ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆಸ್ಪತ್ರೆಗೆ ಭೇಟಿ ನೀಡಿದ ಬಿ. ಎಸ್. ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಕಂಡು ಹೆಚ್. ಡಿ. ದೇವೇಗೌಡ ಸ್ಮೈಲ್!

On: October 11, 2025 9:10 PM
Follow Us:
ಹೆಚ್. ಡಿ. ದೇವೇಗೌಡ
---Advertisement---

ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ದೇಶಕಂಡ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರನ್ನು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ ಮಾಡಿದರು.

READ ALSO THIS STORY: ಪ್ರೀತಿ ಬಲೆಗೆ ಬಿದ್ದ ಹಿಂದೂ ಯುವತಿ ಸಾವು: ಆತ್ಮಹತ್ಯೆಗೆ ಲವ್ ಜಿಹಾದ್ ಶಂಕೆ!

ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿರುವ ದೇವೇಗೌಡರು ಎಂದಿನಂತೆ ಲವಲವಿಕೆಯಿಂದ ನಮ್ಮೊಂದಿಗೆ ಬೆರೆತು ಮತ್ತಷ್ಟು ಮಾರ್ಗದರ್ಶನ ನೀಡುವಂತಾಗಲಿ ಎಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಹೇಳಿದರು. ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ದೇವೇಗೌಡರು ಕರುನಾಡಿನ ಹೆಮ್ಮೆ, ಭಾರತದ ಹಿರಿಮೆ, ಅವರು ಸದಾ ಚೈತನ್ಯಶೀಲರಾಗಿ ದೇಶದ ಬೆಳವಣಿಗೆಗಳಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮೆಲ್ಲರ ಹಾರೈಕೆಯಾಗಿದೆ. ಇಂದಿನ ಪೀಳಿಗೆಗೆ ಅವರ ಬದುಕು, ಹೋರಾಟ, ಜೀವನಶೈಲಿ ಸದಾ ಮಾರ್ಗದರ್ಶಿಯಾಗಿದೆ. ಶತಾಯುಷ್ಯವನ್ನು ಪೂರೈಸಿ ಅವರು ಸುದೀರ್ಘ ಕಾಲ ನಮ್ಮೊಂದಿಗೆ ಇರಬೇಕೆಂಬುದು ಕೋಟಿ ಕೋಟಿ ಕನ್ನಡಿಗರ ಹಾರೈಕೆಯಾಗಿದೆ ಎಂದು ಯಡಿಯೂರಪ್ಪ, ವಿಜಯೇಂದ್ರ ಹೇಳಿದ್ದಾರೆ. ಈ ಇಬ್ಬರು ನಾಯಕರು ಕೈ ಮುಗಿದು ಆರೋಗ್ಯ ವಿಚಾರಿಸುತ್ತಿದ್ದಂತೆ ದೇವೇಗೌಡ ಅವರು ನಗುಮೊಗದಿಂದಲೇ ಸ್ವಾಗತಿಸಿ ನಮಸ್ಕಾರ ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಊಸರವಳ್ಳಿ ಆಟ: ಒಮ್ಮೆ ಪಾಕ್ ಪ್ರಧಾನಿ, ಮುನೀರ್ ಹೊಗಳಿಕೆ, ಮಗದೊಮ್ಮೆ ಮೋದಿಗೆ ಶಹಬ್ಬಾಸ್ ಗಿರಿ!

ಆರ್ ಜೆಡಿ

ಆರ್ ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಸೀಟು ಹಂಚಿಕೆಯಲ್ಲಿ ಬಿರುಕು: ಚಿಹ್ನೆ ವಾಪಸ್ ಪಡೆದ ಲಾಲೂ ಯಾದವ್ ಪಕ್ಷ!

ಅನಿಲ್ ಚೌಹಾಣ್

ಪಾಕಿಸ್ತಾನದ ಪರಮಾಣು ದಾಳಿ ಸಂಚು ವಿಫಲಗೊಳಿಸಿದ್ದೇ ಆಪ್ ಸಿಂದೂರ: ಜನರಲ್ ಅನಿಲ್ ಚೌಹಾಣ್

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

Leave a Comment