ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯ ಅಶೋಕನಗರದ ಹೊರವಲಯದ ಮನೆಯಲ್ಲಿ ವೇಶ್ಯಾವಾಟಿಕೆ: ಆರೋಪಿ ಬಂಧನ!

On: June 30, 2025 8:47 PM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/ DATE-30-06-2025

ದಾವಣಗೆರೆ: ದಾವಣಗೆರೆಯ ಅಶೋಕ ನಗರದ ಹೊರವಲಯದಲ್ಲಿನ ಮೆನಯೊಂದರಲ್ಲಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸುತ್ತಿದ್ದದ್ದು ಬೆಳಕಿಗೆ ಬಂದಿದ್ದು, ಓರ್ವನನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ದಾವಣಗೆರೆ: ಮಹಿಳೆಯರಿಗೆ ಉಚಿತ ಫಾಸ್ಟ್ ಪುಡ್ ತಯಾರಿಕೆ ತರಬೇತಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಅಲಿಯಾಸ್ ಜ್ಞಾನೇಶ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಶೋಕನಗರದ ಹೊರವಲಯದಲ್ಲಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತಂತೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ಅವರ ನೇತೃತ್ವದಲ್ಲಿ ಮಹಿಳಾ ಠಾಣೆಯ ಪಿಐ ನೂರ್ ಅಹಮದ್ ಹಾಗೂ ಸಿಬ್ಬಂದಿಗಳಗಳನ್ನೊಳಗೊಂಡ ತಂಡವು ದಾಳಿ ನಡೆಸಿದೆ.

ಈ ಸುದ್ದಿಯನ್ನೂ ಓದಿತುಂಗಭದ್ರ ನದಿಗೆ ಹಾರಲು ಹೋಗಿದ್ದ ತಾಯಿ -ಮಗು ರಕ್ಷಿಸಿದ 112 ಹೊಯ್ಸಳ!

ಈ ವೇಳೆ ಗಣೇಶ ಅಲಿಯಾಸ್ ಜ್ಞಾನೇಶ ಎಂಬ ವ್ಯಕ್ತಿಯನ್ನು ಬಂಧಿಸಿ, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment