ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

On: February 11, 2025 6:25 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-02-2025

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ-173 ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು, ಎನ್. ಹೆಚ್. 369 ಬಳಿ ಮುಕ್ತಾಯಗೊಂಡಿದೆ. ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ ಚಿಕ್ಕಜಾಜೂರಿನ ಮೂಲಕ ಹಾದುಹೋಗಿರುವ
ರಾಜ್ಯ ಹೆದ್ದಾರಿ 47 ಆನಗೋಡು ಸಮೀಪದ ಎನ್ ಹೆಚ್ 48ರವರೆಗೆ ಮೇಲ್ದರ್ಜೆಗೇರಿಸಲು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ನವದೆಹಲಿಯ‌ ಸಂಸತ್ ನ ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಇದನ್ನು ಮೇಲ್ದರ್ಜೆಗೇರಿಸುವುದರಿಂದ ಪ್ರಮುಖ ಮಾರ್ಗಗಳಿಗೆ ಪ್ರವೇಶವನ್ನು ಸುಗಮಗೊಳಿಸುವುದರೊಂದಿಗೆ ಮಧ್ಯ ಕರ್ನಾಟಕದ ಪ್ರಮುಖ ಖನಿಜ ಅಡಿಕೆ ಹಾಗೂ ವಾಣಿಜ್ಯ ಬೆಳೆಗಳನ್ನು ಬೆಳೆಯುವ ನಾಡಾಗಿದ್ದು, ಮಂಗಳೂರಿಗೆ ಸಂಪರ್ಕಿಸುತ್ತದೆ.‌ ಜೊತೆಗೆ ರಫ್ತು ಮಾಡಲು ಉತ್ತೇಜನ ದೊರಕಿದಂತಾಗುತ್ತದೆ.

ಈ ಮಾರ್ಗದ ಪ್ರಾಮುಖ್ಯತೆಯನ್ನು ಮನಗಂಡ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗಮನ ಸೆಳೆದಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment