ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

On: May 23, 2024 3:54 PM
Follow Us:
---Advertisement---

ಬೆಂಗಳೂರು: ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಮುಖ್ಯಮಂತ್ರಿಗಳು, ಅಧಿಕಾರಿಗಳಿಗೆ, ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್, BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, BBMP ಆಡಳಿತಾಧಿಕಾರಿ ರಾಕೇಶ್ ಸಿಂಗ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆಯ ಮಂತ್ರಿ ಭೈರತಿ ಸುರೇಶ್, ಸೇರಿದಂತೆ BBMP ವಲಯವಾರು ಅಧಿಕಾರಿಗಳು, ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

Leave a Comment