ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

63 ಕೌಶಲ್ಯಗಳ ಒಲಂಪಿಕ್ಸ್ ಸ್ಪರ್ಧೆಗೆ ನೋಂದಣಿ ಮಾಡಿಕೊಳ್ಳಿ

On: September 7, 2025 10:18 PM
Follow Us:
ಒಲಂಪಿಕ್
---Advertisement---

SUDDIKSHANA KANNADA NEWS/ DAVANAGERE/DATE:07_09_2025

ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (IndiaSkills-Karnataka ಸ್ಪರ್ಧಾ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದು.

READ ALSO THIS STORY: ಐವರಿಂದ ವೃದ್ಧ ದಂಪತಿ ಮೇಲೆ ಹಲ್ಲೆ, ಬಂಗಾರ ಬೆಳ್ಳಿ ದರೋಡೆ: ಬೆಚ್ಚಿಬಿದ್ದ ಕಾಕನೂರು ಗ್ರಾಮ!

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಲೇಜುಗಳಲ್ಲಿ (ತಾಂತ್ರಿಕ/ತಾಂತ್ರಿಕೇತರ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ವಿದ್ಯಾರ್ಥಿಗಳು 63 ಕೌಶಲ್ಯಗಳಲ್ಲಿನ ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಮೊದಲ 50 ಕೌಶಲ್ಯಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳು ದಿನಾಂಕ:1.01.2004 ರ ನಂತರದಲ್ಲಿ ಜನಿಸಿದವರಾಗಿರಬೇಕು.

ನಂತರ 13 ಕೌಶಲ್ಯಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳು ದಿನಾಂಕ:01.01.2001 ರ ನಂತರದಲ್ಲಿ ಜನಿಸಿದವರಾಗಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು www.skillindiadigital.gov.in ನಲ್ಲಿ ನೋಂದಣಿ ಮಾಡಸಬೇಕು.

ನೋಂದಾಯಿಸುವ ವಿಧಾನ: www.skillindiadigital.gov.in/home ಗೆ ಭೇಟಿ ನೀಡಬಹುದು. indaSkills2025 (ಮೇಲಿನ ಬಲ ಮೂಲೆಯಲ್ಲಿ) ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ಸಂಖ್ಯೆಯನ್ನು ನೂಮೂದಿಸಿ ಮತ್ತು ಮುಂದುವರಿಸಿ ಕ್ಲಿಕ್ ಮಾಡಿ, ಸ್ವೀಕರಿಸಿದ ಒಟಿಪಿಯನ್ನು ನಮೂದಿಸಿ, 4 ಅಂಕಿಯ ಖಾತೆ ಪಾಸ್‍ವರ್ಡ್ ರಚಿಸಿ, ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನಿಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ನೋಂದಣಿ ಸಲ್ಲಿಸಿಬೇಕು.

ಸೆಪ್ಟೆಂಬರ್ 30 ರೊಳಗಾಗಿ http://www.skillindiadiadigital.gov.in ಟಿ ಲಿಂಕ್ ಹಾಗೂ ಕ್ಯೂಆರ್ ಕೋಡ್ ಮೂಲಕ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9606492216 ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಸಿದ್ದೇಶ್.ಎಸ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

Leave a Comment