ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಗೇಟ್ ಬಂದ್!

On: June 11, 2024 11:24 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-06-2024

ಬೆಂಗಳೂರು: 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಂದು ಕಾಲೇಜು ಶಿಕ್ಷಣ ಇಲಾಖೆ ಕಚೇರಿಯ ಗೇಟ್ ಬಂದ್ ಮಾಡಲಾಗಿದೆ.

ನೇಮಕಾತಿ ಆದೇಶ ಪ್ರತಿಯ ವಿಳಂಬದಿಂದಾಗಿ, ಆದೇಶದ ಗೆಜೆಟ್ ಬೇಡಿಕೆಗಾಗಿ ಮೌನವಾಗಿ ಕಚೇರಿಯ ಹೊರಾಂಗಣದಲ್ಲಿ ಕುಳಿತು ಪ್ರತಿಭಟಿಸುತ್ತಿದ್ದ ಅಭ್ಯರ್ಥಿಗಳು ಗೇಟ್ ಒಳಗೆ ಬರದಂತೆ ಮುಚ್ಚಲಾಗಿದೆ.

ಕಚೇರಿಯ ಮುಖ್ಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆಯ ದಿನ ನೂರಾರು ಅಭ್ಯರ್ಥಿಗಳ ಧರಣಿಯಿಂದ ಮುಜುಗರಕ್ಕೆ ಒಳಗಾದ DCE ಇಂದು ಈ ನಿರ್ಧಾರವನ್ನು ಕೈಗೊಂಡಿದೆ.

ಇದನ್ನು ಅರಿತ ನೂರಾರು ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ರಸ್ತೆಯ ಪುಟ್ ಬಾತ್ ಮೇಲೆಯೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment