ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

On: September 11, 2024 9:43 AM
Follow Us:
---Advertisement---

ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ.

ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment