ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದಲ್ಲೇ ಹೈ ಸ್ಪೀಡ್ ಖ್ಯಾತಿಯ “ಮಣಿ” ಕುರಿ ಕಾಳಗದಲ್ಲಿ ವೀರ ಮರಣ!

On: November 2, 2025 7:37 PM
Follow Us:
ಕಾಳಗ
---Advertisement---

SUDDIKSHANA KANNADA NEWS/DAVANAGERE/DATE:02_11_2025

ದಾವಣಗೆರೆ: ರಾಜ್ಯಾದ್ಯಂತ ಹೆಸರು ಮಾಡಿದ್ದ ಹೈ ಸ್ಪೀಡ್ ಖ್ಯಾತಿಯ ಮಣಿ ಎಂಬ ಕುರಿಯು ಕುರಿ ಕಾಳಗದಲ್ಲಿ ವೀರ ಮರಣವನ್ನಪ್ಪಿದೆ.

READ ALSO THIS STORY: ಬೆಂಗಳೂರಿನಲ್ಲಿ ದಾವಣಗೆರೆಯ ಎಂಬಿಎ ಪದವೀಧರೆ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ! ಆತ್ಮಹತ್ಯೆಯೋ? ಕೊಲೆಯೋ?

ಹೊಸ ಕುಂದುವಾಡ ಗ್ರಾಮದ ಹೆಸರಾಂತ ಟಗರು ಹೈ ಸ್ಪೀಡ್ ಮಣಿ ಇಂದು ನಡೆದ ರಾಜ್ಯ ಮಟ್ಟದ ಕುರಿ ಕಾಳಗದಲ್ಲಿ ಮರಣ ಹೊಂದಿದೆ.

ಈ ಹಿಂದೆ ಈ ಕುರಿ ಮೂರು ಕಣಗಳಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಬೈಕ್ ಗಳನ್ನು ತನ್ನದಾಗಿಸಿಕೊಂಡಿತು. ರಾಜ್ಯಾದ್ಯಂತ ಹೆಸರು ಮಾಡಿತ್ತು. ಹಾಲೇಶ್ ಎಂಬುವರು ಈ ಕುರಿಯನ್ನು ಚೆನ್ನಾಗಿ ಪೋಷಣೆ ಮಾಡಿದ್ದರು. ಕುರಿ ಕಾಳಗದಲ್ಲಿ ತನ್ನದೇ ಆದಂತಹ ಚಾಪನ್ನು ಮಾಡಿಸಿತ್ತು.

ಆದರೆ ಕುರಿ ಕಾಳಗದಲ್ಲಿ ಸಾವನ್ನಪ್ಪಿದ್ದನ್ನು ಕಂಡು ಕುರಿ ಮಾಲೀಕನ ಕಣ್ಣೀರು ಹಾಕುತ್ತಾ ವೇದನೆಯನ್ನು ಯಾರಿಗೂ ಹೇಳಿಕೊಳ್ಳಲಾಗದೆ ಸ್ಥಿತಿ ಅವರದಾಗಿತ್ತು. ಟಗರು ಹೈ ಸ್ಪೀಡ್ ಮಣಿಯನ್ನು ಹೊಸ ಕುಂದುವಾಡದ ತುಂಬಾ ಮೆರವಣಿಗೆ ಮಾಡಿ ತಮ್ಮ ನಿವಾಸದಲ್ಲಿ ಸಮಾಧಿ ಮಾಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment