ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

1800 ಕೋಟಿ ರೂ. ಕಪ್ಪ ಕೊಟ್ಟಿದ್ದ ಪೂಜ್ಯ ತಂದೆಯವರ ಮಾತು ಕಿವಿಗೊಟ್ಟು ಕೇಳಿ ಬಿ. ವೈ ರಾಘವೇಂದ್ರ ಮಾತನಾಡಲಿ: ಪ್ರಿಯಾಂಕ್ ಖರ್ಗೆ ಟಾಂಗ್!

On: October 21, 2025 1:10 PM
Follow Us:
ಪ್ರಿಯಾಂಕ್ ಖರ್ಗೆ
---Advertisement---

SUDDIKSHANA KANNADA NEWS/DAVANAGERE/DATE:21_10_2025

ಬೆಂಗಳೂರು: ಬಿಜೆಪಿ ಹೈಕಮಾಂಡಿಗೆ ರೂ. 1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿ. ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

READ ALSO THIS STORY: ದೀಪಾವಳಿ ಹಬ್ಬದ ವೇಳೆ ನಿಷೇಧಿತ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಚ್ಚಬೇಡಿ: ಪೊಲೀಸ್ ಇಲಾಖೆ ಸೂಚನೆ

ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ನಡುವಿನ ಸಂಭಾಷಣೆಯ ಹಳೆಯ ವಿಡಿಯೋ ಹಂಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು, ಕಾಂಗ್ರೆಸ್ಸಿನದ್ದಲ್ಲ
ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ಮಕ್ಕಳಿಗೆ ಗಣವೇಷ, ತ್ರಿಶೂಲ ದೀಕ್ಷೆ ಯಾವಾಗ? ಯಾವಾಗ ಗೋಮೂತ್ರ ಸೇವಿಸುತ್ತಾರೆ?: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ!

ದೀಪಾವಳಿ

ದೀಪಾವಳಿ ಹಬ್ಬದ ವೇಳೆ ನಿಷೇಧಿತ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಚ್ಚಬೇಡಿ: ಪೊಲೀಸ್ ಇಲಾಖೆ ಸೂಚನೆ

ಸೈನಿಕ

ಎಸ್ ಎಸ್ ಎಲ್ ಸಿ, ಪಿಯುಸಿ ಓದಿದವರಿಗೆ ಭರ್ಜರಿ ಉದ್ಯೋಗಾವಕಾಶ: 1426 ಸೈನಿಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ಸಿದ್ದರಾಮಯ್ಯ

ಆರ್ ಎಸ್ .ಎಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

ರಾಹುಲ್ ಗಾಂಧಿ

“ಬೇಗ ಮದುವೆಯಾಗಿ, ಸಿಹಿತಿಂಡಿ ಆರ್ಡರ್ ಕೊಡ್ತಿರೆಂದು ಕಾಯ್ತಿದ್ದೇವೆ: ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಸಿಹಿತಿಂಡಿ ತಿನಿಸು ಮಾಲೀಕ!

ಪ್ರಿಯಾಂಕ್ ಖರ್ಗೆ

ಸರ್ಕಾರಿ ನೌಕರರು ಸಂಘಟನೆ, ಪಕ್ಷದ ಸದಸ್ಯರಂತಿರಬಾರದು, ಬಿಜೆಪಿ ಸಂಸದರೇ ಉಲ್ಲಂಘಿಸುವರ ಸಮರ್ಥನೆ ಎಷ್ಟು ಸರಿ: ಪ್ರಿಯಾಂಕ್ ಖರ್ಗೆ

Leave a Comment