Home ಕ್ರೈಂ ನ್ಯೂಸ್ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರ ಉಡುಪಿನಲ್ಲಿ ಕಾಣಿಸಿಕೊಂಡ ಮಮತಾ ಬ್ಯಾನರ್ಜಿ: ಚುನಾವಣೋತ್ತರ ಹಿಂಸಾಚಾರದ ಬಗ್ಗೆ ವಾದ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರ ಉಡುಪಿನಲ್ಲಿ ಕಾಣಿಸಿಕೊಂಡ ಮಮತಾ ಬ್ಯಾನರ್ಜಿ: ಚುನಾವಣೋತ್ತರ ಹಿಂಸಾಚಾರದ ಬಗ್ಗೆ ವಾದ!

Share
ಕೋಲ್ಕತ್ತಾ
Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರದಂದು ಕಲ್ಕತ್ತಾ ಹೈಕೋರ್ಟ್‌ಗೆ ಕಪ್ಪು ಗೌನ್ ಧರಿಸಿ ವಕೀಲರಾಗಿ ಹಾಜರಾದರು.

ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಸಂಭವಿಸಿದ ಎನ್ನಲಾದ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಾದ ಮಂಡಿಸಲು ನ್ಯಾಯಾಲಯಕ್ಕೆ ಆಗಮಿಸಿದ್ದರು.

ಈ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಡಳಿತ ಅಂತ್ಯಗೊಂಡು, ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ನಡೆದ ರಾಜಕೀಯ ಕಾರ್ಯಕರ್ತರ ಮೇಲಿನ ದಾಳಿ ಮತ್ತು ಕಚೇರಿಗಳ ಧ್ವಂಸದ ಬಗ್ಗೆ ಈ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *