ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದೂರ ಶಿಕ್ಷಣ ಪ್ರವೇಶಾತಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

On: July 4, 2025 10:02 PM
Follow Us:
ಅರ್ಜಿ
---Advertisement---

SUDDIKSHANA KANNADA NEWS/ DAVANAGERE/ DATE_04-07_2025

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಪರಸ್ಪರ ಒಡಂಬಡಿಕೆಯೊಂದಿಗೆ ಬೆಂಗಳೂರು ಹಜ್ ಭವನದಲ್ಲಿ ಪ್ರಾದೇಶಿಕ ಕೇಂದ್ರವನ್ನು ತೆರೆಯಲಾಗಿದ್ದು, ದೂರ ಶಿಕ್ಷಣದ ಪ್ರವೇಶಾತಿಗಾಗಿ ಜಿಲ್ಲೆಯ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕ ಪದವಿ, ಸ್ನಾತ್ತಕೋತ್ತರ ಪದವಿ, ಸರ್ಟಿಫಿಕೇಟ್ ಹಾಗೂ ಡಿಪ್ಲೋಮಾ ಶಿಕ್ಷಣ ಕ್ರಮಗಳಲ್ಲಿ ವ್ಯಾಸಂಗ ಮಾಡಬಯಸುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ,) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಸುದ್ದಿಯನ್ನೂ ಓದಿ: ಭದ್ರಾ ಡ್ಯಾಂ (Bhadra Dam) ನೀರು ಸಂಗ್ರಹಿಸದೇ ನದಿಗೆ ನೀರು ಬಿಡುಗಡೆ ಯಾಕೆ: ಅಚ್ಚುಕಟ್ಟು ವ್ಯಾಪ್ತಿಯ ರೈತರ ಪ್ರಶ್ನೆಗೆ ಅಧಿಕಾರಿಗಳ ಸ್ಪಷ್ಟನೆ!

ಇಲಾಖೆಯ ಅಂತರ್ಜಾಲ https://dom.karnataka.gov.in ಅಥವಾ https://minority.ksouportal.com ನಲ್ಲಿ ಲಭ್ಯವಿರುವ ಆನ್‌ಲೈನ್ ಆಡ್ಮಿಷನ್ ಪೋರ್ಟಲ್‌ನಲ್ಲಿ ಪ್ರವೇಶಾತಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಆ.25 ಕೊನೆಯ ದಿನ.

ಅಲ್ಪಸಂಖ್ಯಾತರ ನಿರ್ದೇಶನಾಲಯವು ಆಯಾ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಹಾಗೂ ಪರೀಕ್ಷಾ (ವಾರ್ಷಿಕ/ಎರಡು ಸೆಮಿಸ್ಟರ್‌ಗಳ) ಶುಲ್ಕವನ್ನು ಮಾತ್ರ ಪಾವತಿಸುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಹಜ್ ಭವನದ ಅಧಿಕಾರಿ ಕಚೇರಿ, ಹಜ್ ಭವನದಲ್ಲಿರುವ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಚೇರಿ ಅಥವಾ ಮೊ.9900667916, 9945366062, 9113512565, 96113512565, 9611418726, 9900506659, 9035395137, 8123469017, 9844010407, 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment