ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆರ್ ಎಸ್ ಎಸ್ ಚಟುವಟಿಕೆ ನಿಷೇಧಕ್ಕೆ ಪ್ರಸ್ತಾಪ: ಇಲ್ಲೊಮ್ಮೆ ನೋಡಿ ಪ್ರಿಯಾಂಕ್ ಖರ್ಗೆ!

On: October 13, 2025 9:04 AM
Follow Us:
ಆರ್ ಎಸ್ ಎಸ್
---Advertisement---

SUDDIKSHANA KANNADA NEWS/DAVANAGERE/DATE:13_10_2025

ಬೆಂಗಳೂರು: ಸರ್ಕಾರಿ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ನಿಷೇಧಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ಸಖತ್ ತಿರುಗೇಟು ನೀಡಿದೆ.

READ ALSO THIS STORY: RRB NTPC ನೇಮಕಾತಿ 2025-26: 8850 ಸ್ಟೇಷನ್ ಮಾಸ್ಟರ್, ಕ್ಲರ್ಕ್ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂದು ನೀವು ಆರೆಸ್ಸೆಸ್‌ ವಿರುದ್ಧ ವಿಷ ಕಾರುತ್ತಾ ಸಂಘದ ಚಟುವಟಿಕೆ “ನಿಷೇಧಿಸಬೇಕು” ಎಂದು ಹೇಳುತ್ತಿದ್ದೀರ. ಆದರೆ 2002ರಲ್ಲಿ ಬೆಂಗಳೂರಿನ ನಾಗವಾರದಲ್ಲಿ ನಡೆದ ಸಮರಸತಾ ಸಂಗಮ ಕಾರ್ಯಕ್ರಮದ ಸಮಯದಲ್ಲಿ, ಅಂದು ಗೃಹಸಚಿವರಾಗಿದ್ದ ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಆ ಶಿಬಿರಕ್ಕೆ ಭೇಟಿ ನೀಡಿ, ಆರೆಸ್ಸೆಸ್‌ನ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿಕೊಂಡು, ಪೂರ್ಣ ಸಹಕಾರ ನೀಡಿದ್ದರು ಎಂಬುದನ್ನು ಮರೆತಿದ್ದೀರಾ? ಎಂದು ಪ್ರಿಯಾಂಕ್ ಖರ್ಗೆಗೆ ಪ್ರಶ್ನೆ ಹಾಕಿದೆ.

ನೀವು ಇಂದು ಹೈಕಮಾಂಡ್‌ ಮೆಚ್ಚಿಸಲು ನಾಟಕವಾಡುತ್ತಿದ್ದೀರಾ? ಮೊದಲು ಮನೆಯ ಇತಿಹಾಸ ತಿಳಿದು ನಂತರ ರಾಷ್ಟ್ರಸೇವಕರ ಬಗ್ಗೆ ಎಂದು ಬಿಜೆಪಿ ಕೆಂಡಾಮಂಡಲವಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ‌ ತಿಳಿಯದವರು ನಿಷೇಧದ ಬಗ್ಗೆ ಮಾತನಾಡುತ್ತಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಮೊದಲು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಸಬ್-ಇನ್ಸ್‌ಪೆಕ್ಟರ್

ಭರ್ಜರಿ ಉದ್ಯೋಗಾವಕಾಶ: SSC CPO ಸಬ್-ಇನ್ಸ್‌ಪೆಕ್ಟರ್ 2861 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಮಲಾಲಾ ಯೂಸುಫ್‌ಜಾಯ್

“ಬಸ್, ಮನುಷ್ಯ, ಬಂದೂಕು, ರಕ್ತ”: ತಾಲಿಬಾನ್ ದಾಳಿ ಬಗ್ಗೆ ಮಲಾಲಾ ಯೂಸಫ್ ಜಾಯ್ ನೆನಪಿಸಿಕೊಂಡಿದ್ಯಾಕೆ?

ಪ್ರಿಯಾಂಕ್ ಖರ್ಗೆ

ವಿವಾದಗಳಿಂದ ಸರ್ಕಾರ, ಪಕ್ಷಕ್ಕೆ ಮುಜುಗರ ತರೋ ಪ್ರಿಯಾಂಕ್ ಖರ್ಗೆ ವಿರುದ್ಧ ಹೈಕಮಾಂಡ್ ಕ್ರಮವಿಲ್ಲ, ನಮ್ಮ ಮೇಲೆ ಯಾಕೆ ಗರಂ ಆಗುತ್ತೆ?: ಕೈಯೊಳಗೆ ಪಿಸುಪಿಸು!

Leave a Comment