ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನರೇಂದ್ರ ಮೋದಿ ಒಬ್ಬ ಪಲಾಯನವಾದಿ, ಅವರಂತೆ ಯಾರೂ ಬಯಲು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ ಲೇವಡಿ!

On: November 12, 2025 1:43 PM
Follow Us:
ಪ್ರಿಯಾಂಕ್ ಖರ್ಗೆ
---Advertisement---

SUDDIKSHANA KANNADA NEWS/DAVANAGERE/DATE:12_11_2025

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಹೊಣೆಗಾರಿಕೆಯನ್ನು ‘ಮುಖ್ಯಮಂತ್ರಿ ಮೋದಿ’ಗಿಂತ ಉತ್ತಮವಾಗಿ ಯಾರೂ ಬಯಲು ಮಾಡಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

READ ALSO THIS STORY: “ಡಾ. ಶಾಹೀನ್ ನಡವಳಿಕೆಯೇ ವಿಚಿತ್ರ, ಶಿಸ್ತು ಪಾಲಿಸ್ತಿರಲಿಲ್ಲ”: ಹೇಳದೇ ಕೇಳದೇ ಎಲ್ಲೆಲ್ಲಿಗೋ ಹೋಗುತ್ತಿದ್ದಳು!

ಪ್ರಧಾನಿಯವರ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುವ ಒಂದು ಸದ್ಗುಣವೆಂದು ತೋರುತ್ತದೆ. ವಿರೋಧ ಪಕ್ಷದಲ್ಲಿದ್ದಾಗ, ಅವರು ಹೊಣೆಗಾರಿಕೆ ಕುರಿತು ಪದೇ ಪದೇ ಆಗ್ರಹಿಸುತ್ತಾರೆ. ಆದರೆ ಅಧಿಕಾರದಲ್ಲಿದ್ದಾಗ, ಅವರು ಅದರಿಂದ ಪೂರ್ತಿಯಾಗಿ ನುಣುಚಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿ ಒಬ್ಬ ಪಲಾಯನವಾದಿ. ಅವರು ತಪ್ಪಿಸಿಕೊಳ್ಳುವ ಸ್ವಭಾವದವರು. ಪತ್ರಿಕಾಗೋಷ್ಠಿಗಳಿಂದ ತಪ್ಪಿಸಿಕೊಳ್ಳುತ್ತಾರೆ, ಸಂಸತ್ತನ್ನು ಕಡೆಗಣಿಸುತ್ತಾರೆ ಮತ್ತು ಪ್ರತಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ವಿಷಯಾಂತರ ಮಾಡುತ್ತಾರೆ ಎಂದು ಎಕ್ಸ್ ಖಾತೆಯಲ್ಲಿ ಹಳೆಯ ವಿಡಿಯೋ ಹಂಚಿಕೊಂಡು ಕಿಡಿಕಾರಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment