Site icon Kannada News-suddikshana

ಗಮನಿಸಿ… ದಾವಣಗೆರೆಯ ಈ ಬಡಾವಣೆಗಳಲ್ಲಿ ಜ.12ರಂದು ವಿದ್ಯುತ್ ಇರಲ್ಲ

SUDDIKSHANA KANNADA NEWS/ DAVANAGERE/ DATE:11-01-2024

ದಾವಣಗೆರೆ: ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದರಿಂದ ಜ. 12ರಂದು ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಘಟಕ-02 ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳು ಇರುವುದರಿಂದ ಜ.12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅವರಗೆರೆ, ಬಾಡ ಕ್ರಾಸ್, ಆಂಜನೇಯ ಕಾಟನ್ ಮಿಲ್, ಎಚ್. ಕಲಪನಹಳ್ಳಿ, ಹೊನ್ನೂರು, ಹೊನ್ನೂರು ಗೊಲ್ಲರಹಟ್ಟಿ, ಮಲ್ಲಶೆಟ್ಟಿಹಳ್ಳಿ, ಕರಿಲಕ್ಕೆನಹಳ್ಳಿ, ಚಟ್ಟೋಬನಹಳ್ಳಿ ಐಸಾಪುರ, ಹೊಸಚಿಕ್ಕನಹಳ್ಳಿ ವಡ್ಡಿನಹಳ್ಳಿ, ಐಗೂರು, ಐಗೂರು ಗೊಲ್ಲರಹಟ್ಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Exit mobile version