ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈತರಿಗೆ ಭರ್ಜರಿ ಸಿಹಿ ಸುದ್ದಿ : ಒಂದು ವಾರದೊಳಗೆ ಬೆಳೆ ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಕೃಷ್ಣಬೈರೇಗೌಡ

On: August 6, 2024 12:21 PM
Follow Us:
---Advertisement---

ರಾಜ್ಯದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಆದ್ರೆ, ಇದೀಗ ಅನ್ನದಾತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು, ಸಚಿವ ಕೃಷ್ಣಬೈರೇಗೌಡ ಅವರು ರೈತರಿಗೆ ವಾರದೊಳಗೆ
ಪರಿಹಾರ ವಿತರಣೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ 32% ಹೆಚ್ಚು ಮಳೆಯಾಗಿದ್ದು, 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಳೆ ಸಂಬಂಧಿ ದುರಂತದಲ್ಲಿ 58 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Join WhatsApp

Join Now

Join Telegram

Join Now

Leave a Comment