ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕುಂಭಮೇಳಕ್ಕೆ ಪಾಪಿಗಳೇ ಹೋಗ್ತಾರೆ.. ಭೀಮ್ ಆರ್ಮಿ ಚಂದ್ರಶೇಖರ ಆಜಾದ್ ವಿವಾದಾತ್ಮಕ ಹೇಳಿಕೆ!

On: January 12, 2025 10:00 AM
Follow Us:
---Advertisement---

ಚಂದ್ರಶೇಖರ್ ಆಜಾದ್ ಅವರು ಕುಂಭಮೇಳಕ್ಕೆ ಪಾಪ ಮಾಡಿದವರು ಮಾತ್ರ ಹೋಗುತ್ತಾರೆ ಎಂದು ಹೇಳಿದ್ದಾರೆ. ತಾವು ಯಾವುದೇ ಪಾಪ ಮಾಡಿಲ್ಲವಾದ್ದರಿಂದ ಕುಂಭಮೇಳಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹೇಳಿಕೆಗೆ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮಹಾರಾಜ್ ಕಿಡಿಕಾರಿದ್ದಾರೆ.

ಕುಂಭಮೇಳ 2025: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಪ್ರಾರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪ್ರಯಾಗರಾಜ್‌ನಲ್ಲಿ ಮಹಾಕುಂಭವು ಜನವರಿ 13 ರಿಂದ ಪ್ರಾರಂಭವಾಗಲಿದೆ. ಎಲ್ಲ ಸಿದ್ಧತೆಗಳು ನಡೆದಿರುವ ನಡುವೆ, ಮಹಾಕುಂಭಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳ ಸರಣಿಯೂ ಮುಂದುವರಿದಿದೆ. ಇದೀಗ ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ನಗೀನಾ ಲೋಕಸಭಾ ಕ್ಷೇತ್ರದ ಸಂಸದ ಚಂದ್ರಶೇಖರ್ ಆಜಾದ್ ಅವರು ಮಹಾಕುಂಭ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಪ ಮಾಡಿದವರು ಮಾತ್ರ ಮಹಾಕುಂಭಕ್ಕೆ ಹೋಗುತ್ತಾರೆ ಎಂದು ಚಂದ್ರಶೇಖರ್ ಹೇಳಿದ್ದಾರೆ.

ಪಾಪ ಮಾಡಿದವರು ಮಾತ್ರ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಾರೆ. ನಾನು ಯಾವುದೇ ಪಾಪ ಮಾಡಿಲ್ಲ. ಹೀಗಾಗಿ ಈ ರೀತಿ ಸಾರ್ವಜನಿಕವಾಗಿ ಸ್ನಾನ ಮಾಡುವ ನಾಟಕ ಮಾಡುವುದಿಲ್ಲ’ ಎಂದು ಭೀಮ್‌ ಆರ್ಮಿ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಸಂಸದ ಚಂದ್ರಶೇಖರ ಆಜಾದ್‌ ಹೇಳಿದ್ದಾರೆ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಸಬ್-ಇನ್ಸ್‌ಪೆಕ್ಟರ್

ಭರ್ಜರಿ ಉದ್ಯೋಗಾವಕಾಶ: SSC CPO ಸಬ್-ಇನ್ಸ್‌ಪೆಕ್ಟರ್ 2861 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Leave a Comment