SUDDIKSHANA KANNADA NEWS/DAVANAGERE/DATE:02_12_2025
ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳಿಗೆ ಸಖತ್ ತಿರುಗೇಟು ನೀಡಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರೆಡಿಯಂತೆ!
ಮಲ್ಲಪುರ, ಗಿರಿಯಾಪುರ, ಕಾಟೇನಹಳ್ಳಿ, ಚಿಕ್ಕತೊಗಲೇರಿ, ಹಿರೇ ತೊಗಲೇರಿ, ಕರಿಲಕ್ಕನಹಳ್ಳಿ ಮತ್ತು ಕೋಡಿಹಳ್ಳಿ ಈ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದ ಮೀನುಗಾರರು ಅರ್ಜಿಯನ್ನು ಡಿಸೆಂಬರ್ 20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.





Leave a comment