• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಈ ರಾಶಿಯವರಿಗೆ ಶತ್ರುಗಳ ಸಂಖ್ಯೆ ಅಧಿಕ, ಈ ಪಂಚ ರಾಶಿಯವರಿಗೆ ಮದುವೆ ಗ್ಯಾರಂಟಿ!

Editor by Editor
May 7, 2025
in DINA BHAVISHYA, ದಾವಣಗೆರೆ, ಬೆಂಗಳೂರು
0
ಗುರುವಾರದ ರಾಶಿ ಭವಿಷ್ಯ: ಈ ರಾಶಿಯವರ ಉದ್ಯೋಗ ಬದಲಾವಣೆ ವಿಚಾರದಲ್ಲಿ ಗೊಂದಲ

SUDDIKSHANA KANNADA NEWS/ DAVANAGERE/ DATE-07-05-2025

ಬುಧವಾರದ ರಾಶಿ ಭವಿಷ್ಯ
07 ಮೇ 2025

ಸೂರ್ಯೋದಯ – 5:51 ಬೆ
ಸೂರ್ಯಾಸ್ತ – 6:34 ಸಂಜೆ

ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ವೈಶಾಖ ಮಾಸ,
ವಸಂತ ಋತು,
ತಿಥಿ – ದಶಮಿ
ನಕ್ಷತ್ರ – ಪುಬ್ಬೆ
ಯೋಗ – ವ್ಯಾಘಾತ
ಕರಣ – ಗರಜೆ
ಮಳೆ ನಕ್ಷತ್ರ :ಭರಣಿ

ರಾಹು ಕಾಲ – 12:00 ದಿಂದ 01:30 ವರೆಗೆ
ಯಮಗಂಡ – 07:30 ದಿಂದ 09:00 ವರೆಗೆ
ಗುಳಿಕ ಕಾಲ – 10:30 ದಿಂದ 12:00 ವರೆಗೆ

ಬ್ರಹ್ಮ ಮುಹೂರ್ತ – 4:15 ಬೆ. ದಿಂದ 5:03 ಬೆ. ವರೆಗೆ
ಅಮೃತ ಕಾಲ – 11:14 ಬೆ. ದಿಂದ 12:59 ಮ. ವರೆಗೆ
ಅಭಿಜಿತ್ ಮುಹುರ್ತ – ಇಲ್ಲ

ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು
ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ: ನಿಮ್ಮ ಶತ್ರುಗಳು ನಿಮಗೆ ತೊಂದರೆ ಕೊಡುವ ಸಾಧ್ಯತೆ ಏಕಾಂಗಿಯಾಗಿ ತಿರುಗಾಟ ಬೇಡ, ಸಂಸ್ಥೆಯ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳುವಿರಿ, ಮನೆ ಸ್ಥಳಾಂತರಕ್ಕೆ ಯೋಚಿಸುತ್ತಿದ್ದೀರಿ, ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ ಉದ್ಯೋಗಿಗಳಿಗೆ ಸಿಗಲಿದೆ, ಉದ್ಯೋಗದಲ್ಲಿ ಪ್ರಗತಿ ಹೊಂದುವ ಸಮಯ ಬಂದಿದೆ, ಇಚ್ಚಿತ ಸ್ಥಾನಕ್ಕೆ ಉದ್ಯೋಗ ಬದಲಾವಣೆ ಬಡ್ತಿ ಯೋಗ ಭಾಗ್ಯ ಸಿಗಲಿದೆ, ಆಕಸ್ಮಿಕ ಧನ ಲಾಭ ಜೂಜಾಟದಿಂದ ಪಡೆಯಲಿದ್ದೀರಿ,
ಈ ರಾಶಿಯವರಿಗೆ ಅಧಿಕಾರ ಸಂಪತ್ತು ತಾನಾಗಿಯೇ ಸಿಗಲಿದೆ, ಉದ್ಯೋಗದಲ್ಲಿ ಸಮಸ್ಯೆ ದಿಂದ ಉದ್ಯೋಗ ಬಿಡುವ ಸಾಧ್ಯತೆ, ಈ ದಿನ ನಿಮಗೆ ಸಂಬಂಧಿಗಳಿಂದ ಕುತಂತ್ರ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ. ಮಾನಸಿಕ ವೇದನೆ ಕಡಿಮೆ ಆಗಲಿದೆ. ಮಾತಿನ ಮೇಲೆ ನಿಗಾವಿರಲಿ.ಈ ದಿನ ಗೌರವಕ್ಕೆ ಧಕ್ಕೆ,ಹಾಗೂ ಆರೋಗ್ಯದಲ್ಲಿ ಏರುಪೇರು.ಮಾತೃವಿನೊಂದಿಗೆ ಕಲಹ.ಇಂದು ಹಿರಿಯರಿಂದ ಉಪದೇಶ. ಈ ದಿನ ಕುಟುಂಬದಲ್ಲಿ ಅನರ್ಥ ಸಾಧ್ಯತೆ.ಶತ್ರುಗಳ ಬಾಧೆ. ವಾಹನ ಚಾಲನೆಯಲ್ಲಿ ಎಚ್ಚರವಹಿಸಿ. ಅಪಘಾತವಾಗುವ ಸಾಧ್ಯತೆ. ಈ ದಿನ ಶೀತ ಸಂಬಂಧಿತ ರೋಗ ಬಾಧೆ,.ಚಂಚಲ ಮನಸ್ಸು, ಪರಸ್ಥಳ ವಾಸ.ಈ ದಿನ ಆಲಸ್ಯ ಮನೋಭಾವ.ಸಹೋದ್ಯೋಗಿಗಳೊಂದಿಗೆ ಕಲಹ.ದಾಂಪತ್ಯದಲ್ಲಿ ವಿರಸ. ಅಧಿಕವಾದ ಖರ್ಚು.
ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಇಷ್ಟಾರ್ಥ ಸಿದ್ಧಿ, ಋಣ ಬಾಧೆಯಿಂದ ಮುಕ್ತಿ. ಮಕ್ಕಳಿಂದ ಸಲಹೆ. ಮಾಡುವ ಕೆಲಸದಲ್ಲಿ ವಿಘ್ನ. ಮನೇಲಿ ನೋವು-ಸಂಕಷ್ಟ. ಶತ್ರುಗಳ ಮೋಸದ ಜಾಲಕ್ಕೆ ಸಿಲುಕುವಿರಿ.ಇಂದು ಉದ್ಯೋಗದಲ್ಲಿ ಅಭಿವೃದ್ಧಿ. ವಾದ-ವಿವಾದಗಳಲ್ಲಿ ಭಾಗಿ. ಈ ದಿನ ತಾಳ್ಮೆ ಅತ್ಯಗತ್ಯ. ಅನ್ಯಜನರಲ್ಲಿ ದ್ವೇಷ.ಅಕಾಲ ಭೋಜನ,.ಹೊಸ ಸಮಸ್ಯೆಗಳು ಉದ್ಭವ.
ಅಲ್ಪ ಆದಾಯ.ಎಲ್ಲಿ ಹೋದರೂ ಅಶಾಂತಿ.ಕೆಲಸ ಕಾರ್ಯಗಳಲ್ಲಿ ವಾಗ್ವಾದ.
ಅದೃಷ್ಟ ರತ್ನ_ ಹವಳ,ಮಾಣಿಕ್ಯ, ಪುಷ್ಪರಾಗ.
ಅದೃಷ್ಟ ಸಂಖ್ಯೆ 2
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನಿಮ್ಮ ಬಿಸಿನೆಸ್ ಸ್ಥಳಾಂತರಕ್ಕೆ ಯೋಚಿಸುತ್ತಿದ್ದೀರಿ ಆದರೆ ಸದ್ಯಕ್ಕೆ ಬೇಡ, ನಿಮ್ಮ ಸಂಸ್ಥೆ ಮಾರಾಟಕ್ಕೆ ಗ್ರಾಹಕರು ಮುಂದೆ ಬರುವವರು, ಸಾಲ ಬಾಧೆಯಿಂದ ತಕ್ಕಮಟ್ಟಿಗೆ ಪ್ರಗತಿ,ಪ್ರೇಮಿಗಳಿಗೆ ಪುನರ್ಮಿಲನ ಆಸೆ, ಪ್ರಿಂಟಿಂಗ್ ಮತ್ತು ಸ್ಟೇಷನರಿ ಉದ್ಯೋಗಿಗಳಿಗೆ ನಷ್ಟದ ಭೀತಿ, ಕೆಲಸಕ್ಕೆ ಮರು ನೇಮಕ ಸಾಧ್ಯತೆ,ಧಾರ್ಮಿಕ ಕೆಲಸ ಕಾರ್ಯಗಳಿಂದ ಮನಸ್ಸಿಗೆ ಶಾಂತಿ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳನ್ನು ಅತ್ಯಂತ ಜಾಗ್ರತೆಯಿಂದ ನಡೆಸಿಕೊಂಡು ಹೋಗುವುದು ಅಗತ್ಯವಿದೆ. ಭಾವೋದ್ರೇಕಕ್ಕೆ ಒಳಗಾಗದಿರುವುದು ಉತ್ತಮ.
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಗಮನ ಹರಿಸುವುದು ಉತ್ತಮ. ಹಿರಿಯರಿಗೆ ಗೌರವ ಮನ್ನಣೆ ಸಿಗಲಿದೆ. ಮನೆಯಲ್ಲಿ ಶುಭಕಾರ್ಯ ಭಾಗ್ಯ ಲಭಿಸಲಿದೆ. ಪೂರ್ವ ತಯಾರಿ ಮಾಡಿಕೊಳ್ಳಿರಿ.ಸ್ನೇಹಿತರ ಕಡೆಯಿಂದ ಉದ್ಯೋಗ ಭಾಗ್ಯ ಲಭಿಸಿದೆ.ಪರಿಸ್ಥಿತಿ ತಕ್ಕಂತೆ ನಡೆದುಕೊಳ್ಳಿ. ಸಾಲಗಾರರಿಂದ ಕಿರಿಕಿರಿ.ಸಕಲ ಕುಟುಂಬ ನಿಮ್ಮನ್ನು ಸಹಕಾರ ಸಿಗಲಿದೆ. ಪ್ರೇಮಿಗಳಿಗೆ ಹಿರಿಯರ ಕಡೆಯಿಂದ ವಿರೋಧ.
ಅದೃಷ್ಟ ರತ್ನ _ವಜ್ರ ಅದೃಷ್ಟಸಂಖ್ಯೆ_ 1,3
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಹಳೆಯ ಜಗಳ ತೊಡೆದು ಹಾಕಿ ಸಂಧಾನ ಫಲ ಶ್ರುತಿ ನೀಡಲಿದೆ, ಪಾರ್ಟ್ ಟೈಮ್ ಕೆಲಸ ಹುಡುಕುತ್ತಿರುವವರಿಗೆ ಕೆಲಸ ಸಿಗಲಿದೆ, ಹಣಕಾಸು ಸಂಬಂಧಿಸಿದ ಸಮಸ್ಯೆ ಬಗ್ಗೆ ನೀವು ಚಿಲುಕಿತರಾಗುತ್ತಿರಿ,ಸಂಬಂಧಿಕರ ಕಡೆ ಧನ ಸಹಾಯ ಕೇಳಬೇಡಿ, ಲಕ್ಷ್ಮಿ ಕೃಪೆ ಉತ್ತಮವಾಗಿದೆ, ದೀರ್ಘಕಾಲಿನ ವ್ಯಾಧಿ ನಿವಾರಣೆ, ವಿವಿಧ ಮೂಲಗಳಿಂದ ಧನ ಆಗಮನ, ಪತ್ನಿ ಸಂಬಂಧ ಕಡೆಯಿಂದ ಧನಾಗಮನ ಆಸ್ತಿ ಪ್ರಾಪ್ತಿ, ಶತ್ರುಗಳ ಒಳಸಂಚು, ನಿಮ್ಮ ಉದಾರ ಮನೋಭಾವದಿಂದಾಗಿ ಸಮಸ್ಯೆಗಳನ್ನು ತಂದುಕೊಳ್ಳುವಿರಿ. ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಪ್ರಯತ್ನ ಬಲದಿಂದಲೇ ಮುಂದುವರಿಸಿಕೊಂಡು ಹೋಗುವುದು ಅತೀ ಅಗತ್ಯವಿರುತ್ತದೆ.
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಮಸ್ಯೆ ಮಧ್ಯಸ್ಥಿಕೆ ಜನರಿಂದ ಸೃಷ್ಟಿಯಾಗುತ್ತದೆ. ಅಳಿಯನ ನಡವಳಿಕೆಯಿಂದ ಬೇಸರ. ಮಗನ ಭವಿಷ್ಯದ ಚಿಂತನೆ. ಪ್ರಯತ್ನ ತಕ್ಕಂತೆ ಸಫಲತೆ ವಿಳಂಬ.ಮಗಳ ಮದುವೆ ಚಿಂತನೆ. ಪ್ರೇಮಿಗಳಲ್ಲಿ ಮೊದಲು ಇದ್ದಂತಹ ಪ್ರೀತಿ-ಪ್ರೇಮ, ವ್ಯಾಮೋಹ ಕ್ಷೀಣಿಸುತ್ತದೆ.
ಅದೃಷ್ಟ ರತ್ನ _ಮುತ್ತು
ಅದೃಷ್ಟ ಸಂಖ್ಯೆ _4 ,5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ: ದಂಪತಿಗಳಿಗೆ ಹತಾಶ ಕೆಟ್ಟ ಆಲೋಚನೆಗಳು ಸೃಷ್ಟಿ, ಪಾರ್ಟ್ ಟೈಮ್ ಕೆಲಸ ಸಿಗಲಿದೆ, ಕೈ ಹಿಡಿದ ಕೆಲಸ ಕಾರ್ಯಗಳು ಮೇಲಿಂದ ಮೇಲೆ ನಷ್ಟವೇಕೆ? ರಿಯಲ್ ಎಸ್ಟೇಟ್ ಒಂದೂ ಯಶಸ್ಸು ಕಾಣುತ್ತಿಲ್ಲ, ಪರಸ್ತ್ರೀ ಕಡೆ ಮೋಹದ ಆಸಕ್ತಿ, ದುಷ್ಟ ಜನರ ಸಹವಾಸದಿಂದ ಮಕ್ಕಳಿಗೆ ತೊಂದರೆ, ಮಿತ್ರರು ಶತ್ರುಗಳಾಗಿ ನಿಲ್ಲುವರು,ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ. ಪ್ರತಿಕಾರಂಗದಲ್ಲಿ ತಾಳ್ಮೆ ಸಮಾಧಾನದಿಂದ ಮುಂದುವರಿಯುವುದು ಅಗತ್ಯ. ವ್ಯಾಪಾರವನ್ನು ಬಹುಕಷ್ಟದಿಂದ ಎಚ್ಚರದಿಂದ ಮುನ್ನಡೆಸಬೇಕಾಗಬಹುದು.
ವ್ಯಾಪಾರ ,ಉದ್ಯಮದಲ್ಲಿ ಚೇತರಿಕೆ ಕಾಣಲಿದೆ.ಮಕ್ಕಳ ಸ್ವಭಾವ ಬಗ್ಗೆ ಅನುಮಾನ. ವಿಚ್ಛೇದಿತ ಮಕ್ಕಳ ಮರುಮದುವೆ ಚಿಂತನೆ. ಕೈಕೆಳಗಿನ ಕೆಲಸಗಾರರಿಂದ ತೊಂದರೆ.ಕಚೇರಿಯಲ್ಲಿ ಕಳೆದುಹೋಗಿರುವ ಫೈಲ್ ನಿಂದ ತೊಂದರೆ ಅನುಭವಿಸುವಿರಿ. ಹಿರಿಯರ ಆರೋಗ್ಯದಲ್ಲಿ ಖರ್ಚು ಬರಲಿದೆ. ಪ್ರೀತಿಸಿ ಪ್ರೇಮಿಸಿ ಸರಸ-ಸಲ್ಲಾಪಗಳಿಂದ ಮನಸ್ತಾಪ.
ಅದೃಷ್ಟ ರತ್ನ &ಮಾಣಿಕ್ಯ ಅದೃಷ್ಟ ಸಂಖ್ಯೆ _3 ,6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ನಿಮ್ಮ ಶತ್ರುಗಳು ಅವರಲ್ಲಿಯೇ ಜಗಳ ಮಾಡುವುದರಿಂದ ನಾಶವಾಗುತ್ತಾರೆ, ಸಂಗಾತಿಯೊಂದಿಗೆ ಟ್ರಿಪ್ ಹೋಗಲು ಯೋಚಿಸುತ್ತಿದ್ದೀರಿ, ಪ್ರೇಮಿಗಳಿಗೆ ಹತಾಶ ಕೆಟ್ಟ ಆಲೋಚನೆಗಳು ಬರುವವು, ಆಸ್ಪತ್ರೆಗೆ ಅಲೆದಾಟ, ವೃತ್ತಿಯಲ್ಲಿ ಕೆಲವು ವಿಘ್ನಗಳು ಎದುರಾಗಲಿವೆ, ಉದ್ಯೋಗುಸ್ತಾನದ ಕಿರಿಕಿರಿ ನಡುವೆಯೂ ಗೌರವ ಪ್ರಾಪ್ತಿ, ತಂದೆಯ ಆರೋಗ್ಯದಲ್ಲಿ ಏರುಪೇರು,ಹಿರಿಯರೊಂದಿಗೆ ವಾದ-ವಿವಾದ, ಪರಿಸ್ಥಿತಿ ಸಂಪರ್ಕದಿಂದ ಕುಟುಂಬದಲ್ಲಿ ಕಲಹ,ಸಾಂಸಾರಿಕ ಸುಖ ಹಂತಹಂತವಾಗಿ ಗೋಚರಕ್ಕೆ ಬಂದರೂ ಮನಸ್ಸಿಗೆ ಸಮಾಧಾನ ಸಿಗಲಾರದು. ಆದರೂ ಗುರುವಿನ ಕೃಪೆಯಿಂದ ಎಲ್ಲವನ್ನೂ ಎದುರಿಸಿಕೊಂಡು ಮುನ್ನಡೆವ ಅಗತ್ಯವಿದೆ.
ಕುಟುಂಬದಲ್ಲಿ ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಪರಿಹಾರವಾಗಲಿದೆ. ನಿಮ್ಮಿಂದ ಅಧ್ಯಾತ್ಮಿಕ ಚಿಂತನೆ. ಸಹೋದರ ಕಡೆಯಿಂದ ಉತ್ತಮ ಬಾಂಧವ್ಯ ಮರು ಸೃಷ್ಟಿಯಾಗುವುದು .ಸಾಲ ಮರುಪಾವತಿ ಆಗಲಿದೆ. ತಾಯಿಯಿಂದ ಆರೋಗ್ಯ ಸಮಸ್ಯೆ ಕಾಡಲಿದೆ. ಮುಂಜಾಗ್ರತೆಯಿಂದ ವೈದ್ಯರ ಸಲಹೆ ಪಡೆಯಿರಿ. ಹಳಸಿಹೋದ ಸಂಬಂಧ ಮರು ಮದುವೆ ಮಾತುಕತೆ ಯಶಸ್ಸು.
ಅದೃಷ್ಟ ರತ್ನ_ ಕನಕ ಪುಷ್ಪ ಅದೃಷ್ಟ ಸಂಖ್ಯೆ _1 ,5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ನಿಮ್ಮ ವ್ಯವಹಾರಗಳು ಸ್ಥಳಾಂತರಕ್ಕೆ ಯೋಚಿಸುತ್ತಿದ್ದೀರಿ, ಅದು ನಿಮಗೆ ಅನುಕೂಲ ಆಗಲಿದೆ, ಆಸ್ತಿ ಸುಲಭವಾಗಿ ಪಡೆಯುತ್ತೀರಿ, ಕುಟುಂಬದ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳುವಿರಿ, ಮಹಿಳೆಯರಿಗೆ ಉದ್ಯೋಗದಲ್ಲಿ ವರ್ಗಾವಣೆ ಹಾಗೂ ಬಡ್ತಿ ಸಂಭವ, ಮದುವೆ ವಿಳಂಬ, ನಿಶ್ಚಿತಾರ್ಥ ಆಗಿ ಮುರಿದುಬಿಡುವ ಸಂಭವ, ಅತ್ತೆ ಸೊಸೆ ಕಾದಾಟ, ವಾಹನ ಅಪಘಾತ ಸಂಭವ, ವ್ಯಾಪಾರಿಗಳಿಗೆ ಅಭಿವೃದ್ಧಿ ಹೊಂದುವ ಕಾಲ ಬಂದಿದೆ,
ಮಹಿಳೆಯರಿಗೆ ಸ್ವಲ್ಪ ಮಟ್ಟಿನ ತೊಂದರೆಗಳು ಕಂಡುಬರಬಹುದು. ಕೃಷಿಯೇತರ ಚಟುವಟಿಕೆಯಲ್ಲಿ ವಿಳಂಬ ಕಂಡು ಬರುತ್ತದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡು ಬರಲಿದೆ.ತಮಗೆ ಸಮಾಜದಲ್ಲಿ ಗೌರವ ರಾಜಮನ್ನಣೆ ಭಾಗ್ಯ ಸಿಗಲಿದೆ. ನಿಂತುಹೋದ ಮನೆ ಕಟ್ಟಡ ಪತ್ನಿಯ ಸಹಾಯದಿಂದ ಪೂರ್ಣಗೊಳ್ಳಲಿದೆ. ಉದ್ಯಮಗಳಿಗೆ ಆರ್ಥಿಕ ಸಂಕಟ. ತಮ್ಮ ಆರೋಗ್ಯದ ಬಗ್ಗೆ ಉದರ ದೋಷ ,ನೇತ್ರ ದೋಷ ಬಗ್ಗೆ ಗಮನವಿರಲಿ. ಪ್ರೇಮಿಗಳಿಗೆ ಮಧ್ಯಸ್ತಿಕೆ ಚಾಡಿ ಮಾತಿನಿಂದ ಸಮಸ್ಯೆ.
ಅದೃಷ್ಟ ರತ್ನ _ಹವಳ
ಅದೃಷ್ಟ ಸಂಖ್ಯೆ_ 2 ,6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ನಿಮ್ಮ ಶತ್ರುಗಳು ತಮ್ಮ ತಮ್ಮೊಳಗೆ ಜಗಳ ಮಾಡಿ ನಾಶವಾಗುತ್ತಾರೆ, ಮಕ್ಕಳ ಕಡೆಯಿಂದ ಶುಭ ಸುದ್ದಿ, ನಿಮ್ಮ ಒಡಹುಟ್ಟಿದವರಿಂದ ವಿವಾದ ಪರಿಹರಿಸಬೇಕಾಗುತ್ತದೆ, ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿವೆ, ಪ್ರೇಮಿಗಳಿಗೆ ವಿವಾಹ ಅವಕಾಶ, ವಿದ್ಯಾರ್ಥಿಗಳಿಗೆ ಅನುಕೂಲಕಾಲ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆಲವು, ಸಹವಾಸ ದೋಷದಿಂದ ಕೆಟ್ಟ ಅಭ್ಯಾಸವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸವಿರುವುದು. ಸಾಂಸಾರಿಕವಾಗಿ ಹಲವಾರು ತಾಪತ್ರಯಗಳು ಕಂಡು ಬರಬಹುದು. ಆರೋಗ್ಯದ ಬಗ್ಗೆ ಉದಾಸೀನ ಬೇಡ.
ಕುಟುಂಬ ಸಮೇತ ದೇವದರ್ಶನ ಭಾಗ್ಯ ಸಿಗಲಿದೆ. ಮಕ್ಕಳಿಂದ ತಕರಾರು ತಂಟೆ ಬರಲಿದೆ.ಬೇರೆಯವರ ಕುಟುಂಬದಲ್ಲಿ ತಲೆ ಹಾಕಬೇಡಿ. ನಿಮ್ಮ ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡಲಿದೆ. ಸಮಾಜದ ಚಿಕ್ಕ ವಿಷಯಕ್ಕಾಗಿ ಮನಸ್ತಾಪ. ಪ್ರೇಮಿಗಳ ಮದುವೆಗೆ ಹಿರಿಯರ ಕಡೆಯಿಂದ ವಿರೋಧ.
ಅದೃಷ್ಟ ರತ್ನ ,_ವೈಢೂರ್ಯ ಅದೃಷ್ಟ ಸಂಖ್ಯೆ _1 ,4
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ನಿಮ್ಮ ಮನೆಯಲ್ಲಿ ಮಂಗಳಕಾರ್ಯ ಆಯೋಜಿಸಬಹುದು ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗ್ಗೆ ನೀವು ಚಿಂತಿತರಾಗುತ್ತಿರಿ, ಸಹೋದರ ಮಿತ್ರ ವರ್ಗ ಸಹಾಯದಿಂದ ಹಣಕಾಸಿನ ಸಮಸ್ಯೆ ಪರಿಹರಿಸಬಹುದು, ಕುಟುಂಬದೊಂದಿಗೆ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರಯಾಣ, ವಾಹನ ಚಾಲಕರು ವರ್ಗದವರಿಗೆ ಉತ್ತಮ ಫಲದಾಯಕ, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತಿಯ ಉದ್ಯೋಗಿಗಳು,ಹಾಗೂ ಇತರ ಸಮಾಜ ಸೇವಕರು ಸಮಾಜದ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ, ಸಂಗಾತಿಯ ಮನಸ್ಸು ಉಲ್ಲಾಸದಿಂದ ರಸ ಸಂಜೆ ಹೊರಡುವ ವಿಚಾರ ,ನೂತನ ಮನೆ ನಿರ್ಮಾಣ ಭೂ ಖರೀದಿಗೆ ಸಕಾಲವಲ್ಲ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಕಂಡು ಬರುವುವು. ಕಾರ್ಮಿಕ ವರ್ಗದವರಿಗೆ ಗೊಂದಲದ ಪರಿಸ್ಥಿತಿ ಕಂಡುಬರಲಿದೆ.
ಮಧ್ಯಸ್ಥಿಕೆ ಜನರಿಂದ ಕೆಲಸ ಕಳೆದುಕೊಳ್ಳುವ ಭೀತಿ. ಬಂಧುಗಳಿಂದ ವಿರೋಧ. ಆಸ್ತಿ ವಿಚಾರದಲ್ಲಿ ಗೊಂದಲ. ಸಹೋದರ-ಸಹೋದರಿ ರಿಂದ ಮನಸ್ತಾಪ. ಆಸ್ತಿ ಖರೀದಿ ಯಶಸ್ಸು ಸಿಗುವ ಭಾಗ್ಯ. ಮಕ್ಕಳಿಂದ ಸಂತೋಷದ ಭಾಗ್ಯ. ಸ್ವಂತ ಪ್ರಯತ್ನದಿಂದ ಹಣಕಾಸಿನಲ್ಲಿ ಪ್ರಗತಿ ಕಾಣುವಿರಿ. ಹೆಂಡತಿಯ ಮಾರ್ಗದರ್ಶನ ಪಡೆದು ಮುಂದೆ ಸಾಗಿರಿ.
ಅದೃಷ್ಟ ರತ್ನ _ಮಾಣಿಕ್ಯ
ಅದೃಷ್ಟ ಸಂಖ್ಯೆ _3,8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು ರಾಶಿ: ಫಾರ್ಟ್ ಟೈಮ್ ಕೆಲಸ ಹುಡುಕುತ್ತಿದ್ದೀರಿ, ನೀವು ಸಂಬಂಧಿಕರಿಗೆ ಹಣವನ್ನು ಸಾಲವಾಗಿ ನೀಡಿದರೆ ಅದು ನಿಮ್ಮ ಸಂಬಂಧದಲ್ಲಿ ಬಿರುಕು ಉಂಟು ಮಾಡಬಹುದು, ನಿಮ್ಮ ಸಂಗಾತಿಯೊಂದಿಗೆ ಜಗಳ ಆಗುತ್ತದೆ, ಸಂಗಾತಿಯೊಂದಿಗೆ ಪ್ರಯಾಣಿಸಲು ಪ್ಲಾನಿಂಗ್ ಮಾಡುತ್ತಿದ್ದೀರಿ, ಪದೇ ಪದೇ ಅನಾರೋಗ್ಯ, ನರ ದೌರ್ಬಲ್ಯ ,ಮಾನಸಿಕ ಚಿಂತೆ, ಭಯ,ಕೆಲವು ಕಾರ್ಯಗಳಲ್ಲಿ ಕಿರಿಕಿರಿ, ಸಂಗಾತಿಯೊಡನೆ ಕಲಹ,ಅಧಿಕ ಖರ್ಚು ಎದುರಿಸುವಿರಿ,ದೂರ ಸಂಚಾರದಲ್ಲಿ ಕಾರ್ಯ ಸಿದ್ಧಿಯಾಗಲಿದೆ. ಶುಭಮಂಗಳ ಕಾರ್ಯಗಳನ್ನು ಮುಂದಕ್ಕೆ ಹಾಕುವುದು ಉತ್ತಮ. ಪಾಲು ಬಂಡವಾಳಗಳಲ್ಲಿ ಗೊಂದಲಗಳು ಕಂಡು ಬರಲಿವೆ.
ಹಣಕಾಸಿನ ವ್ಯವಹಾರದಿಂದ ಪ್ರಗತಿ.ಹೊಸ ವಸ್ತುಗಳ ಖರೀದಿ ಜೋರಆಗುವುದು. ನಿಮಗೆ ದೀರ್ಘಕಾಲದ ಸಮಸ್ಯೆ ಇಂದು ಪರಿಹಾರ ಸಿಗುವುದು. ಸಹೋದರರಿಂದ ಭಿನ್ನಾಭಿಪ್ರಾಯ.ಗಂಡ ಹೆಂಡಿರ ಮಧ್ಯೆ ವಿರಸ.ಮಕ್ಕಳ ನಡುವಳಿಕೆ ಮತ್ತು ಶಿಕ್ಷಣದ ಬೇಸರ ಕಾಡಲಿದೆ. ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ. ಹೆಂಡತಿ ತವರು ಮನೆಗೆ ಹೋಗುವ ಸಂಭವ. ಪ್ರೇಮಿಗಳಿಗೆ ಮದುವೆ ವಿಚಾರದಲ್ಲಿ ಅಡತಡೆ ಕಾಡಲಿದೆ.
ಅದೃಷ್ಟ ರತ್ನ _ಪಚ್ಚೆ
ಅದೃಷ್ಟ ಸಂಖ್ಯೆ _9 ,7
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಸಾಕಷ್ಟು ಹೋರಾಟಗಳ ನಂತರ ಆಸ್ತಿ ಸಮಸ್ಯೆ ಬಗೆಹರಿದು ಮರಳಿ ಪಡೆಯುತ್ತಿರಿ, ವಿದೇಶದ ಉನ್ನತ ಶಿಕ್ಷಣಕ್ಕೆ ದಾರಿ ಸುಗಮವಾಗಲಿದೆ, ಆರ್ಥಿಕವಾಗಿ ಉತ್ತಮ, ನಿಮ್ಮ ಅದೃಷ್ಟ ಕೈಹಿಡಿಯಲಿದೆ, ಭೂಮಿ ವಾಹನ ಮನೆ ಅಂಗಡಿ ಖರೀದಿಸಲು ಯೋಚಿಸುತ್ತಿದ್ದೀರಿ, ಶತ್ರು ಕಾಟದಿಂದ ಪಾರಾಗಲು ಪ್ರಯತ್ನ, ಮಕ್ಕಳು ನೀಚ ಕಾಮಾಸಕ್ತಿ, ಸಂಗ ಸಹವಾಸ ದೋಷದಿಂದ ಪೊಲೀಸ್ ಸ್ಟೇಷನ್ ಹೋಗುವ ಸಂಭವ, ಮೇಲಾಧಿಕಾರಿಗಳಿಗೆ ತೊಂದರೆ, ವ್ಯವಹಾರದಲ್ಲಿ ಕಷ್ಟನಷ್ಟಗಳನ್ನು ಅನುಭವಿಸಬೇಕಾಗಬಹುದು. ರಾಜಕೀಯ ವ್ಯಕ್ತಿಗಳು ರಾಜಕೀಯ ಕ್ಷೇತ್ರದಿಂದ ಮರೆಯಾಗಲಿದ್ದಾರೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವುದು ಉತ್ತಮ.
ಹೊಸ ಉದ್ಯಮ ಪ್ರಾರಂಭ ಮಾಡುವಾಗ ಹಣ ಹೂಡಿಕೆ ಮಾಡುವುದರಲ್ಲಿ ಎಚ್ಚರವಹಿಸಿ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ಸೂಕ್ತ ವೈದ್ಯರ ಸಲಹೆ ಪಡೆಯಿರಿ. ತಲೆಸುತ್ತು, ನರ ಸಮಸ್ಯೆ ಕಾಡಲಿದೆ. ಕೆಲಸದಲ್ಲಿ ಹೆಚ್ಚಿನ ಒತ್ತಡ ಬೀಳುತ್ತದೆ . ಮಧ್ಯಸ್ಥಿಕೆವಹಿಸಿ ಹಣ ಕೊಡುವುದನ್ನು ನಿರಾಕರಿಸಿ. ಇದರಿಂದ ಧನಹಾನಿ ಮಾನಹಾನಿ ಆಗುವ ಸಂಭವ. ಪ್ರೇಮಿಗಳ ಮದುವೆ ಚಿಂತನೆ. ಅದೃಷ್ಟ ರತ್ನ _ಇಂದ್ರನೀಲ ಅದೃಷ್ಟ ಸಂಖ್ಯೆ_8 ,9
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕೆಲಸದ ಕ್ಷೇತ್ರದಲ್ಲಿ ತಪ್ಪಿನಿಂದಾಗಿ ನಿಮ್ಮ ಅಧಿಕಾರಿಗಳಿಂದ ಉದ್ಯೋಗಕ್ಕೆ ತೊಂದರೆ, ನೀವು ಆಸ್ತಿ ಮಾರಾಟ ಬಯಸಿದರೆ  ದಾರಿ ಸುಗಮ, ಪರೀಕ್ಷೆ ಬರೆದವರು ಪರೀಕ್ಷೆಯ ಫಲಿತಾಂಶದ ಬಗ್ಗೆ ಚಿಂತಿತ್ತರಾಗುವಿರಿ , ಆಸ್ತಿಗೆ ಸಂಬಂಧಿಸಿದ ವಿವಾದವನ್ನು ಹೊಂದಿದ್ದರೆ ನೀವು ಜಾಗೃತರಾಗಿ ತಿರುಗಾಡಬೇಕು, ಸಂಗಾತಿಯೊಂದಿಗೆ ಬಿರುಕು ಅದರ ಕಾರಣ ಹುಡುಕುವಿರಿ,
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ನಿಮಿತ್ಯ ಪ್ರಯಾಣ, ಕೆಲವರಿಗೆ ಪಿತ್ತ ರೋಗ ಅಧಿಕ, ಮಾತೃವರ ಶಾರೀರಿಕ ಪೀಡೆ, ಹಳೆಯ ಸಾಲ ಮರುಪಾವತಿಯಾಗುವುದು,ಸಹೋದರನಿಗೆ ವಾಹನ ಅಪಘಾತ ಸಂಭವ, ಪ್ರೇಮಿಗಳಲ್ಲಿ ಸೇರುವ ಉತ್ಸಾಹ,ಎಷ್ಟೇ ಪ್ರಯತ್ನಪಟ್ಟರೂ ಗುರಿಮುಟ್ಟಲು ಅಸಾಧ್ಯವಾದ ಪ್ರಸಂಗ ಕಾಡುತ್ತಿದೆ. ಪುನಃ ಪ್ರಯತ್ನಿಸಿ. ನಿಮ್ಮ ಜೊತೆ ಮೋಜು ಮಸ್ತಿ ಮಾಡಿದವರು ಕಷ್ಟಕ್ಕೆ ಹಣ ಕೇಳಿದರೆ ದೂರ ಸರಿಯುತ್ತಾರೆ ಅವರ ಬಗ್ಗೆ ಎಚ್ಚರವಹಿಸಿ. ಆತ್ಮಸಾಕ್ಷಿ ತಕ್ಕಂತೆ ಕೆಲಸ ಮಾಡಿ ಲಾಭವಾಗಲಿದೆ. ನಿಮ್ಮ ಯೋಜನೆಗಳು ಪತ್ನಿಯ ಹತ್ತಿರ ಚರ್ಚಿಸಿ ಮುಂದೆ ಪಾದಾರ್ಪಣೆ ಮಾಡಿ. ಮಕ್ಕಳಿಂದ ಮನಸ್ತಾಪ. ಬಂಧು ಬಾಂಧವರೊಡನೆ ವಿಶ್ವಾಸದಿಂದ ವರ್ತಿಸುವುದು ಒಳ್ಳೆಯದು. ಬಂಡವಾಳ ಹೂಡಿದ ವ್ಯಾಪಾರಸ್ಥರು ಹಿನ್ನಡೆಯಾದರೂ ನಷ್ಟವಿಲ್ಲ, ಮುಂದಿನ ದಿನದಲ್ಲಿ ಲಾಭದಾಯಕವಾಗಲಿದೆ ಪ್ರಯತ್ನಿಸಿ. ಪ್ರೇಮಿಗಳ ಮಧ್ಯೆ ವಿರಸ.
ಆರ್ಥಿಕವಾಗಿ ಉಳಿತಾಯದ ಹೆಚ್ಚಳಕ್ಕೆ ಗಮನ ನೀಡಿ. ವಿದ್ಯಾರ್ಥಿಗಳು ತಮ್ಮ ಪ್ರಯತ್ನ ಬಲದ ಉತ್ತಮ ಫಲವನ್ನು ಪಡೆಯಲಿದ್ದಾರೆ. ವೈದ್ಯಕೀಯ ಹಾಗೂ ವಾಣಿಜ್ಯ ಶಿಕ್ಷಣದವರಿಗೆ ಉತ್ತಮವಿದೆ.
ಅದೃಷ್ಟ ರತ್ನ_ ವಜ್ರ ,ಪಚ್ಚೆ ,ನೀಲ
ಅದೃಷ್ಟ ಸಂಖ್ಯೆ_ 8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಕುಟುಂಬದಲ್ಲಿ ಹಳೆಯ ಜಗಳಗಳು ಮತ್ತು ಘರ್ಷಣೆಗಳು ನಿಮ್ಮಿಂದ ಪರಿಹಾರ, ವಿದೇಶಗಳೊಂದಿಗೆ ವ್ಯಾಪಾರ ವಹಿವಾಟ ಮಾಡುವವರು ಕೆಲವು ಪ್ರಮುಖ ಒಪ್ಪಂದಗಳಿಗೆ ಒಪ್ಪಿಗೆ ಸಹಿ, ಮಧ್ಯವರ್ತಿಗಳು ತುಂಬಾ ಪ್ರಯೋಜನ ಪಡೆಯುತ್ತೀರಿ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಉದ್ಯೋಗದಲ್ಲಿ ಉತ್ತಮ ಬದಲಾವಣೆ, ಕುಟುಂಬದೊಂದಿಗೆ ಸಣ್ಣ ಪ್ರವಾಸ, ಪರಸ್ತ್ರೀ ಪುರುಷ ಸ್ನೇಹದ ಪರಿಣಾಮ ಕೌಟುಂಬಿಕ ಕಲಹ, ಪಾತ್ರೆ ವ್ಯಾಪಾರದಲ್ಲಿ ಅನುಕೂಲ, ಬೇರೆ ವ್ಯವಹಾರ ಕಡೆ ಗಮನ ಬೇಡ, ಸ್ನೇಹಿತರಿಂದ ಸಿಹಿ ಸುದ್ದಿ, ಕೆಲಸ ಕಾರ್ಯಗಳಲ್ಲಿ ಒತ್ತಡ ಅಧಿಕ, ಸಾಂಸಾರಿಕವಾಗಿ ಸಮಸ್ಯೆಗಳು ತಲೆ ದೋರಲಿವೆ. ನಿಮ್ಮ ದೃಢ ನಿರ್ಧಾರದಿಂದಲೇ ಕಾರ್ಯ ಸಾಧನೆಯಾಗಲಿದೆ. ನಿಮ್ಮ ನಿಲುವಿಗೆ ನೀವೇ ಅಂಟಿಕೊಳ್ಳದಿರಿ. ಕೌಟುಂಬಿಕ ಹೊಣೆಗಾರಿಕೆ ಕಾಡಲಿದೆ.
ನಿಮ್ಮ ಯೋಜನೆಗಳು ಅರ್ಥಪೂರ್ಣವಾಗಿದ್ದರೂ ಯಾರು ನಿಮಗೆ ಸಹಕಾರ ನೀಡುತ್ತಿಲ್ಲ. ಹಿತ ಶತ್ರುಗಳ ಮುಂದೆ ನಿಮ್ಮ ಯೋಜನೆಗಳು ರೂಪರೇಷ ಪ್ರಸ್ತಾಪ ಮಾಡಬೇಡಿ ,ಅದರಿಂದ ಹಿನ್ನಡೆ ಅನುಭವಿಸಬೇಕಾಗುವುದು. ನಿಮ್ಮನ್ನು ಕೆಲವರು ಅವರ ಕೆಲಸಗಳಲ್ಲಿ ಬಳಸಿಕೊಳ್ಳುವರು ಅಂತಹವರಿಂದ ದೂರವಿರುವುದು ಉತ್ತಮ. ನಿಮ್ಮ ಖರ್ಚು ಹೆಚ್ಚಾಗಬಹುದು. ಎಲ್ಲಾ ಕೆಲಸಗಳನ್ನು ಬೇರೆಯವರಿಗೆ ವಹಿಸಿದರು ಅದರ ಮೇಲ್ವಿಚಾರಣೆ ಮಾಡಿ. ವಿನಾಕಾರಣ ನಿಂದನೆ ಬಂದಾಗ ಅದನ್ನು ನಿರ್ಲಕ್ಷಿಸಬೇಡಿ. ಧೈರ್ಯದಿಂದ ಎದುರಿಸಿ. ಕೆಲವು ಬಂಧುಗಳ ಕಿರಿಕಿರಿಯಾಗುತ್ತದೆ. ಅವರನ್ನು ದೂರವಿಡಿ. ಪ್ರೀತಿಸಿ ಮದುವೆಯಾದ ಸಮರಸ ಜೀವನ ಕ್ಷೀಣಿಸುತ್ತದೆ.
ಅದೃಷ್ಟ ರತ್ನ_ ಪುಷ್ಪರಾಗ, ಹವಳ, ಮಾಣಿಕ್ಯ, ನೀಲ
ಅದೃಷ್ಟ ಸಂಖ್ಯೆ_5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Next Post
ಆಪರೇಷನ್ ಸಿಂಧೂರ್: ಉಗ್ರರ ನೆಲೆ ಉಡೀಸ್, 80 ಉಗ್ರರು ಮಟಾಶ್!

ಆಪರೇಷನ್ ಸಿಂಧೂರ್: ಉಗ್ರರ ನೆಲೆ ಉಡೀಸ್, 80 ಉಗ್ರರು ಮಟಾಶ್!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಆಸ್ತಿ ವಿಭಜನೆಗೆ ಒಡಹುಟ್ಟಿದವರಿಂದ ಸಂಪೂರ್ಣ ಬೆಂಬಲ, ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ
  • ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕಡೆಗಣಿಸಿದ್ರಾ? ಸಂಭ್ರಮಾಚರಣೆಯಲ್ಲಿ 2 ವರ್ಷದ “ಕೈ” ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಲಿಲ್ಲ ಯಾಕೆ?
  • ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ
  • ಮೂವರು ಮನೆಗಳ್ಳರ ಸೆರೆ: 7,30,000 ರೂ. ಮೌಲ್ಯದ ಚಿನ್ನಾಭರಣ ವಶ
  • “ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ”

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In