ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

On: July 2, 2025 9:48 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-03-07-2025

ಗುರುವಾರದ ರಾಶಿ ಭವಿಷ್ಯ
03 ಜುಲೈ 2025

ಸೂರ್ಯೋದಯ – 5:49 ಬೆ.
ಸೂರ್ಯಾಸ್ತ – 6:50 ಸಂಜೆ.

ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ಆಷಾಢ ಮಾಸ,
ಗ್ರೀಷ್ಮ ಋತು,
ತಿಥಿ – ಅಷ್ಟಮಿ
ನಕ್ಷತ್ರ – ಹಸ್ತ
ಯೋಗ – ಪರಿಘ
ಕರಣ – ಬವ

ರಾಹು ಕಾಲ – 01:30 ದಿಂದ 03:00 ವರೆಗೆ
ಯಮಗಂಡ – 06:00 ದಿಂದ 07:30 ವರೆಗೆ
ಗುಳಿಕ ಕಾಲ – 09:00 ದಿಂದ 10:30 ವರೆಗೆ

ಬ್ರಹ್ಮ ಮುಹೂರ್ತ – 4:13 ಬೆ. ದಿಂದ 5:01 ಬೆ. ವರೆಗೆ
ಅಮೃತ ಕಾಲ – 7:09 ಬೆ.ದಿಂದ 8:56 ಬೆ. ವರೆಗೆ
ಅಭಿಜಿತ್ ಮುಹುರ್ತ – 11:54 ಬೆ. ದಿಂದ 12:46 ಮ. ವರೆಗೆ

ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಕಂಪನಿ ವತಿಯಿಂದ ವಿದೇಶ ಪ್ರವಾಸ, ಸಹ ಉದ್ಯೋಗಿಗಳಿಂದ ವೈಮನಸ್ಸು, ಭೂಮಿ ಮನೆ ಅಥವಾ ಕಾಂಪ್ಲೆಕ್ಸ್ ಖರೀದಿ ಯೋಗ ಇದೆ,ಸಂತಾನದ ಶುಭ ಸಮಾಚಾರ, ಅಧಿಕಾರಿಗಳಿಗೆ ಅಪವಾದಗಳು ಬೆನ್ನು ಹತ್ತಿವೆ,
ಎಲೆಕ್ಟ್ರಾನಿಕ್ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ,ಅನಾವಶ್ಯಕವಾಗಿ ವ್ಯವಹಾರಗಳಲ್ಲಿ ಕೈ ಹಾಕಬಾರದು.
ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಹೊಸ ಯೋಜನೆ ನಿರೂಪಣೆ.ಮಾತೃ ವರ್ಗದವರಿಂದ ಸಹಾಯ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.

ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ. ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ.
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.
ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ. ಉನ್ನತ ಸ್ಥಾನ ಇದ್ದರೂ ಅಧಿಕಾರ ಶಕ್ತಿ ಇಲ್ಲ.

ಪ್ರಮೋಷನ್ ನಿಂದ ಸ್ಥಾನ ಬದಲಾವಣೆ, ಕೆಲಸದಲ್ಲಿ ಅತಿಯಾದ ಒತ್ತಡ, ವ್ಯಾಪಾರದಲ್ಲಿ ಪ್ರಗತಿ, ಅತಿ ತಿರುಗಾಟ, ಸಹೋದರನ ಆರೋಗ್ಯ ತೊಂದರೆ, ಪರೀಕ್ಷೆಗಳಲ್ಲಿ ಗೆಲುವು, ಸಾಹಸ ಚಲನಚಿತ್ರಗಾರರಿಗೆ, ಬೇಡಿಕೆ ಸಿಗಲಿದೆ, ಉನ್ನತ ವ್ಯಾಸಂಗ ಅಥವಾ ಉದ್ಯೋಗಕ್ಕಾಗಿ ವಿದೇಶ ಪ್ರವಾಸ,ಹಣಕಾಸಿನ ವಿಚಾರದಲ್ಲಿ ಕಿರಿಕಿರಿ.ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ನೌಕರಿಯಲ್ಲಿ ಅಕಾಲಿಕ ತಪಾಸಣೆಯಿಂದ ಕಿರಿಕಿರಿ. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಾಂಪತ್ಯದಲ್ಲಿ ಸೌಹಾರ್ದತೆ ಸಂತಸ ಮೂಡುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಅತಿಯಾದ ಕೆಲಸದ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗದಲ್ಲಿ ಅಧಿಕಾರಿಗಳಿಂದ ಪ್ರಶಂಸೆ,ಬಡ್ತಿ ಯೋಗ, ವರ್ಗಾವಣೆ ಭಾಗ್ಯ, ಗರ್ಭಿಣಿಯರು ಎಚ್ಚರಿಕೆಯಿಂದ ಇರಿ, ಹಳೆಯ ಕೆಲಸಗಳು ಪುನಃ ಚಾಲನೆ ದೊರೆಯುತ್ತವೆ, ಸಾಮಾಜಿಕ ಕ್ಷೇತ್ರದ ಕಾರ್ಯಕರ್ತರಿಗೆ ಸಂತಸ ತರುವ ದಿನ.

ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಶತ್ರು ಬಾಧೆಯಿಂದ ಉಲ್ಬಣ ಸಾಧ್ಯತೆ. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ. ಶುಭಕಾರ್ಯ ಯಶಸ್ಸು ಸಂತಸ. ತೃಪ್ತಿ ದಾಯಕ ಕುಟುಂಬ ಜೀವನ. ಅವಸರದ ನಿರ್ಧಾರಗಳು ಸೂಕ್ತವಲ್ಲ.ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ: ಅಗ್ನಿ ದುರಂತ ಸಾಧ್ಯತೆ, ಕಾರ್ಯದಲ್ಲಿ ಅತಿಯಾದ ಒತ್ತಡದಿಂದ ಸ್ವಲ್ಪ ಅನಾರೋಗ್ಯ ಕಾಡುತ್ತದೆ, ಸ್ಪರ್ಧಾತ್ಮಕ ಪರೀಕ್ಷೆ ಬರೆದವರಿಗೆ ಉತ್ತಮವಾದ ಕಾಲ ,ಶಸ್ತ್ರ ಚಿಕಿತ್ಸೆಯಾಗುವ ಸಂಭವ, ದೂರದ ಪ್ರಯಾಣ ಬೇಡ.
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ಸಂಗಾತಿಯ ಸಹಕಾರದಿಂದ ಸಂಸಾರಿಕ ನೆಮ್ಮದಿ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ. ವಿವಾಹ ಆಕಾಂಕ್ಷಿಗಳಿಗೆ ವಿವಾಹ ಸಂಬಂಧಗಳು ಕೂಡಿಬರಲಿದೆ. ದೇವತಾ ದರ್ಶನದಿಂದ ಮನಸ್ಸಿಗೆ ಸಂತಸ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೆ ಕೆಲಸ ಬಿಡುವ ಬಗ್ಗೆ ಯೋಚನೆ,ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ .
ಅಹಂಕಾರದಿಂದ ಬೆಲೆಬಾಳುವ ಸಂಬಂಧ ಕಳೆದುಕೊಳ್ಳುವಿರಿ, ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚಾಗಿ ಕಿರಿಕಿರಿ ಎನಿಸುತ್ತದೆ, ಸಹಉದ್ಯೋಗಿಗಳ ಚಾಡಿ ಮಾತಿನಿಂದ ಉದ್ಯೋಗಕ್ಕೆ ಧಕ್ಕೆ,

ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿಯಾಗಲಿದೆ. ವ್ಯಾಪಾರದಲ್ಲಿ ಲಾಭ. ವೃತ್ತಿಯಲ್ಲಿ ಸಮಸ್ಯೆಗಳು ಉದ್ಭವ. ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಸಮಾಜದಲ್ಲಿ ಗೌರವ. ಕೃಷಿ ಕ್ಷೇತ್ರದಲ್ಲಿ ಲಾಭ. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ: ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ ಸ್ತ್ರೀ ಸ್ನೇಹದಿ0ದ ಸಹಾಯ, ಪ್ರಿಂಟಿಂಗ್ ಸ್ಟೇಷನರಿ ಆಭರಣ ವ್ಯಾಪಾರಗಳಿಗೆ ಆರ್ಥಿಕ ಚೇತರಿಕೆ, ವಿಧವೆ ಸ್ನೇಹ ಆಗುವ ಸಂಭವ, ಸಂತಾನದ ವಿಷಯದಲ್ಲಿ ಶುಭ ಸಮಾಚಾರ, ಸರ್ಕಾರಿ ನೌಕರಿ ಪ್ರಯತ್ನ ಮಾಡುವವರು ಪೂರ್ವ ಸಿದ್ಧತೆ ಮಾಡಿಕೊಳ್ಳಿ.

ಹಣಕಾಸಿನ ತೊಂದರೆ ಇರುವುದಿಲ್ಲ. ಉದ್ಯೋಗನಿಮಿತ್ತ ಪ್ರಯಾಣ ಯೋಗ. ಆರೋಗ್ಯ ಲಾಭ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ಹಳೆಯ ಕಾಲ ಮರುಪಾವತಿ, ಚರ್ಮ ಸಂಬಂಧಿತ ವ್ಯಾಧಿಗಳಿಂದ ಬಳಲಿಕೆ, ಪತ್ನಿಯ ವೈರಾಗ್ಯ ಮನೋಭಾವ, ಪ್ರೇಮಿಗಳ ಮಧ್ಯೆ ಕಿತ್ತಾಟ, ಸ್ಟೇಷನರಿ ಕಂಪ್ಯೂಟರ್ ವ್ಯಾಪಾರಗಳಿಗೆ ಆರ್ಥಿಕ ಹಿನ್ನಡೆ, ಕೆಲಸ ಕಾರ್ಯ ಮಾಡುವಾಗ ಆತಂಕಗಳು ಎದುರಾಗುವ ಸಾಧ್ಯತೆ.

ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ಶುಭ ಸಮಾರಂಭಗಳಲ್ಲಿ ಅಪಮಾನ. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ. ವ್ಯಾಪಾರದಲ್ಲಿ ನಷ್ಟ ಸಾಧ್ಯತೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ದೂರದ ಪ್ರಯಾಣ ಬೇಡ. ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್.
ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ. ಸಂತಾನ ವಿಷಯಕ್ಕಾಗಿ ವೈದ್ಯರ ಬಳಿ ಸಮಾಲೋಚನೆ, ಭಂಡ ಮನಸ್ಸಿನಿಂದ ಮದುವೆ ವಿಳಂಬ, ಅಧಿಕ ಪ್ರಸಂಗತನದ ಮಾತಿನಿಂದ ಪ್ರೇಮಿಗಳಲ್ಲಿ ಮನಸ್ತಾಪ, ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಮತ್ತು ಭಾವನಾತ್ಮಕ ವ್ಯಾಜ್ಯಗಳಿಂದ ದೂರವಿರಿ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ. ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಂಜೆಯನ್ನು ಕಳೆಯುತ್ತೀರಿ. ಆರೋಗ್ಯದಲ್ಲಿ ಉತ್ತಮ.

ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರೂ ಸಾಮಾಜಿಕ ಸಭೆಗೆ ಹಾಜರಾಗಿ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು. ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಕುಟುಂಬದಲ್ಲಿ ತೊಂದರೆಯುಂಟಾಗಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನು: ಪತ್ನಿಯ ಸಹಕಾರದೊಂದಿಗೆ ಹೊಸ ಉದ್ಯಮ ಪ್ರಾರಂಭ, ಅಪಘಾತ ಅಥವಾ ಏಳು ಬೀಳುಗಳಿಂದ ಗಾಯವಾಗಿ ಆಸ್ಪತ್ರೆಗೆ ಧಾಖಲು, ಭೂಮಿ ಕಟ್ಟಡ ಲೋಹ ಇಟ್ಟಿಗೆ ವ್ಯಾಪಾರಗಳಿಗೆ ಆರ್ಥಿಕ ಲಾಭ, ನೆರೆ ಹೊರೆಯವರಿಂದ ವಿನಾಕಾರಣ ಮನಸ್ತಾಪ.

ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಉದ್ಯೋಗಕಾಂಕ್ಷಿಗಳಿಗೆ ಕೆಲಸದ ಅವಕಾಶಗಳು ದೊರಕಲಿವೆ. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು. ಉದ್ಯೋಗದಲ್ಲಿರುವವರಿಗೆ ಸ್ಥಳ ಬದಲಾವಣೆ. ಇಷ್ಟದೇವತಾ ದರ್ಶನ ಭಾಗ್ಯ.ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್.
ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ .

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ: ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ. ನಿಮ್ಮ ಕಷ್ಟಕ್ಕೆ ಪತ್ನಿಯು ಸಹಕಾರಿಯಾಗುತ್ತಾಳೆ, ಮಕ್ಕಳಿಂದ ಅವಮಾನದ ಘಟನೆ, ಸಹೋದರೊಂದಿಗೆ ಅನಾವಶ್ಯಕ ಜಗಳ, ಶಿಕ್ಷಕ ವೃತ್ತಿ ಅವರಿಗೆ ಅವಮಾನದ ಘಟನೆ, ಅನವಶ್ಯಕವಾದ ವಿವಾದಗಳಲ್ಲಿ ಸಿಲುಕಿಕೊಳ್ಳುತ್ತೀರಿ, ಮನೆಗೆ ವಿಶೇಷ ವ್ಯಕ್ತಿ ಭೇಟಿ ಸಂಭವ. ಧಾರ್ಮಿಕ ಕಾರ್ಯದಲ್ಲಿ ಭಾಗಿ.

ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ. ಮಕ್ಕಳ ಶ್ರೇಯೋಭಿವೃದ್ಧಿ ಇಂದಾಗಿ ಮಾನಸಿಕ ತೃಪ್ತಿ. ಮನೆಯಲ್ಲಿ ಸಂತೋಷದ ವಾತಾವರಣ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ: ಮನೆಯಲ್ಲಿ ಸದಾ ಕಿರಿಕಿರಿ ಆಗುತ್ತಲೇ ಇರುವುದು, ಭೂ ಸಂಬಂಧಿತ ಸಮಸ್ಯೆ, ಅಂಗಡಿ, ಆಫೀಸು, ಗೋಡೌನ್ ಮತ್ತು ಮನೆಯಲ್ಲಿನ ವಾಸ್ತು ಸಂಬಂಧಿತ ಸಮಸ್ಯೆ ಎದುರಿಸುವುದು, ಆರ್ಥಿಕ ತೊಂದರೆಯಿಂದ ಮುಕ್ತರಾಗುವಿರಿ.
ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಉದ್ಯೋಗದಲ್ಲಿ ಪ್ರಗತಿ .ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ .

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ: ಈ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಇದೆ ಆದರೆ ನೋವು ಪವರ್. ಈ ರಾಶಿಯ ದಂಪತಿಗಳಿಗೆ ಎಲ್ಲ ಇದ್ದರೂ ಮನಃಶಾಂತಿ ಇಲ್ಲ. ಜಮೀನು ಸೈಟು ಭೂ ಸಂಬಂಧಿತ ಕಷ್ಟ ನಷ್ಟ, ಭೂ ಸಂಬಂಧಿತ ಕಾನೂನು ತಕರಾರು, ಹಣವಿದ್ದರೂ ಆಸ್ತಿ ಖರೀದಿ ವಿಳಂಬ.

ಎಷ್ಟೇ ಕಷ್ಟಪಟ್ಟು ದುಡಿದರು ಉಳಿತಾಯ ಶೂನ್ಯ, ಮನೆ ಕಟ್ಟುವ ಕೆಲಸ ಅರ್ಧದಲ್ಲಿ ನಿಲ್ಲುವುದು, ಭೂಮಿಯಲ್ಲಿ ದೋಷ ಎದುರಿಸುವಿರಿ, ಪಿತ್ರಾರ್ಜಿತ ಭೂಮಿಯು ಪರರ ಪಾಲಾಗುವುದು, ಹಣದ ಕೊರತೆಯಿಂದಾಗಿ ಕೆಲಸ ಕಾರ್ಯ ಸ್ಥಗಿತ. ಮಹಿಳೆಯರ ಮನೋಭಿಲಾಷೆಗಳು ಈಡೇರಲಿದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ.
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment