ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನ್ಮ ಜಾತಕ ಗ್ರಹಗಳ ಆಧಾರಮೇಲೆ ಸರಕಾರಿ ಕೆಲಸ

On: February 4, 2024 9:29 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-02-2024

ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403

ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.

ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ. ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ. ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.

ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment