ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

On: September 11, 2024 9:43 AM
Follow Us:
---Advertisement---

ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ.

ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ.

Join WhatsApp

Join Now

Join Telegram

Join Now

Leave a Comment