• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಸಂಸದರು ಬರದಿದ್ದರೆ ತಾಳಿ ಕಟ್ಟಲ್ಲ ಎಂದ ಕೈ ಕಾರ್ಯಕರ್ತ: ಮನವೊಲಿಸಿ ಗಿಫ್ಟ್ ಕೊಟ್ಟ ಡಾ. ಪ್ರಭಾ ಮಲ್ಲಿಕಾರ್ಜುನ್!

Editor by Editor
March 2, 2025
in ದಾವಣಗೆರೆ
0
ಸಂಸದರು ಬರದಿದ್ದರೆ ತಾಳಿ ಕಟ್ಟಲ್ಲ ಎಂದ ಕೈ ಕಾರ್ಯಕರ್ತ: ಮನವೊಲಿಸಿ ಗಿಫ್ಟ್ ಕೊಟ್ಟ ಡಾ. ಪ್ರಭಾ ಮಲ್ಲಿಕಾರ್ಜುನ್!

SUDDIKSHANA KANNADA NEWS/ DAVANAGERE/ DATE:02-03-2025

ದಾವಣಗೆರೆ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ವಿವಾಹ ಮಹೋತ್ಸವಕ್ಕೆ ಆಗಮಿಸದಿದ್ದರೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತನ ನಿವಾಸಕ್ಕೆ ಭೇಟಿ ನೀಡಿದ ಮನವೊಲಿಸಿದ್ದಾರೆ.

ಕಳೆದ ಗುರುವಾರ ಸಂಸದರ ಗೃಹಕಚೇರಿಗೆ ಆಗಮಿಸಿ ಮಾರ್ಚ್ 6 ರಂದು ನಡೆಯಲಿರುವ ತನ್ನ ವಿವಾಹ ಮಹೋತ್ಸವಕ್ಕೆ ಆಗಮಿಸುವಂತೆ ಯುವಕ ಸಂದೀಪ್ ಸಂಸದರಿಗೆ ವಿವಾಹದ ಆಹ್ವಾನ ಪತ್ರಿಕೆ ನೀಡಿದ್ದಾನೆ.

ಅಷ್ಟೇ ಅಲ್ಲದೇ ಸಂಸದರು‌ ವಿವಾಹಕ್ಕೆ ಆಗಮಿಸದಿದ್ದರೆ ವಧುವಿಗೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಈ ಹಿನ್ನೆಲೆಯಲ್ಲಿ ಕಾರ್ಯನಿಮಿತ್ತ ಚನ್ನಗಿರಿಗೆ ತೆರಳಿದ್ದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕರ್ತ ಸಂದೀಪ್ ಅವರ ಚನ್ನಗಿರಿಯ ನಿವಾಸಕ್ಕೆ ಭೇಟಿ ನೀಡಿ ಮಾರ್ಚ್ 6 ರಂದು ದಾವಣಗೆರೆ ಕ್ಷೇತ್ರದಲ್ಲಿ ಲಭ್ಯವಿರದ ಕಾರಣ ಹೇಳಿ ಆತನ ಮನವೊಲಿಸಿ ವಿವಾಹಕ್ಕೆ ಶುಭಕೋರಿ ಉಡುಗೊರೆ ನೀಡಿದ್ದಾರೆ.

ಜೊತೆಗೆ ಆತನ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ. ಸಂಸದರ ಸರಳತೆಗೆ ಕುಟುಂಬದ ಸದಸ್ಯರು ಸಂತಸಪಟ್ಟಿದ್ದಾರೆ.

Next Post
ಹಕ್ಕಿಜ್ವರ ಬಾಧೆಗೆ ಸತ್ತ 1 ಕೆ.ಜಿ ಕೋಳಿಗೆ ರೂ. 600 ಪರಿಹಾರ ನೀಡಿ: ಈ ಡಿಮ್ಯಾಂಡ್ ಏಕೆ…?

ಹಕ್ಕಿಜ್ವರ ಬಾಧೆಗೆ ಸತ್ತ 1 ಕೆ.ಜಿ ಕೋಳಿಗೆ ರೂ. 600 ಪರಿಹಾರ ನೀಡಿ: ಈ ಡಿಮ್ಯಾಂಡ್ ಏಕೆ...?

Leave a Reply Cancel reply

Your email address will not be published. Required fields are marked *

Recent Posts

  • ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ
  • ಐಪಿಎಲ್ ಟಿ-20 ಟೂರ್ನಮೆಂಟ್ ರದ್ದಾಗುತ್ತಾ? ಐಪಿಎಲ್ ಅಧ್ಯಕ್ಷರು ಹೇಳಿದ್ದೇನು…?
  • ಬಾಂಬ್ ಇಟ್ಕೊಂಡು ಹೋಗೋ ಬದ್ಲು ಭಾರತದೊಳಗಿರುವ ಪಾಕಿಗಳನ್ನ ಜಮೀರ್ ಅಹ್ಮದ್ ಹೊಡೆದಾಕಲಿ: ಎಂ. ಪಿ. ರೇಣುಕಾಚಾರ್ಯ ಟಾಂಗ್!
  • ಜಾಗತಿಕ ಭಿಕ್ಷೆ ಬೇಡಿದ್ದ ಪಾಕ್ ಎಕ್ಸ್ ಖಾತೆಯೇ ಹ್ಯಾಕ್: ಪಾಕ್ ಆರ್ಥಿಕ ವ್ಯವಹಾರಗಳ ಸಚಿವಾಲಯಕ್ಕೆ ಶಾಕ್!
  • ಐಸಿ-814 ವಿಮಾನ ಅಪಹರಣದ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಆಪ್ ಖತಂ: ಯಾರು ಈ ಉಗ್ರ?

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In