ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ, 1926 ಸಹಾಯವಾಣಿ

On: March 28, 2025 7:42 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-03-2025

ದಾವಣಗೆರೆ: ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು. ಇದರಿಂದ ನೈಸರ್ಗಿಕವಾದ ಅರಣ್ಯ ಸಂಪತ್ತಿಗೆ ಹಾನಿ ಮಾಡುವುದರೊಂದಿಗೆ ನೆಲೆಸಿರುವ ಪ್ರಾಣಿ-ಪಕ್ಷಿ, ಸಸ್ಯ ಸಂಕುಲಗಳ ನಾಶಕ್ಕೆ ಕಾರಣವಾಗುತ್ತದೆ.

ಸಹಾಯವಾಣಿ ಜೊತೆಗೆ ರತ್ನಾಕರ್ ಓಬಣ್ಣವರ-ವಲಯ ಅರಣ್ಯಾಧಿಕಾರಿ ಮೊ.ಸಂ.9986230824, ರಾಮಚಂದ್ರಪ್ಪ- ಉಪ ವಲಯ ಅರಣ್ಯಾಧಿಕಾರಿ, ಹೆಬ್ಬಾಳ್ ಶಾಖೆ ಮೊ.ಸಂ: 9513474666, ಹಸನ್ ಬಾಷಾ- ಉಪವಲಯ ಅರಣ್ಯಾಧಿಕಾರಿ, ಮಲೇಬೆನ್ನೂರು ಶಾಖೆ ಮೊ.ಸಂ: 8971081044, ಖಾಲೀದ್ ಮುಜ್ತಾಬಾ- ಉಪ ವಲಯ ಅರಣ್ಯಾಧಿಕಾರಿ, ಹರಿಹರ ಶಾಖೆ ಮೊ.ಸಂ:8105559874, ದಿನೇಶ್ ಕುಮಾರ್ ಕೆ.- ಉಪ ವಲಯ ಅರಣ್ಯಾಧಿಕಾರಿ, ದಾವಣಗೆರೆ ನಗರ ಶಾಖೆ ಮೊ.ಸಂ: 9535852070. ಕರೆಮಾಡಬೇಕೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment