಿಂದ 5:06 ಬೆ. ವರೆಗೆ
ಅಮೃತ ಕಾಲ – 1:25 ಮ. ದಿಂದ 2:51 ಮ. ವರೆಗೆ
ಅಭಿಜಿತ್ ಮುಹುರ್ತ – ಇಲ್ಲ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಹಳಸಿದ ಸಂಬಂಧ ಪುನರ್ಮಿಲನ, ಪಾಲುದಾರಿಕೆ ವ್ಯವಹಾರಗಳಲ್ಲಿ ಹೊಂದಾಣಿಕೆ ಮುಖ್ಯ, ಅನಿರೀಕ್ಷಿತವಾಗಿ ಉಡುಗೊರೆ ಪಡೆಯುವಿರಿ, ಹಣಕಾಸಿನ ಸಮಸ್ಯೆ ಎದುರಾಗುವುದಿಲ್ಲ, ಉದ್ಯೋಗದಲ್ಲಿ ಅನಿವಾರ್ಯವಾಗಿ ಸ್ಥಾನಪಲ್ಲಟ ಬಯಸುವಿರಿ, ಎದುರಾಳಿಗಳ ಕಾರ್ಯ ತಂತ್ರಕ್ಕೆ ಬಲಿ, ಕಾರ್ಖಾನೆ ಮಾಲಕರಿಗೆ ಕಾರ್ಮಿಕರ ಉತ್ತಮ ಬೆಂಬಲ, ಮನೆಯಲ್ಲಿ ತಯಾರಿಸಿ ವ್ಯಾಪಾರ-ವಹಿವಾಟು ಮಾಡುವವರಿಗೆ ಅಧಿಕ ಲಾಭ,ಇಂಟೀರಿಯರ್ ಡಿಸೈನರ್ ಉದ್ಯೋಗದಲ್ಲಿ ಧನಲಾಭ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಅನಿರೀಕ್ಷಿತ ಧನಲಾಭ. ಸಂತಾನ ಪ್ರಾಪ್ತಿ. ಸಂಗೀತ, ಹಿನ್ನೆಲೆ ಗಾಯನ, ನಟನೆ, ನಟ-ನಟಿಯರಿಗೆ, ಸಾಹಸ ಕಲಾವಿದರಿಗೆ ಸನ್ಮಾನಗಳು ಹಾಗೂ ಬೇಡಿಕೆ ಹೆಚ್ಚಾಗಲಿದೆ. ಶಿಕ್ಷಕರಿಗೆ ಅಪರೂಪದ ಮಹತ್ವಾಕಾಂಕ್ಷೆ ಕಾರ್ಯ ಯಶಸ್ವಿ. ಹೋಟೆಲ್ ಉದ್ಯಮದವರಿಗೆ ಆರ್ಥಿಕ ಚೇತರಿಕೆ. ಅಧಿಕಾರಿವರ್ಗದವರು ಕೆಲಸದ ಒತ್ತಡ. ತಂತ್ರಜ್ಞಾನ ಅಭ್ಯರ್ಥಿಗಳಿಗೆ ಉದ್ಯೋಗ ಪ್ರಾಪ್ತಿ. ಮಹಿಳಾ ಜನಪ್ರತಿನಿಧಿಗಳಿಗೆ ಆತಂಕ. ಅವಿವಾಹಿತ ಯುವಕ-ಯುವತಿಯರಿಗೆ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನಿಮ್ಮ ಕನಸು ನನಸಾಗಲು ಆತ್ಮೀಯರಿಂದ ಸಹಾಯ ಸಿಗಲಿದೆ, ಉದ್ಯೋಗ ವರ್ಗಾವಣೆಯಿಂದ ತೃಪ್ತಿ, ಸಂಗಾತಿಯ ಕುಟುಂಬದ ಸದಸ್ಯರಿಂದ ಸ್ನೇಹ ಸಂಬಂಧ ಉತ್ತಮ, ನಿಮ್ಮ ಸೇವೆಯಿಂದ ಸಮಾಜದಿಂದ ಪ್ರತ್ಯುತ್ತರ, ಇಂದು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಲಾಭ ಪಡೆಯುವಿರಿ,
ಬಾಳ ಸಂಗಾತಿಯ ಆಯ್ಕೆ ಪ್ರಾರಂಭ, ಸಿಹಿ ಪದಾರ್ಥಗಳ ಮಾರಾಟದಿಂದ ಅಧಿಕ ಲಾಭ,ಪತಿಯ ಆರೋಗ್ಯದಲ್ಲಿ ಚೇತರಿಕೆ,ಕಷ್ಟಪಟ್ಟು ದುಡಿದಷ್ಟು ಹೆಚ್ಚಿನ ಆದಾಯ ನಿಮ್ಮದಾಗಲಿದೆ. ಅನಿರೀಕ್ಷಿತ ಮದುವೆ ಯೋಗ. ನವದಂಪತಿಗಳ ಜೀವನದಲ್ಲಿ ಸಾಮರಸ್ಯ. ಭೂಮಿ ವ್ಯವಹಾರಗಳಲ್ಲಿ ಧನಲಾಭ. ಹೆಂಡತಿಯ ತವರು ಮನೆ ಕಡೆಯಿಂದ ಲಾಭ. ಆಂತರಿಕ ಶತ್ರು ಹೆಚ್ಚಾಗುತ್ತಾರೆ. ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ಶುಭ ಸಂದೇಶ. ಸರ್ಕಾರಿ ನೌಕರಿ ಸಿಗುವ ಸಾಧ್ಯತೆ. ಕೆಲವರಿಗೆ ಉಷ್ಣ ವಾಯು ವಾತ ಪಿತ್ತ ಸಮಸ್ತೆ ಕಾಡಲಿದೆ. ಹಣದ ಕೊರತೆ ಸರಿದೂಗಿಸಲು ಪಾರ್ಟ್ ಟೈಮ್ ಜಾಬ್ ಪ್ರಯತ್ನ. ಹೆಣ್ಣುಮಕ್ಕಳಿಗೆ ಅತಿಯಾದ ನಿಧಾನ ಕೆಲಸಕಾರ್ಯ ಒಳ್ಳೆಯದಲ್ಲ. ಬಂಡತನ ಮಾಡಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಖಾಸಗಿ ಬದುಕು ಮತ್ತು ವೃತ್ತಿ ಬದುಕಿನ ವ್ಯತ್ಯಾಸ ತಿಳಿದು ನಡೆಯಿರಿ, ಹಿತ ಶತ್ರುಗಳನ್ನು ದೂರವಿಟ್ಟಲ್ಲಿ ಯಶಸ್ಸು ಸಾಧ್ಯ, ಮಹತ್ವದ ತೀರ್ಪು ಕೋರ್ಟಿನಿಂದ ಬರಲಿದೆ, ಸರ್ಕಾರಿ ನೌಕರಿ ಸೇರಲು ಸಾಮರ್ಥ್ಯ ಮತ್ತು ಶಕ್ತಿ ನಿಮ್ಮಲ್ಲಿದೆ,
ಹಿತ ಶತ್ರುಗಳಿಂದ ವಂಚನೆ, ನೂತನ ವಾಹನ ಖರೀದಿಸುವ ಯೋಗ ಇದೆ, ಎಂಜಿನಿಯರಿಂಗ್ ಕೆಲಸಗಾರರಿಗೆ ಆರ್ಥಿಕ ಲಾಭ, ಅನಿರೀಕ್ಷಿತ ಉಡುಗೊರೆ ನಿಮಗೆ ಸಿಗಲಿದೆ, ಸರಕಾರಿ ಮಟ್ಟದ ಕೆಲಸ ಮತ್ತು ಕಾನೂನು ಸಂಬಂಧಿಸಿದ ಕೆಲಸ ಯಶಸ್ವಿ. ಸ್ವಂತ ಉದ್ಯೋಗ ಪ್ರಾರಂಭಿಸುವುದು ಒಳಿತು. ಆಮದು ಮತ್ತು ರಫ್ತು ಸಂಬಂಧಿಸಿದಚಟುವಟಿಕೆಗಳು ಲಾಭದ ಕಡೆಗೆ. ತಕರಾರಿನಲ್ಲಿರುವ ಭೂಮಿಯ ವಿಚಾರಗಳಲ್ಲಿ ದಿಡೀರನೆ ಸಂಧಾನ ಬರುವ ಸಾಧ್ಯತೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಸಿಹಿ ಸಂತೋಷ. ಬೆಳ್ಳಿ, ಬಂಗಾರ,ಆಭರಣ ವೃತ್ತಿ ವ್ಯಾಪಾರಿಗಳಿಗೆ ನಷ್ಟದ ಚಿಂತನೆ. ಸರಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳಿಗೆ ಲಾಭದಾಯಕ. ಕುಟುಂಬ ಸದಸ್ಯರ ಮದುವೆ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಪ್ರೇಮಿಗಳಿಗೆ ಹಲವು ಅಚ್ಚರಿ ದಿನಗಳು ಕಾದಿವೆ, ನೀವು ತಂದೆಯಾಗಲಿರುವ ಸುದ್ದಿ ಕೇಳಿ ಸಂತಸ, ಪ್ರೇಮಿಗಳು ನಿಮ್ಮಲ್ಲಿರುವ ರಾಗ ದ್ವೇಷಗಳನ್ನು ಸರಿಪಡಿಸಿಕೊಳ್ಳಲು ತಯಾರಾದರೆ ನಿಮ್ಮ ಮದುವೆ ಯೋಗ ನಡೆಯಲಿದೆ,
ಲೆವಾದೇವಿ ವ್ಯವಹಾರಗಳು ಆಲೋಚನೆ ಮಾಡಿ ಪ್ರಾರಂಭಿಸಿ, ನಿಮ್ಮಿಂದ ನಡೆದ ತಪ್ಪುಗಳಿಗೆ ಸಂಗಾತಿ ದೂರ,ಪುರುಷರಿಗೆ ಹೃದಯದ ಸಮಸ್ಯೆ. ಹೆಣ್ಣುಮಕ್ಕಳಿಗೆ ಗರ್ಭಕೋಶ ಸೋಂಕು, ಮಂಡಿನೋವು ಶಸ್ತ್ರಚಿಕಿತ್ಸೆ ಸಮಸ್ಯೆ ಎದುರಿಸಬೇಕಾದೀತು. ಹೊಡೆದು ಹೋದ ಬದುಕು, ಕುಟುಂಬ ಏಕಾಂಗಿ ಜೀವನ. ಅಧಿಕಾರಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ದನಲಾಭ,ಮನೆ ಕಟ್ಟುವ ವಿಚಾರ. ಶಿಕ್ಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ. ಆಸ್ತಿ ಹೋರಾಟದಲ್ಲಿ ಅನಿರೀಕ್ಷಿತ ಅಡತಡೆ. ಉದ್ಯೋಗ ಬದಲಾಯಿಸುವುದು ಬೇಡ. ಜನಪ್ರತಿನಿಧಿಗಳಿಗೆ ಧನಲಾಭ. ಕೃಷಿಭೂಮಿ ಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಲಾಭ. ನಿಮ್ಮ ಪತ್ನಿಗೆ ಆಸ್ತಿ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹ ಕಾರ್ಯ ನೆರವೇರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ದಂಪತಿಗಳು ಮನಸ್ಸಿನ ಉದ್ವೇಗ ವ್ಯಾಪಾರದ ಅಭಿವೃದ್ಧಿಯ ಬಗ್ಗೆ ಬುದ್ದಿವಂತ ಗೆಳೆಯನ ಸಹಾಯ ಪಡೆಯಿರಿ, ಮಕ್ಕಳು ಆಟ ಆಡುವಾಗ ಸಮಯ ಪ್ರಜ್ಞೆ ಇರಲಿ, ಕಡಿಮೆ ಮಾಡಿ ಕೊಳ್ಳಿ, ನವದಂಪತಿಗಳ ಜೀವನದಲ್ಲಿ ಬಹಳಷ್ಟು ಬದಲಾವಣೆ, ಉದ್ಯೋಗದಲ್ಲಿ ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ ಎದುರಾದಿತು, ಮಕ್ಕಳ ಭವಿಷ್ಯದ ಭದ್ರತೆ ಕುರಿತು ಚಿಂತೆ,ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕಮಿಷನ್ ಏಜೆಂಟ್ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ದಂಪತಿ ಪ್ರತ್ಯೇಕವಾಗಿ ಇರಲು ಬಯಸುವಿರಿ, ಹಿಂದೆ ರೂಪಿಸಿದ್ದ ಯೋಜನೆಗಳು ಮರುಚಾಲನೆ, ಗುತ್ತಿಗೆದಾರರ ಹಳೆ ಬಾಕಿ ಹಣ ಪಡೆಯಲಿದ್ದೀರಿ, ದಂಪತಿಗಳಿಗೆ ಮಾತನ್ನು ಬೆಳೆಸುವ ಕಾರಣದಿಂದ ಸಂಬಂಧ ಹೊಡೆದು ಹೋಗುವ ಸಂಭವ, ಹೊಸ ಯೋಜನೆಗಳಿಂದ ನೆಮ್ಮದಿ, ಮನೆ ಖರೀದಿ ಅಥವಾ ನಿವೇಶನ ಖರೀದಿ ಯೋಜನೆಗಳು ಈಡೇರುವುದು, ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದರೂ ಆತಂಕ ತಪ್ಪಿದ್ದಲ್ಲ. ಲೇವಾದೇವಿ ವ್ಯವಹಾರದಲ್ಲಿ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ನಿಂತಿದ್ದ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ. ಪ್ರೇಮಿಗಳು ಮಾನಸಿಕ ಒತ್ತಡದಿಂದ ಬಳಲುವಿರಿ. ಜನಪ್ರತಿನಿಧಿಗಳು ನಿಮ್ಮ ಗೌರವ ಘನತೆ ಕುಂದು ಬರುವ ಯಾವುದೇ ಕೆಲಸಗಳನ್ನು ಮಾಡಬೇಡಿ. ಗಂಡ ಹೆಂಡತಿ ಸಿಡುಕುತನ ಬಿಡಿ. ಮಹಿಳೆಯರಿಗೆ ಹಾರ್ಮೋನಿನ ತೊಂದರೆ ಮತ್ತು ರಕ್ತದ ಒತ್ತಡ ಸಮಸ್ತೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಉದ್ಯೋಗದಲ್ಲಿ ಸಮಯವರಿತು ವ್ಯವಹರಿಸಿ, ಮದುವೆ ಸಿದ್ಧತೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆಲುವು,
ಬೆಲೆಬಾಳು ವಸ್ತುಗಳು ಕಳೆದುಕೊಳ್ಳುವ ಸಾಧ್ಯತೆ ಇದೆ, ಮದುವೆಯ ನಂತರ ಬಹುದೊಡ್ಡ ಭಾಗ್ಯೋದಯ ಐಶ್ವರ್ಯ, ಅಂತಸ್ತು ಮನೆ, ವಾಹನಗಳನ್ನು ಪಡೆಯುವಿರಿ. ಅನೈತಿಕ ಸಂಬಂಧಗಳು ಕೆಲವೊಮ್ಮೆ ಮಾರಕ, ಗುತ್ತಿಗೆದಾರರು ದೊಡ್ಡ ದೊಡ್ಡ ಅಣೆಕಟ್ಟುಗಳ ನಿರ್ಮಾಣ ರಸ್ತೆ ನಿರ್ಮಾಣ ಆಕ್ಷನ್ಸ್ ದೊರೆಯುತ್ತದೆ. ಉದ್ಯೋಗಿಗಳು ಅನಾವಶ್ಯಕವಾಗಿ ಮೇಲಾಧಿಕಾರಿಗಳ ಜೊತೆ ವಾದ- ವಿವಾದ ಮುಂದುವರೆಯಲಿದೆ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರವಿರಿ.
ಸ್ವ ಗೃಹ ಬಿಟ್ಟು ಬೇರೆ ಗೃಹದಲ್ಲಿ ವಾಸವಾಗಿದ್ದು ಸಮಸ್ಯೆಗಳ ಸುರಿಮಳೆ. ಶಿಕ್ಷಕರಿಗೆ ಆತಂಕದ ಸಮಯ. ಮಶಿನರಿ ಕೆಲಸ ನಿರ್ವಹಿಸುವವರಿಗೆ ಗಾಯ ಸಂಭವ. ವಕೀಲ ವೃತ್ತಿ ಇದ್ದವರು ಜನಪ್ರಿಯತೆ ಗಳಿಸುವಿರಿ. ಪ್ರೇಮಿಗಳ ಮದುವೆ ತಾಳ್ಮೆ ಅಗತ್ಯ. ವಿದೇಶಕ್ಕೆ ಹೋಗುವರು ಆತಂಕದ ಪರಿಸ್ಥಿತಿ ಎದುರಿಸುವರು. ನವದಂಪತಿಗಳಿಗೆ ಸಂತಾನ ಲಾಭವಿದೆ. ಆಕಸ್ಮಿಕ ಮದುವೆ ಯೋಗ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಕಾಮದ ಬಲೆಗೆ ಸಿಕ್ಕಿ ಪ್ರಾಯಚ್ಚಿತ್ಯಾ , ಉದ್ಯೋಗದಲ್ಲಿ ಸಂಯದ ನಡವಳಿಕೆ ಅಗತ್ಯ, ಉದ್ಯೋಗದ ಅಭದ್ರತೆ ಕಾಡುವುದು, ನೀವು ನಂಬಿದ ವ್ಯಕ್ತಿಯಿಂದ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ, ಖಾದ್ಯಗಳ ಮಾರಾಟಗಾರರಿಗೆ ಅಧಿಕ ಲಾಭ,
ಹಣಕಾಸಿನ ಮದ್ದಸ್ತಿಕೆಯಲ್ಲಿ ಸಿಕ್ಕಿಹಾಕಿ ಕೊಳ್ಳಬೇಡಿ, ಉದ್ಯೋಗ ಕ್ಷೇತ್ರದಲ್ಲಿ ತಪ್ಪುಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ,ಔಷಧ ವ್ಯಾಪಾರಿಗಳಿಗೆ ನಷ್ಟ, ಆಸ್ತಿಯ ಸಮಸ್ಯೆ ಬಗೆಹರಿಯಲಿದೆ. ಅಪರಿಚಿತರಿಂದ ದೂರ ಇರಬೇಕು. ಅನೈತಿಕ ಸಂಬಂಧದಿಂದ ಅಪವಾದಗಳು ಅಪಮಾನಗಳು ಎದುರಿಸಬೇಕಾಗುತ್ತದೆ.ನಿಮ್ಮ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕಣ್ಣಿನ ತೊಂದರೆ,ವಾತ, ಪಿತ್ತಜನಕಾಂಗ,ಮೈಗ್ರೇನ್ ಸಮಸ್ಯೆಗಳು ಎದುರಿಸಬೇಕಾಗುವುದು. ಗ್ಯಾರೇಜ್ ಕೆಲಸ ಮಾಡುವವರಿಗೆ ಧನಲಾಭ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಭಾಗ್ಯ. ನಿಮ್ಮ ಮೇಲೆ ಅಪಾರವಾದ ಗೌರವ ಮುಂದುವರೆಯಲಿದೆ. ಉನ್ನತ ಅಧಿಕಾರಿಗಳಿಗೆ ಉತ್ತಮ ಕಾಲ ಸ್ಥಳ ಬದಲಾಯಿಸಲು. ವಾಹನ ಮಾರಾಟದಲ್ಲಿ ಮಧ್ಯಮ ಫಲ. ಮಧ್ಯವರ್ತಿಗಳಿಗೆ ಆರ್ಥಿಕ ಚೇತರಿಕೆಯ ಇಲ್ಲ. ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ನಿಮ್ಮ ಸಂಗಾತಿ ನಿಮಗೆ ಮಾನಸಿಕವಾಗಿ ದೈಹಿಕವಾಗಿ ವ್ಯವಹಾರಿಕವಾಗಿ ಎಲ್ಲಾ ಕ್ಷೇತ್ರ ವಿಚಾರದಲ್ಲೂ ಸಲಹೆ ನೀಡುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಎಷ್ಟೇ ಕಷ್ಟ ಬಂದರೂ ಪ್ರೇಮಿಗಳು ದೂರ ಆಗಲಾರರು, ನಿಮ್ಮ ಮದುವೆ ಆಗೇ ಆಗುತ್ತೆ, ಗುತ್ತಿಗೆದಾರ ಆರ್ಥಿಕ ಸಂಕಷ್ಟದಿಂದ ಪಾರು ಮುಂದಿನ ಹಾದಿ ಸುಗಮ ಆಗಲಿದೆ, ಹಣ್ಣು ತರಕಾರಿ ವ್ಯಾಪಾರಿಗಳಿಗೆ ಅಧಿಕ ಲಾಭ,
ಉದ್ಯೋಗ ಕ್ಷೇತ್ರದಲ್ಲಿ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಯಲಿದೆ, ಬಂಧು-ಬಳಗ ಜೊತೆ ವ್ಯವಹಾರಿಕವಾಗಿರುವುದು ಸರಿಯಲ್ಲ, ಕುಟುಂಬ ಸದಸ್ಯರಲ್ಲಿ ಮದುವೆ ಯೋಗ. ದಂಪತಿಗಳಿಗೆ ಸಂತಾನ ಭಾಗ್ಯ. ಫೋಟೋಗ್ರಾಫಿ, ತೋಟಗಾರಿಕೆ, ಪೇಂಟಿಂಗ್, ಕಲೆ, ಸಹಿತ್ಯ, ಸಂಗೀತ ವಾದ್ಯಗಳ ನುಡಿಸುವಿಕೆ, ರಾಜಕೀಯ, ನಾಟಕ ಕಂಪನಿ, ರಂಗಭೂಮಿ ಕಲಾವಿದರಿಗೆ, ಅದೃಷ್ಟ ನಿಮ್ಮ ಹತ್ತಿರ ಹುಡುಕಿಕೊಂಡು ಬರುತ್ತದೆ. ತಾಳ್ಮೆಯಿಂದ ಕಾದು ನೋಡಿ. ಕರಕುಶಲ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಆಧುನಿಕ ವ್ಯವಸಾಯ ಪ್ರಾರಂಭ ಮಾಡಲು ಸೂಕ್ತ ಸಮಯ. ಪುಸ್ತಕದ ಮಳಿಗೆ, ದಿನಸಿ ಮಾರಾಟ, ಮಹಿಳೆಯರ ವಸ್ತ್ರಗಳ ವ್ಯಾಪಾರ-ವ್ಯವಹಾರಗಳಲ್ಲಿ ಲಾಭಾಂಶ ತರುತ್ತದೆ. ಪ್ರೇಮಿಗಳ ಮನದಲ್ಲಿರುವ ಆತಂಕದ ಭಾವನೆ ಕ್ರಮೇಣ ಮರೆಯಾಗುತ್ತದೆ. ರಿಯಲ್ ಎಸ್ಟೇಟ್ ಕ್ಷೇತ್ರದ ಹಣಕಾಸಿನ ವಿಚಾರದಲ್ಲಿ ದಿಡೀರನೆ ಅಭಿವೃದ್ಧಿ ಕಂಡುಬರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸದಾ ದೊರೆಯುತ್ತದೆ. ನೃತ್ಯ ತರಬೇತಿದಾರರಿಗೆ ಮತ್ತು ವೀಣೆ ನುಡಿಸುವವರಿಗೆ ಆರ್ಥಿಕ ಲಾಭದ ಜೊತೆಗೆ ಪುರಸ್ಕಾರ ಸನ್ಮಾನ ದೊರೆಯಲಿದೆ. ಷೇರು ಮಾರುಕಟ್ಟೆಗೆ ಹಣ ಹೂಡುವ ಮುನ್ನ ಒಮ್ಮೆ ಯೋಚಿಸಿ. ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಪ್ರೇಮಿಗಳಿಗೆ ಕೆಲವು ಬಾರಿ ಆತಂಕ ಎದುರು ಆಗುವ ಸಾಧ್ಯತೆ ಇದೆ, ಮಕ್ಕಳ ಕಳ್ಳತನದ ಅಪವಾದ ನಿಮಗೆ ಬರಲಿದೆ, ನೂತನ ಗೃಹ ಕಟ್ಟಡ ಆರ್ಥಿಕ ಸಂಕಷ್ಟದಿಂದ ತಟಸ್ಥ, ನಿಮ್ಮ ಮದುವೆ ಆಲೋಚನೆಗೆ ಕುಟುಂಬ ಸದಸ್ಯರ ಸಂತೋಷಕ್ಕೆ ಕಾರಣವಾಗುತ್ತದೆ,
ಯುವಕ ಯುವತಿಯರಿಗೆ ನೂತನ ಸಂಬಂಧಗಳು ಕೂಡಿ ಬರುತ್ತವೆ, ಸಾಹಿತಿಗಳು ಹಾಗೂ ಕಲಾವಿದರಿಗೆ ಗೌರವ ದೊಡಕಲಿದೆ, ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಇಂದಿನ ವ್ಯಾಪಾರದ ಪರಿಸ್ಥಿತಿ ನಿಮಗೆ ಅನುಕೂಲ, ಸಾರಿಗೆ ಮಾಲಕರಿಗೆ ಆರ್ಥಿಕ ನಷ್ಟ, ಉದ್ಯೋಗ ಸಿಗದೆ ಕೃಷಿ ಚಟುವಟಿಕೆಗಳ ಅಳವಡಿಸಿಕೊಳ್ಳಿ, ಮಾತಾ ಪಿತೃ ಹಾಗೂ ಮಕ್ಕಳ ಆರೋಗ್ಯದ ತಪಾಸಣೆ ಅಗತ್ಯ, ಮನೆಯಲ್ಲಿ ಬೆಲೆಬಾಳುವ ವಸ್ತುಗಳ ಕಳ್ಳತನ, ಅನುಮಾನಸ್ಪದ ಕುಟುಂಬ ಸದಸ್ಯರ ಮೇಲೆ ಕಳವಳ ಕಾರಣವಾಗಬಹುದು, ಗೃಹಿಣಿಯರಿಗೆ ಮನೆಯ ಜವಾಬ್ದಾರಿ ಹೆಗಲ ಮೇಲೆ ಬೀಳಲಿದೆ,ನಿಮ್ಮ ಹೋಟೆಲ್ ವ್ಯವಹಾರದಲ್ಲಿ ಏರುಪೇರು ಇದ್ದರೂ ಚಿಂತಿಸಬೇಡಿ. ಲಾಭ ನಿಮ್ಮದೇ. ಶುಭಕಾರ್ಯಗಳಲ್ಲಿ ವಿವಾದ ಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ. ಅಧಿಕಾರಿಗಳಿಗೆ ಶುಭವಾರ್ತೆ ಬರಲಿದೆ. ಉದ್ಯಮಿಗಳಿಗೆ ಮತ್ತು ಕಾರ್ಮಿಕರ ನಡುವಿನ ಮನಸ್ತಾಪ ಅಂತ್ಯಗೊಳ್ಳುತ್ತದೆ. ಶೇರು ಮಾರುಕಟ್ಟೆಯಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಹೋಮ್ ಮೇಡ್ ಉತ್ಪನ್ನಗಳ ಮಾರಾಟ ಉದ್ಯಮ ದಾರರಿಗೆ ಲಾಭದಾಯಕ. ಉದ್ಯೋಗ ಕ್ಷೇತ್ರದಲ್ಲಿ ಪುರುಷರು ಸ್ತ್ರೀಯರ ಜೊತೆ ಆದಷ್ಟು ಸಂಯಮದಿಂದ ವರ್ತಿಸಿ. ಜನಪ್ರತಿನಿಧಿಗಳಿಗೆ ಕೀರ್ತಿ- ಪ್ರತಿಷ್ಠೆ ಲಭಿಸುತ್ತದೆ. ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವಿರಿ. ಟ್ರಾನ್ಸ್ಪೋರ್ಟ್ ಬಿಜಿನೆಸ್ ನಲ್ಲಿ ನಷ್ಟ ಎದುರಿಸಬೇಕಾಗುವುದು. ಆಸ್ತಿ ಮಾರಾಟದಲ್ಲಿ ಅಡತಡೆ ಸಂಭವ. ಅಧಿಕಾರಿಗಳಿಗೆ ಕೆಲಸದ ಒತ್ತಡ ಮತ್ತು ಪ್ರಭಾವಶಾಲಿ ವ್ಯಕ್ತಿಯ ಒತ್ತಡ ಎದುರಿಸಬೇಕಾಗುವುದು. ವರ್ಗಾವಣೆ ಮಾಡಿಸಿಕೊಂಡರೆ ಉತ್ತಮ. ನರದೌರ್ಬಲ್ಯ ಸಮಸ್ಯೆ ಕಾಡಲಿದೆ. ನಿಂತಿದ್ದ ಮದುವೆ ವಿಜೃಂಭಣೆಯಿಂದ ಪ್ರಾರಂಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ರಾಜಕೀಯ ವೃತ್ತಿ ಸೇರುವ ಯೋಚನೆ ಇದ್ದರೆ ಇಂದೇ ಸೇರಿ, ಉದ್ಯೋಗದ ಸಮಸ್ಯೆಯಿಂದ ಕೋರ್ಟ್ ಕಚೇರಿಗೆ ಅಲೇದಾಟ, ಹಿಂದೆ ಪ್ರಾರಂಭಿಸಿದ್ದ ಯೋಜನೆ ನಿಶ್ಚಿತ ಹಂತ ತಲುಪಿ ಮನಸ್ಸಿಗೆ ಸಂತಸ, ನೀವು ಏನು ಮಾಡದ ತಪ್ಪಿಗೆ ದಾಂಪತ್ಯದಲ್ಲಿ ಅಶಾಂತಿ. ಕುಟುಂಬ ಸದಸ್ಯರೊಡನೆ ಮಾಡುವ ಪಾಲುದಾರಿಕೆ ವ್ಯಾಪಾರ ಹೋಟೆಲ್ ವ್ಯವಹಾರ ಲಾಭದಾಯಕ. ಸಂಗಾತಿಯು ಇರದಿರುವುದು ಮನಸ್ಸಿಗೆ ಅಸಮಾಧಾನ,ಹೋಮ್ ಮೇಡ್ ಉತ್ಪನ್ನಗಳ ವ್ಯಾಪಾರ ಆರ್ಥಿಕ ಚೇತರಿಕೆ. ಸೌಂದರ್ಯ ಸಾಧನ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಅಧಿಕ ಲಾಭ. ಮನೆ ನಿರ್ಮಾಣ ಉದ್ಯಮದಾರರರಿಗೆ ಅಧಿಕ ಲಾಭ, ಹಣ್ಣು ಬೆಳೆಗಾರರಿಗೆ ಮತ್ತು ಡ್ರೈ ಫ್ರೂಟ್ಸ್ ವ್ಯಾಪಾರಸ್ಥರಿಗೆ ಉತ್ತಮ ಲಾಭ ವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯು ಸ್ತ್ರೀ ವಿವಾದ ಎದುರಿಸುವಿರಿ. ಸ್ವ ಗೃಹ ನಿರ್ಮಾಣದಿಂದ ನಿಮ್ಮ ನಿವೇಶನ ನಿಮಗೆ ಸಿಗಲಿದೆ. ಮನೆಯಲ್ಲಿ ಮದುವೆ ಯೋಗ ಕೂಡಿಬರಲಿದೆ ಅದಕ್ಕೆ ದುಡ್ಡಿನ ಸಮಸ್ಯೆ ಬರದು. ವಿದೇಶ ಹೋಗಲಿಕ್ಕೆ ಇಚ್ಛೆ ಉಳ್ಳವರು ದೊರೆಯುವ ಅವಕಾಶಗಳನ್ನು ಸೂಕ್ತವಾಗಿ ಬಳಸಿ. ದೈವ ಬಲದಿಂದ ಸಫಲ. ವಾಹನ ಖರೀದಿಸುವ ಯೋಗ. ನಿಂತುಹೋಗಿದ್ದ ಮದುವೆ ಈಗ ನಡೆಯಲಿದೆ. ಸೇವಾ ಆಧಾರಿತ ಉದ್ಯೋಗ ಖಾಯಂ ಆಗುವ ಸಾಧ್ಯತೆ. ಅಧಿಕಾರಿಯ ಕಿರುಕುಳ ಕಡಿಮೆಯಾಗಲಿದೆ. ಹಣಕಾಸಿನ ಸಂಸ್ಥೆಯ ಉದ್ಯೋಗಸ್ಥರಿಗೆ ಹೆಚ್ಚಿನ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Next Post
ಕಂತ್ರಿ ಬುದ್ದಿ ಬಿಡದ ಪಾಕ್: ಗಡಿಯಲ್ಲಿ ಅಪ್ರಚೋದಿತ ದಾಳಿ, ಭಾರತ ಸೇನೆ ತಕ್ಕ ಪ್ರತ್ಯುತ್ತರ!

ಕಂತ್ರಿ ಬುದ್ದಿ ಬಿಡದ ಪಾಕ್: ಗಡಿಯಲ್ಲಿ ಅಪ್ರಚೋದಿತ ದಾಳಿ, ಭಾರತ ಸೇನೆ ತಕ್ಕ ಪ್ರತ್ಯುತ್ತರ!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಸಂಗಾತಿಯೊಂದಿಗಿನ ಸಂಬಂಧ ಗಟ್ಟಿ, ಈ ರಾಶಿಯ ಮಕ್ಕಳ ಫ್ಯಾಮಿಲಿ ಬಗ್ಗೆ ಚಿಂತೆ
  • ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಮೂರು ಸಮಾನ: ಭಾರತದ ಮುಖ್ಯ ನ್ಯಾ. ಬಿ.ಆರ್. ಗವಾಯಿ ಮಹತ್ವದ ಶಿಷ್ಟಾಚಾರದ ಹೇಳಿಕೆ!
  • ಪಾಕ್ ಗೆ 11 ಹೊಸ ಷರತ್ತು ವಿಧಿಸಿದ ಐಎಂಎಫ್: ಭಾರತದ ಮೇಲಿನ ದಾಳಿಗೆ ಈ ಹಣ ಬಳಸುವ ಅಪಾಯ!
  • “ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಐಎಸ್ಐ ಆಹ್ವಾನದ ಮೇರೆಗೆ ಪಾಕ್ ಗೆ ಹೋಗಿದ್ದರು”: ಅಸ್ಸಾಂ ಸಿಎಂ ಗಂಭೀರ ಆರೋಪ
  • ಪಾಕ್ ಸ್ನೇಹಿತರಿಗೆ ಕರೆ ಮಾಡಬಾರದೇ: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಸಮರ್ಥಿಸಿಕೊಂಡ ತಂದೆ!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In