SUDDIKSHANA KANNADA NEWS/DAVANAGERE/DATE:24_11_2025
ಚಿಕ್ಕಬಳ್ಳಾಪುರ: ಹೈಕಮಾಂಡ್ ನಿರ್ಧಾರಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಒಪ್ಪಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಹೊಸ ವರಸೆ ಶುರು ಮಾಡಿದ್ದಾರೆ.
READ ASLO THIS STORY: ಮತ್ತೊಬ್ಬಳ ಜೊತೆ ಪತಿ ಸಂಪರ್ಕದಿಂದ ಬೇಸತ್ತು ಪತ್ನಿ ಆತ್ಮಹತ್ಯೆ: ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕ ಅರೆಸ್ಟ್!
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಾಪುರ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮುಖ್ಯಮಂತ್ರಿಯಾಗಿ ಮುಂದುವರಿ ಎಂದರೆ ಮುಂದುವರಿಯುತ್ತೇನೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ಬದ್ಧ ಎಂದು ತಿಳಿಸಿದರು.
ಹೈಕಮಾಂಡ್ ಹೇಳಿದ ಮೇಲೆ ಮುಗಿಯಿತು. ಹೈಕಮಾಂಡ್ ಹೇಳಿದಂತೆ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಹೇಳಿದರು.
ನಾಲ್ಕೈದು ತಿಂಗಳ ಹಿಂದೆ ಸಂಪುಟ ಪುನಾರಚನೆಗೆ ಒಪ್ಪಿದ್ದರು. ಖಾಲಿ ಇರುವ ಮೂರು ಸಚಿವ ಸ್ಥಾನ ಹುದ್ದೆ ತುಂಬುವಂತೆ ಕೇಳಿದ್ದೆ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇನೆ. ಅವರ ಆದೇಶ ಪಾಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಹೈಕಮಾಂಡ್ ಹೇಳಿದ ಮೇಲೆ ಮುಗಿಯಿತು. ಡಿ. ಕೆ. ಶಿವಕುಮಾರ್ ಅವರೂ ಕೇಳಬೇಕು. ಬೇರೆಯವರೂ ಪಾಲಿಸಲೇಬೇಕು. ನಮ್ಮದು ಹೈಕಮಾಂಡ್ ಇರುವ ಪಕ್ಷ. ಹಾಗಾಗಿ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
- CM Siddaramaiah
- Siddaramaiah
- Siddaramaiah Angry
- Siddaramaiah News
- Siddaramaiah News Updates
- ಕರ್ನಾಟಕ ಸಿಎಂ ಸಿದ್ದರಾಮಯ್ಯ
- ಮುಖ್ಯಮಂತ್ರಿ ಸಿದ್ದರಾಮಯ್ಯ
- ಸಿದ್ದರಾಮಯ್ಯ
- ಸಿದ್ದರಾಮಯ್ಯ ಟೀಕೆ
- ಸಿದ್ದರಾಮಯ್ಯ ತಂತ್ರ
- ಸಿದ್ದರಾಮಯ್ಯ ತಿರುಗೇಟು
- ಸಿದ್ದರಾಮಯ್ಯ ದಾಳ
- ಸಿದ್ದರಾಮಯ್ಯ ನ್ಯೂಸ್
- ಸಿದ್ದರಾಮಯ್ಯ ಭಾಷಣ
- ಸಿದ್ದರಾಮಯ್ಯ ಮಾತು
- ಸಿದ್ದರಾಮಯ್ಯ ಮುಖ್ಯಮಂತ್ರಿ
- ಸಿದ್ದರಾಮಯ್ಯ ವಾಗ್ದಾಳಿ
- ಸಿದ್ದರಾಮಯ್ಯ ಸಿಎಂ






Leave a comment