• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Monday, May 19, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಗುರುವಾರದ ರಾಶಿ ಭವಿಷ್ಯ: ಈ ರಾಶಿಯವರ ಉದ್ಯೋಗ ಬದಲಾವಣೆ ವಿಚಾರದಲ್ಲಿ ಗೊಂದಲ

Editor by Editor
May 1, 2025
in DINA BHAVISHYA, ದಾವಣಗೆರೆ, ಬೆಂಗಳೂರು
0
ಗುರುವಾರದ ರಾಶಿ ಭವಿಷ್ಯ: ಈ ರಾಶಿಯವರ ಉದ್ಯೋಗ ಬದಲಾವಣೆ ವಿಚಾರದಲ್ಲಿ ಗೊಂದಲ

SUDDIKSHANA KANNADA NEWS/ DAVANAGERE/ DATE-01-05-2025

ಗುರುವಾರದ ರಾಶಿ ಭವಿಷ್ಯ
01 ಮೇ 2025

ಸೂರ್ಯೋದಯ – 5:53 ಬೆ.
ಸೂರ್ಯಾಸ್ತ – 6:32 ಸಂಜೆ.

ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ವೈಶಾಖ ಮಾಸ,
ವಸಂತ ಋತು,
ತಿಥಿ – ಚೌತಿ
ನಕ್ಷತ್ರ – ಮೃಗಶಿರ
ಯೋಗ – ಅತಿಗಂಡ
ಕರಣ – ವಿಷ್ಟಿ
ಮಳೆ ನಕ್ಷತ್ರ: ಭರಣಿ

ರಾಹು ಕಾಲ – 01:30 ದಿಂದ 03:00 ವರೆಗೆ
ಯಮಗಂಡ – 06:00 ದಿಂದ 07:30 ವರೆಗೆ
ಗುಳಿಕ ಕಾಲ – 09:00 ದಿಂದ 10:30 ವರೆಗೆ

ಬ್ರಹ್ಮ ಮುಹೂರ್ತ – 4:17 ಬೆ. ದಿಂದ 5:05 ಬೆ. ವರೆಗೆ
ಅಮೃತ ಕಾಲ – 6:25 ಬೆ. ದಿಂದ 7:53 ಬೆ.ವರೆಗೆ
ಅಭಿಜಿತ್ ಮುಹುರ್ತ – 11:48 ಬೆ.ದಿಂದ 12:38 ಮ. ವರೆಗೆ

ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ.
ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಮೊಬೈಲ್ ಸಂಖ್ಯೆ. 93534 88403

ಮೇಷ ರಾಶಿ: ಪ್ರೇಮಿಗಳು ಸ್ವತಂತ್ರ ಮನೋಭಾವದಿಂದ ಹೊರ ಬಂದು ಮದುವೆಗಾಗಿ ಆತ್ಮೀಯರ ಸಲಹೆ ಪಡೆದುಕೊಳ್ಳಿ, ಭೂ ಸಂಬಂಧದ ವ್ಯವಹಾರಗಳಲ್ಲಿ ಅಧಿಕ ಆದಾಯ ಗಳಿಸುವಿರಿ, ಉದ್ಯೋಗದ ನಿಮಿತ್ಯ ಅಧಿಕ ತಿರುಗಾಟ ಮಾಡುವುದರಿಂದ ಆರೋಗ್ಯದ ಕಡೆ ಗಮನವಿರಲಿ, ಒಂದು ಕಂಪನಿಯ ಜವಾಬ್ದಾರಿಯುತ ಮುಂದಾಳತ್ವ ವಹಿಸುವಿರಿ, ಮನೆ ಕಟ್ಟುವ ಕಾರ್ಯ ಪ್ರಾರಂಭ, ಮಕ್ಕಳ ಮದುವೆ ಯೋಗ, ಸಾಲದಿಂದ ಮುಕ್ತಿ, ಹೊಸ ವಾಹನ ಖರೀದಿ,ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವೃಷಭ ರಾಶಿ: ಮಾಹಿತಿ ತಂತ್ರಜ್ಞಾನ ಪದವಿ ಹೊಂದಿದವರಿಗೆ ಉದ್ಯೋಗ ಭಾಗ್ಯ, ಉದ್ಯೋಗದಲ್ಲಿ ಆದಾಯ ಕಾಣಲಿವೆ, ಹಣಕಾಸಿನ ವ್ಯವಹಾರಿಕ ಜವಾಬ್ದಾರಿಯನ್ನು ವಹಿಸಿಕೊಳ್ಳಬಾರದು, ಮನೆಯಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಲಾಭ, ನೂತನ ಬಟ್ಟೆ ಮಳಿಗೆ ತೆರೆಯುವ ಚಿಂತೆ, ಚಿನ್ನದ ವ್ಯಾಪಾರಸ್ಥರಿಗೆ ಭಾರಿ ಲಾಭ, ಉದ್ಯೋಗದಲ್ಲಿ ವರ್ಗಾವಣೆ, ವೇತನ ಹೆಚ್ಚಳ, ಸುಸಜ್ಜಿತ ಮನೆ ಖರೀದಿ, ಆಕಸ್ಮಿಕವಾಗಿ ಧನಪ್ರಾಪ್ತಿ.
ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನುಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಮಿಥುನ ರಾಶಿ: ಕೆಲಸದಲ್ಲಿ ಅಧಿಕ ಒತ್ತಡವಿದ್ದರೂ ಕುಟುಂಬಕ್ಕಾಗಿ ಸಮಯ ಕೊಡಿ, ಕುಟುಂಬದ ಸಣ್ಣ ವಿಷಯಗಳನ್ನು ತಾತ್ಸಾರ ಮಾಡಬಾರದು, ಉದ್ಯೋಗದ ನಿಮಿತ್ಯ ದೂರದ ಪ್ರವಾಸ, ನಿರಂತರ ಕೆಲಸಗಳಿಂದ ವಿಶ್ರಾಂತಿ ಬೇಕೆನಿಸಿದೆ ಸಂಗಾತಿ ಜೊತೆ ಕಿರು ಪ್ರವಾಸ ಸಾಧ್ಯತೆ, ವಾಣಿಜ್ಯ ಮಳಿಗೆ ಖರೀದಿ, ಕೃಷಿ ಭೂಮಿಯಲ್ಲಿ ವಾಣಿಜ್ಯ ಬೆಳೆ ಚಿಂತನೆ, ಹೈನುಗಾರಿಕೆ ಆರ್ಥಿಕ ಚೇತರಿಕೆ, ಕುಕ್ಕುಟ ಉದ್ಯಮ ಪ್ರಾರಂಭ, ಸಿದ್ಧ ಉಡುಪು ಅಂಗಡಿ ಪ್ರಾರಂಭ, ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ. ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಕರ್ಕಾಟಕ ರಾಶಿ: ಪ್ರೇಮಿಗಳಿಗೆ ಕೆಲವೊಂದು ಅನಿರೀಕ್ಷಿತ ಬದಲಾವಣೆ ಸಾಧ್ಯತೆ, ಸರಕು ಸಾರಿಗೆ ನಡೆಸುವವರಿಗೆ ಅಡ್ಡಿ ಆತಂಕಗಳು ಹಾಗೂ ಆರ್ಥಿಕ ಧನ ನಷ್ಟ, ನಿಮ್ಮ ಪಾಲುದಾರಿಕೆ ವ್ಯವಹಾರಗಳಲ್ಲಿ ಎಚ್ಚರ ಇರಲಿ, ವಾಹನ ಖರೀದಿ ಯೋಗ, ಮದುವೆ ಅಡೆಚೆಣೆ ನಿವಾರಣೆ, ಸಂಗಾತಿ ಜೊತೆ ಪುನರ್ಮಿಲನ, ಹಳೆ ಸಾಲ ವಸೂಲಾತಿ, ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ. ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಸಿಂಹ ರಾಶಿ: ನಿಮ್ಮ ಮೃದು ಧೋರಣೆ ನಡವಳಿಕೆಯಿಂದ ವ್ಯಾಪಾರದಲ್ಲಿ ಭಾರಿ ನಷ್ಟ, ಪ್ರೇಮಿಗಳು ಅವಸರದ ಹೆಜ್ಜೆ ಇಡಬಾರದು, ಹೋಟೆಲ್ ಉದ್ಯಮದಾರರು ಮುಂದಿನ ಯೋಜನೆಗಳ ಬಗ್ಗೆ ಮಾರ್ಗದರ್ಶನ ಪಡೆಯಿರಿ, ಸಾಲ ಮರುಪಾವತಿಯಿಂದ ಸಂತಸ, ನಿವೇಶನ ಖರೀದಿ ಯೋಗ, ಹೊಸ ಉದ್ಯಮ ಪ್ರಾರಂಭದ ಚಿಂತೆ, ತೈಲ ಉತ್ಪಾದನೆ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?
ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ
ಏಕೆ?
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಕನ್ಯಾ ರಾಶಿ: ನೀರು ಸರಬರಾಜು ಉದ್ಯಮದಾರರಿಗೆ ಆರ್ಥಿಕ ಲಾಭ, ಹಳೆ ಮನೆ ವಾಸ್ತು ಪ್ರಕಾರ ಮಾರ್ಪಟ, ಹೆಣ್ಣು ಮಕ್ಕಳಿಗೆ ಕಂಕಣ ಬಲ, ಉದ್ಯೋಗ ಲಭ್ಯ, ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ. ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ತುಲಾ ರಾಶಿ: ಉದ್ಯೋಗದ ಬದಲಾವಣೆ ವಿಚಾರದಲ್ಲಿ ಗೊಂದಲ, ತೆಂಗಿನ ಬೆಳೆ ಮತ್ತು ಅಡಿಕೆ ಕೃಷಿಕರಿಗೆ, ಮಧ್ಯವರ್ತಿಗಳಿಗೆ ಮತ್ತು ಉದ್ಯಮದಾರರಿಗೆ ಹೇರಳವಾಗಿ ಲಾಭ, ನೀರು ಸರಬರಾಜು ಮಾಡುವವರಿಗೆ ಧನ ಲಾಭವಿದೆ,
ಬಯಸಿದ ಊರಿಗೆ ವರ್ಗಾವಣೆಯಿಂದ ಸಂತಸ, ಉದ್ಯೋಗದಲ್ಲಿ ಭಾರಿ ಧನ ಲಾಭ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಅವಕಾಶ, ಬಹುದಿನದಿಂದ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವೃಶ್ಚಿಕ ರಾಶಿ: ತಾಪಮಾನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಮಕ್ಕಳಿಗೆ ಉನ್ನತ ಉದ್ಯೋಗ ಸಿಗಲಿದೆ, ಭೂಮಿಗೆ ಸಂಬಂಧಿಸಿದ ಪ್ರಯತ್ನ ಪಟ್ಟ ಎಲ್ಲಾ ಕೆಲಸಗಳು ವಿಫಲವಾಗುವ ಸಾಧ್ಯತೆ, ಸಂಗಾತಿ ಮನೆಯಿಂದ ಸಂತಸದ ಸುದ್ದಿ, ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಕೋರ್ಟ್ ತೀರ್ಪು ನಿಮ್ಮ ಪರ, ಹೋಟೆಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ,ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ. ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ. ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಧನಸ್ಸು ರಾಶಿ: ಪ್ರೇಮಿಗಳ ಎಲ್ಲಾ ಆಲೋಚನೆಗಳು ಸರಿಯಾಗಿವೆ, ಅದನ್ನು ವಿರೋಧಿಸುವವರು ಇದ್ದಾರೆ ಜಾಗೃತಿ ವಹಿಸಿ, ಕೃಷಿ ಕಾರ್ಯಗಳಿಂದ ಧನ ಲಾಭವಿದೆ, ಕೃಷಿಕರು ಕೂಡಿಟ್ಟ ದವಸ ಧಾನ್ಯಗಳಿಗೆ ಭಾರಿ ಲಾಭ ಬರಲಿದೆ, ರೈತರ ಮಕ್ಕಳ ಮದುವೆ ವಿಳಂಬ, ರೈತರ ಮಕ್ಕಳಿಗೆ ಉದ್ಯೋಗ ಸಿಗಲಿದೆ, ದಂಪತಿಗಳಿಗೆ ಸಂತಾನದ ಸುದ್ದಿ, ಹಳಸಿ ಹೋದ ಸಂಬಂಧ ಮತ್ತೆ ಸೇರುವ ದಿನ, ಕುಟುಂಬ ಕಲಹಗಳಿಂದ ಮುಕ್ತಿ, ಮಕ್ಕಳಿಗೆ ಉದ್ಯೋಗ ಭಾಗ್ಯ,
ಪ್ರಯತ್ನ ತಕ್ಕಂತೆ ಫಲ ಸಿಗುವುದು, ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಮಕರ ರಾಶಿ: ಸುಂದರವಾದ ಮನೆ ಕಟ್ಟಬೇಕೆಂಬ ಹಲವು ವರ್ಷಗಳ ಆಸೆಯೂ ಈಡೇರಲಿದೆ, ಆರೋಗ್ಯದ ಕಡೆ ಗಮನವಿರಲಿ, ಒಂದು ಗುಂಪಿನ ನಾಯಕತ್ವ ಸಿಗಲಿದೆ, ಅದು ನಿಮಗೆ ಬೆಳಕಾಗಲಿದೆ, ಧನ ಆಗಮನದಿಂದ ಸಂತಸ, ಹೈನುಗಾರಿಕೆಗಾಗಿ ಹೊಸ ಥಳಿಯ ಹಸುಗಳು ಖರೀದಿ, ಉದ್ಯೋಗದಲ್ಲಿ ಹಿತೈಷಿಗಳಿಂದ ಕಾಡಾಟ, ಪತ್ನಿ ಕಡೆಯಿಂದ ಆಸ್ತಿ ಸಿಗುವ ಭಾಗ್ಯ, ಉದ್ಯೋಗದಲ್ಲಿ ಅಡಚಣೆ ನಿವಾರಣೆ,
ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಕುಂಭ ರಾಶಿ: ಜನಪ್ರತಿನಿಧಿಗಳು, ಸಮಾಜ ಸೇವಕರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ರಾಜಕಾರಣಿಗಳು ರಚನಾತ್ಮಕ ಕಾರ್ಯಕ್ರಮಗಳ ಕುರಿತು ಮಾಧ್ಯಮದವರಿಂದ ಭಾರಿ ಮೆಚ್ಚುಗೆ, ಬಲಭಾಗದ ಕಣ್ಣಿಗೆ ತೊಂದರೆ, ನಿಮ್ಮ ಮಕ್ಕಳ ಮದುವೆ ಸಾಮೂಹಿಕ ಕಾರ್ಯಕ್ರಮಗಳಲ್ಲಿ ಸಂಭವ, ನೂತನ ಗೃಹಪ್ರವೇಶ ವಿಳಂಬ,ಯಾವುದಾದರೂ ಮೂಲಗಳಿಂದ ಧನ ಲಾಭ, ಆಸ್ತಿ ಮಾರಾಟ ಪ್ರಯತ್ನ ಯಶಸ್ವಿ, ಕೃಷಿ ಭೂಮಿ ಖರೀದಿ ಸಾಧ್ಯತೆ, ಮದುವೆ ಯೋಗ,ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಮೀನ ರಾಶಿ: ರೈತರು ಮಕ್ಕಳ ಮದುವೆ ಬಗ್ಗೆ ಚಿಂತೆ, ರೈತರ ಫಸಲಿಗೆ ಉತ್ತಮ ಬೆಳೆ, ವ್ಯಾಪಾರ ವಹಿವಾಟಗಳಲ್ಲಿ ಭಾರಿ ಅಭಿವೃದ್ಧಿ, ಸ್ವ ಪ್ರಯತ್ನದಿಂದ ಪ್ರಾರಂಭಿಸುವುದು ಉತ್ತಮ, ಲೇವಾದೇವಿ ವ್ಯವಹಾರಗಳಲ್ಲಿ ಲಾಭ, ವಿದೇಶ ಪ್ರವಾಸ, ಉನ್ನತ ವ್ಯಾಸಂಗ ಸಫಲ, ಸಂತಾನದ ಸಿಹಿ ಸುದ್ದಿ, ಹೊಸ ವ್ಯವಹಾರ ಪ್ರಾರಂಭ, ಮನೆ ಕಟ್ಟಡ ಪ್ರಾರಂಭ,
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ. ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ?
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

Next Post
ಭಾರತ ದಾಳಿ ಬಗ್ಗೆ ಹಫೀಜ್ ಸಯೀದ್‌ಗೆ ಕನಸಿನಲ್ಲೂ ಭಯ: ಉಗ್ರನಿಗೆ 4ಪಟ್ಟು ಭದ್ರತೆ ಹೆಚ್ಚಳ, ಪಾಕ್ ಸೇನೆ ನಿಯೋಜನೆ!

ಭಾರತ ದಾಳಿ ಬಗ್ಗೆ ಹಫೀಜ್ ಸಯೀದ್‌ಗೆ ಕನಸಿನಲ್ಲೂ ಭಯ: ಉಗ್ರನಿಗೆ 4ಪಟ್ಟು ಭದ್ರತೆ ಹೆಚ್ಚಳ, ಪಾಕ್ ಸೇನೆ ನಿಯೋಜನೆ!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಸಂಗಾತಿಯೊಂದಿಗಿನ ಸಂಬಂಧ ಗಟ್ಟಿ, ಈ ರಾಶಿಯ ಮಕ್ಕಳ ಫ್ಯಾಮಿಲಿ ಬಗ್ಗೆ ಚಿಂತೆ
  • ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಮೂರು ಸಮಾನ: ಭಾರತದ ಮುಖ್ಯ ನ್ಯಾ. ಬಿ.ಆರ್. ಗವಾಯಿ ಮಹತ್ವದ ಶಿಷ್ಟಾಚಾರದ ಹೇಳಿಕೆ!
  • ಪಾಕ್ ಗೆ 11 ಹೊಸ ಷರತ್ತು ವಿಧಿಸಿದ ಐಎಂಎಫ್: ಭಾರತದ ಮೇಲಿನ ದಾಳಿಗೆ ಈ ಹಣ ಬಳಸುವ ಅಪಾಯ!
  • “ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಐಎಸ್ಐ ಆಹ್ವಾನದ ಮೇರೆಗೆ ಪಾಕ್ ಗೆ ಹೋಗಿದ್ದರು”: ಅಸ್ಸಾಂ ಸಿಎಂ ಗಂಭೀರ ಆರೋಪ
  • ಪಾಕ್ ಸ್ನೇಹಿತರಿಗೆ ಕರೆ ಮಾಡಬಾರದೇ: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಸಮರ್ಥಿಸಿಕೊಂಡ ತಂದೆ!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In