ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere ಎಸ್ ಎಸ್ ಎಂ ನಿವಾಸದಲ್ಲಿ ವರಮಹಾಲಕ್ಷ್ಮೀ, ರಕ್ಷಾಬಂಧನದ ಪ್ರಯುಕ್ತ ಮಹಿಳಾ ಸಾಧಕ ಅಧಿಕಾರಿಗಳಿಗೆ ಸತ್ಕಾರ

On: September 1, 2023 4:19 PM
Follow Us:
SANMANA DAVANAGERE
---Advertisement---

SUDDIKSHANA KANNADA NEWS/ DAVANAGERE/ DATE:01-09-2023

ದಾವಣಗೆರೆ (Davanagere): ವರಮಹಾಲಕ್ಷ್ಮೀ ಹಾಗೂ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ನಿವಾಸದಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ವರಮಹಾಲಕ್ಷ್ಮಿ ಮತ್ತು ರಕ್ಷಾಬಂಧನ ಹಬ್ಬದ ಅಂಗವಾಗಿ ಮಹಿಳಾ ಸಾಧಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿಯನ್ನೂ ಓದಿ: 

Davanagere: ಸಿದ್ದೇಶ್ವರ ವಿರುದ್ಧ ಸಿಟ್ಟು, ರವೀಂದ್ರನಾಥ್ ರ ಬಗ್ಗೆ ಸಾಫ್ಟ್: ತಪ್ಪು ಮಾಡಿಲ್ಲವೆಂದರೆ ಸಿದ್ದೇಶ್ವರ ಆಣೆ ಮಾಡಲಿ: ಎಸ್ ಎಸ್ ಎಂ ಸಿಡಿಗುಂಡು

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಬಾಯಿ ಅವರ ನೇತೃತ್ವದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪನವರು, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರ ಪಾಲಿಕೆಯ ಆಯುಕ್ತೆ ರೇಣುಕಾ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಹಿಳಾ ಕಾಂಗ್ರೆಸ್ಸಿನ ಎಲ್ಲಾ ಪದಾಧಿಕಾರಿಗಳನ್ನು ಸತ್ಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment